
ಮಂಜೇಶ್ವರ: ನಂದರಪದವು ಮಲೆನಾಡ ಹೆದ್ದಾರಿಯ ಮೀಯಪದವು ಪರಿಸರ ಪ್ರದೇಶದಲ್ಲಿ ಗುಡ್ಡೆ ಜರಿದು ಬೀಳುವ ಸ್ಥಿತಿಯಲ್ಲಿದ್ದು, ತಡೆಗೋಡೆ ನಿರ್ಮಿಸಿ ಭದ್ರತೆ ಒದಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ ಮಳೆಗಾಲದಲ್ಲಿ ಮೀಯಪದವು ಸಮೀಪದ ತಿರುವಿನಲ್ಲಿ ಗುಡ್ಡೆ ಜರಿದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿತ್ತÄ.ಮಳೆಗಾಲ ಸಮೀಪಿಸುತ್ತಿದ್ದು, ಮತ್ತೆ ಗುಡ್ಡೆ ಜರಿದು ಬೀಳುವ ಆತಂಕ ಜನರನ್ನು ಕಾಡುತ್ತಿದೆ. ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗುಡ್ಡೆ ಜರಿದು ಬೀಳುವ ಪ್ರದೇಶವನ್ನು ಪರಿಶೀಲಿಸಿ ಭದ್ರತೆ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಿರುವನಂತಪುರ: ಹತ್ತು ವರ್ಷದ ಬಳಿಕ ಕೇರಳದಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಯುಡಿಎಫ್ ಸರಕಾರದಲ್ಲಿ ಸಚಿವರಾಗುವ ಮುಸ್ಲಿಂ ಲೀಗ್ನ ನೇತಾರರಾದ ಯಾದಿಯನ್ನು ಮುಸ್ಲಿಂ ಲೀಗ್ ರಾಜ್ಯ ನೇತೃತ್ವ ಈಗಾಗಲೇ ತಯಾರಿಸಿದೆ. ಇದರಂತೆ ಮುಸ್ಲಿಂ ಲೀಗ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ, ಪಿ.ಕೆ ಬಶೀರ್, ಎಂ.ಕೆ. ಶಾಜಿ ಮತ್ತು ಎನ್. ಶಂಸುದ್ದೀನ್ ಎಂಬವರ ಪಟ್ಟಿಯನ್ನು ಸಚಿವ ಸ್ಥಾನಕ್ಕಾಗಿ ಮುಸ್ಲಿಂ ಲೀಗ್ ಸಿದ್ಧಪಡಿಸಿದೆ. ಯುಡಿಎಫ್ ಸಚಿವ ಸಂಪುಟದಲ್ಲಿ ಮುಸ್ಲಿಂ ಲೀಗ್ಗೆ ನಾಲ್ಕು ಸಚಿವ ಸ್ಥಾನ ನೀಡುವ ತೀರ್ಮಾನವನ್ನು ಯುಡಿಎಫ್ ಈಗಾಗಲೇ ಕೈಗೊಂಡಿದೆ. …

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕುಂಬಳೆ: ಯುವತಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಆರೋಪದಂತೆ ಆಕೆಯ ಸಹೋದ್ಯೋಗಿಗಳಾದ ಇಬ್ಬರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನೆಕ್ರಾಜೆ ಗ್ರಾಮದಲ್ಲಿ ವಾಸಿಸುವ 30ರ ಹರೆಯದ ಯುವತಿ ನೀಡಿದ ದೂರಿನಂತೆ ಮೊಗ್ರಾಲ್ನ ಖಾಸಗಿ

ಕುಂಬಳೆ: ಕುಂಟಂಗೇರಡ್ಕ ಅಂಗನವಾಡಿ ಸಮೀಪದ ಸಾರ್ವ ಜನಿಕ ಪ್ರದೇಶದಲ್ಲಿ ಹಣವಿರಿಸಿ ಜೂಜಾಟ ನಡೆಸುತ್ತಿದ್ದ ಕೇಂದ್ರಕ್ಕೆ ಕುಂಬಳೆ ಪೊಲೀಸರು ನಿನ್ನೆ ಸಂಜೆ ದಾಳಿ ನಡೆಸಿ ನಾಲ್ವರನ್ನು ಸೆರೆಹಿಡಿ ದ್ದಾರೆ. ಈ ಕೇಂದ್ರದಿಂದ 13,700 ರೂ. ವಶಪಡಿಸಲಾಗಿದೆ.

ಕುಂಬಳೆ: ಕೊಯಿಪ್ಪಾಡಿ ಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಸಮುದ್ರ ತಡೆಗೋಡೆ ಸಮುದ್ರಪಾಲಾಗಿದೆ. 20ರಷ್ಟು ತೆಂಗಿನ ಮರಗಳು ಈಗಾಗಲೇ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದೆ. ವಿದ್ಯುತ್ ಕಂಬಗಳು ಧರಾಶಾಹಿ ಯಾಗುವ ಭೀತಿಯಲ್ಲಿದೆ. ಈ ಪ್ರದೇಶದ ಸವಿತಾ ಹಾಗೂ ವಿಮಲ

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page