
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ಮೇಲ್ಸೇತುವೆಯಲ್ಲಿ ಬೈಕ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸರ್ವೀಸ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವಿದ್ಯಾರ್ಥಿ ಮೃತಪಟ್ಟನು. ವಿದ್ಯಾನಗರ ಉದಯಗಿರಿ ನಿವಾಸಿ ಬಿ. ದಿನೇಶ-ರತ್ನಾವತಿ ದಂಪತಿಯ ಏಕ ಪುತ್ರ, ಪೆರಿಯ ಸರಕಾರಿ ಪಾಲಿಟೆಕ್ನಿಕ್ನ ತೃತೀಯ ವರ್ಷ ಕಂಪ್ಯೂಟರ್ ವಿದ್ಯಾರ್ಥಿ ರಕ್ಷಿತ್ ಎನ್ (19) ಸಾವನ್ನಪ್ಪಿದ ದುರ್ದೈವಿ. ಕಳೆದ ಗುರುವಾರ ಸಂಜೆ ಅಪಘಾತ ಸಂಭವಿಸಿದೆ. ಸಹಪಾಠಿ ಕಾಸರಗೋಡು ಕೊಲ್ಲಂಪಾಡಿ ಬೈತುಲ್ ಸಯ್ಯಿದ್ ಹೌಸ್ನ ಕೆ.ಎ. ಸೈದ್ (19) ಬೈಕ್ ಚಲಾಯಿಸುತ್ತಿದ್ದನು. ರಕ್ಷಿತ್ …
Read more “ಕಾರು -ಬೈಕ್ ಢಿಕ್ಕಿ: ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಬಿದ್ದು ಗಾಯಗೊಂಡ ವಿದ್ಯಾರ್ಥಿ ಮೃತ್ಯು”
ಕಾಸರಗೋಡು: ಕಾಸರಗೋಡು ವಿಧಾನಭಾ ಕ್ಷೇತ್ರದಲ್ಲಿ ಎಡರಂಗ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ನ ಮಾಜಿ ಉಪಾಧ್ಯಕ್ಷ ಶಾನವಾಸ್ ಪಾದೂರು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇವರ ಹೆಸರನ್ನು ಎಡರಂಗ ಇಂದು ವಿದ್ಯುಕ್ತವಾಗಿ ಪ್ರಕಟಿಸಲಿದೆ. ಕಾಸರಗೋಡು ವಿಧಾನಸಭಾ ಕ್ಷೇತ್ರವನ್ನು ಎಡರಂಗದ ಘಟಕ ಪಕ್ಷವಾದ ಐಎನ್ಎಲ್ಗೆ ಬಿಟ್ಟು ಕೊಟ್ಟಿದ್ದರೂ ಇಲ್ಲಿ ಐಎನ್ಎಲ್ ಸ್ಪರ್ಧಿಸದೇ ಇರಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಶಾನವಾಸ್ ಪಾದೂರುರನ್ನು ಕಣಕ್ಕಿಳಿಸಲು ಸಿಪಿಎಂ ಮುಂದಾಗಿದೆ. ಶಾನವಾಸ್ ಪಾದೂರು ಬೇವಿಂಜೆ ಸಮೀಪದ ಪಾದೂರು ನಿವಾಸಿಯಾಗಿದ್ದಾರೆ. ಆ ಮೂಲಕ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಡರಂಗ, …

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಸು ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಪೊಲೀಸರು

ಕುಂಬಳೆ: ಆಪರೇಶನ್ ತೂಫಾನ್ ಯೋಜನೆಯಂಗವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅಧೀನದಲ್ಲಿರುವ ಡಾನ್ಸಾಫ್ ಟೀಂ ಹಾಗೂ ಕುಂಬಳೆ ಪೊಲೀಸರು ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಆರೋಪಿ ಲಾಲಾ ಕಬೀರ್ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಇವರು

ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಿಯದರ್ಶಿನಿ ಯೋಜನೆ ಪ್ರಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವು ದರಿಂದ ಖಾಸಗಿ ಬಸ್ಗಳಿಗೆ ಉಂಟಾಗುತ್ತಿರುವ ನಷ್ಟ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸರಕಾರ ಪರಿಹಾರ ಕಂಡುಕೊಳ್ಳದೇ ಇರುವುದನ್ನು

ಬದಿಯಡ್ಕ: ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಲ್ಕ ನಿವಾಸಿ ನಾರಾಯಣ ಎಂಬವರ ಪತ್ನಿಯೂ ಕಳೆದ ಕೆಲವು ವರ್ಷಗಳಿಂದ ಬೀಜದಕಟ್ಟೆಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದ ಲಕ್ಷ್ಮಿ ಯಾನೆ ನಳಿನಿ (60) ಎಂಬವರು ಮೃತಪಟ್ಟ ಮಹಿಳೆ. ನಿನ್ನೆ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಸು ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಪೊಲೀಸರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page