
ತಿರುವನಂತಪುರ: ವಿವಾದಿತ ಕಲ್ಲಿದ್ದಲು ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೆಲ್ಸ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ರ ಮಾಲಕತ್ವದ ಲ್ಲಿರುವ ಬೆಂಗಳೂರು ಮೂಲಕ ಐಟಿ ಸಂಸ್ಥೆಯಾಗಿರುವ ಎಕ್ಸಾಲಾಜಿಕಲ್ ಸೊಲ್ಯೂಶನ್ಸ್ ನಡುವೆ ನಡೆದಿದೆ ಎನ್ನಲಾದ 1.72 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ತಿರುವನಂ ತಪುರದಲ್ಲಿರುವ ಬಾಡಿಗೆ ಮನೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಮೊನ್ನೆ ನಡೆಸಿದ ದಾಳಿ ಮತ್ತು ತಪಾಸಣೆ ಬಳಿಕ ಕಾರುಗಳಲ್ಲಿ …
Read more “ಇ.ಡಿ ತಂಡದ ಮೇಲೆ ದಾಳಿ: ಕೊಲೆಯತ್ನ ಪ್ರಕರಣ ದಾಖಲು; ತನಿಖೆ ವಿಶೇಷ ತಂಡಕ್ಕೆ”
ತಿರುವನಂತಪುರ: ಕೇರಳಕ್ಕೆ ಮುಂಗಾರು ಮಳೆ ಮೇ 25ರಂದು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈ ಹಿಂದೆ ಮುನ್ಸೂಚನೆ ನೀಡಿದ್ದರೂ ಅದರ ಇತ್ತೀಚೆಗಿನ ವಿಸ್ತೃತ ಶ್ರೇಣಿಯ ಮುನ್ಸೂಚನೆಯಲ್ಲಿ ಮೇ 28ರಿಂದ ಜೂನ್ 4ರವರೆಗೆ ಕೇರಳದಲ್ಲಿ ಬಹುತೇಕ ಒಣಹವೆಯೇ ಇರಲಿದೆ ಎಂದು ತೋರಿಸಿದೆ. ಜೂನ್ 4ರಿಂದ 11ರ ನಡುವೆ ಈ ಪರಿಸ್ಥಿತಿಯಲ್ಲಿ ಅತ್ಯಲ್ಪ ಸುಧಾರಣೆಯಷ್ಟೇ ನಿರೀಕ್ಷಿಸಲಾಗಿದೆ ಎಂದು ಇಲಾಖೆ ಹೇಳಿದೆ. ಹೊಸ ವಿಸ್ತೃತ ಶ್ರೇಣಿಯ ಮುನ್ಸೂಚನೆಯ ಪ್ರಕಾರ, ಜೂನ್ 11ರ ನಂತರವೇ ಮಳೆ ಚುರುಕಾಗುವ ಸಾಧ್ಯತೆ ಇದೆ. ಪಶ್ಚಿಮ …
Read more “ಕೇರಳದಲ್ಲಿ ಮುಂಗಾರು ಮಳೆ ಪ್ರವೇಶ ವಿಳಂಬ: ಜೂನ್ 11ರ ನಂತರವೇ ಮಳೆ ಚುರುಕು”





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page