
ಕಾಸರಗೋಡು: ಈ ಹಿಂದೆ ಆಂಬುಲೆನ್ಸ್ ಚಾಲಕನಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕಳ್ಳಾರ್ ಅರಕ್ಕನ್ಕಾಡ್ ಮಣಿಕಲ್ ನಿವಾಸಿ ಎ. ನಾರಾ ಯಣನ್ (56) ಮೃತಪಟ್ಟವರು. ಮನೆಯ ಕಾರು ಪೋರ್ಚರ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದೆ. ಸಂಘಟನೆಯೊಂದರ ಆಂಬು ಲೆನ್ಸ್ನಲ್ಲಿ ಕಾಞಂಗಾಡ್ನಲ್ಲಿ ಹಲವು ಕಾಲ ಚಾಲಕನಾಗಿ ದುಡಿದಿದ್ದರು. ಮೃತರು ಪತ್ನಿ ಮಿನಿ, ಮಕ್ಕಳಾದ ಪ್ರಾರ್ಥನಾ, ಅಭಿಷೇಕ್, ಅಳಿಯ ರಾಜೇಶ್, ಸಹೋದರರಾದ ಅಶೋಕನ್, ಚಂದ್ರನ್, ಸಹೋದರಿ ನಿರ್ಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕುಂಬಳೆ: ತೀವ್ರ ಆರ್ಥಿಕ ಸಂದಿಗ್ಧತೆಯನ್ನು ಹಿಮ್ಮೆಟ್ಟಿಸಲು ಸ್ಥಳೀಯಾಡಳಿತ ಸಂಸ್ಥೆಗಳ ನಿಧಿಯನ್ನು ಕಡಿತಗೊಳಿಸಿದ ಪಿಣರಾಯಿ ಸರಕಾರದ ಕ್ರಮ ಸ್ಥಳೀಯಾಡಳಿತ ಸಂಸ್ಥೆಗಳನ್ನು ಆರ್ಥಿಕವಾಗಿ ಹಿಚುಕುತ್ತಿದೆ, ತ್ರಿಸ್ತರ ಪಂಚಾಯತ್ಗಳ ಚಟುವಟಿಗಳ ತಾಳ ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಆಯೋಜಿಸಿದ ಜನ ಪಂಚಾ ಯತ್ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೊರೋನಾ ಸಮಯದಲ್ಲಿ ಕೆಲಸ ಕಳೆದು ಕೊಂಡು ಹಿಂತಿರುಗಿದ ಅನಿವಾಸಿಗಳಿಗೆ ಆರು ತಿಂಗಳ ವೇತನ ನೀಡುವುದಾಗಿ ತಿಳಿಸಿ ವಂಚಿಸಿದ ಪಿಣರಾಯಿ ಸರಕಾರ …
Read more “ಪಿಣರಾಯಿ ವಿಜಯನ್ ಸರಕಾರ ಸ್ಥಳೀಯಾಡಳಿತ ಸಂಸ್ಥೆಗಳ ಕತ್ತು ಹಿಚುಕುತ್ತಿದೆ- ಎಂ.ಎಲ್. ಅಶ್ವಿನಿ”

ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ

ಪರಿಯಾರಂ: ಗರ್ಭಿಣಿಯಾದ ಪತ್ನಿಯನ್ನು ಡಾಕ್ಟರ್ಗಳ ಅನುಮತಿಯಿಲ್ಲದೆ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲವೆಂಬ ನೌಕರರ ನಿಲುವನ್ನು ಪ್ರತಿಭಟಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲೇಬರ್ ರೂಂ ಹೊಡೆದು ನಾಶಪಡಿಸಲಾಗಿದೆ. ಘಟನೆಯಲ್ಲಿ ಕಾಞಂಗಾಡ್ ಒಳಿಂಞವಳಪ್ ನಿವಾಸಿ ರಾಶಿದ್ (24)ನನ್ನು

ತಿರುವನಂತಪುರ: ಆಲಪ್ಪುಳ ವಂಡಾನಂ ಮೆಡಿಕಲ್ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಯುವತಿಯ ಹೊಟ್ಟೆಯಲ್ಲಿ ಕತ್ತರಿ ಮರೆತು ಹೋದ ಘಟನೆಯಲ್ಲಿ ಯೂತ್ ಕಾಂಗ್ರೆಸ್ ತೀವ್ರ ಪ್ರತಿಭಟನೆ ಮುಂದುವರಿಸುತ್ತಿದೆ. ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ ಯೂತ್ ಕಾಂಗ್ರೆಸ್

ಆಲಪ್ಪುಳ: ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ೫ ವರ್ಷ ಗಳ ಹಿಂದೆ ಶಸ್ತ್ರಕ್ರಿಯೆಗೊಳಗಾದ ಅಂಬಲಪುಳದ ಉಷಾ ಜೋಸೆಫ್ (52)ರ ಉದರದಲ್ಲಿ ಕತ್ತರಿ ಸಿಲುಕಿಕೊಂಡ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಪ್ರಸ್ತುತ ವೈದ್ಯಕೀಯ ಕಾಲೇಜಿನಲ್ಲಿ

ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ

ಪರಿಯಾರಂ: ಗರ್ಭಿಣಿಯಾದ ಪತ್ನಿಯನ್ನು ಡಾಕ್ಟರ್ಗಳ ಅನುಮತಿಯಿಲ್ಲದೆ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲವೆಂಬ ನೌಕರರ ನಿಲುವನ್ನು ಪ್ರತಿಭಟಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲೇಬರ್ ರೂಂ ಹೊಡೆದು ನಾಶಪಡಿಸಲಾಗಿದೆ. ಘಟನೆಯಲ್ಲಿ ಕಾಞಂಗಾಡ್ ಒಳಿಂಞವಳಪ್ ನಿವಾಸಿ ರಾಶಿದ್ (24)ನನ್ನು

ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page