
ಬದಿಯಡ್ಕ: ಬದಿಯಡ್ಕ- ಚೆರ್ಕಳ ರಸ್ತೆಯಲ್ಲಿರುವ ಹೊಂಡಗಳಲ್ಲಿ ಬಿಜೆಪಿ ಬಾಳೆ ನೆಟ್ಟು ಪ್ರತಿಭಟನೆ ವ್ಯಕ್ತಪಡಿಸಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ನೇತೃತ್ವ ನೀಡಿದರು. ರಸ್ತೆಯ ಶೋಚನೀಯ ಸ್ಥಿತಿಯ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯಲ್ಲಿ ಭಾರೀ ಆಳದ ಹೊಂಡಗಳು ಸೃಷ್ಟಿಯಾಗಿದ್ದು ಇದು ಅಪಾಯಭೀತಿ ಹುಟ್ಟಿಸುತ್ತಿದೆ. ಹಾಗಿದ್ದರೂ ಅದರ ದುರಸ್ತಿಗೆ ಕ್ರಮ ಕೈಗೊಳ್ಳದಿರುವುದು ಜನರೊಂದಿಗೆ ಸರಕಾರ ತೋರಿಸುವ ಸವಾಲಾಗಿದೆ ಎಂದು ಅವರು ಆರೋಪಿಸಿದರು. ಸ್ಥಳೀಯ ಜನತೆ ಹಾಗೂ ಪ್ರಯಾಣಿಕರು ಪ್ರತಿಭಟನೆಗೆ ಬೆಂಬಲ ನೀಡಿದರು.
ಕಾಸರಗೋಡು: ಗುರುಪೂಜೆ ಕಾರ್ಯಕ್ರಮವನ್ನು ಅಪಾರ್ಥವಾಗಿ ವ್ಯಾಖ್ಯಾನಿಸಿ ಸಮಾಜದಲ್ಲಿ ತಪ್ಪು ಧೋರಣೆ ಸೃಷ್ಟಿಸಲು ಹಾಗೂ ರಾಜಕೀಯ ಲಾಭಗಳಿಸಲು ಯತ್ನ ನಡೆಯುತ್ತಿದೆಯೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಅಭಿಪ್ರಾಯಪಟ್ಟರು. ಬಂದಡ್ಕ ಸರಸ್ವತಿ ವಿದ್ಯಾಲಯ ಸಹಿತದ ರಾಜ್ಯದೆಲ್ಲೆಡೆಯ ವಿವಿಧ ವಿದ್ಯಾಲಯಗಳಲ್ಲಿ ನಡೆದ ಗುರುಪೂಜೆ ಕಾರ್ಯಕ್ರಮವನ್ನು ವಿವಾದಗೊಳಿ ಸಲು ಎಡ-ಬಲ ಒಕ್ಕೂಟಗಳ ಯತ್ನದ ಬಗ್ಗೆ ಅವರು ಪ್ರತಿಕ್ರಿಯಿಸಿದರು ಭಾರತೀಯ ಸಂಸ್ಕೃತಿಯ ಆಧಾರದಲ್ಲಿ ಕಾರ್ಯಾಚರಿಸುವ ವಿದ್ಯಾಲಯಗಳಲ್ಲಿ ಪ್ರತೀ ವರ್ಷ ಗುರುಪೂಜೆ ನಡೆಯುತ್ತದೆ. ಅಧ್ಯಾಪಕರು ಸಹಿತದ ಹಿರಿಯರನ್ನು ಗೌರವಿಸುವುದಕ್ಕಿರುವ ತರಬೇತಿಯಾಗಿದೆ ಇದು. ಯಾವುದೇ ಮಗುವನ್ನು ಒತ್ತಾಯಪೂರ್ವಕವಾಗಿ …
Read more “ಗುರುಪೂಜೆಯನ್ನು ತಪ್ಪಾಗಿ ವ್ಯಾಖ್ಯಾನಿಸುತ್ತಿರುವುದು ರಾಜಕೀಯ ಪ್ರೇರಿತ-ಎಂ.ಎಲ್. ಅಶ್ವಿನಿ”
ಕಾಸರಗೋಡು: ಇನ್ಸ್ಟಾ ಗ್ರಾಂನಲ್ಲಿ ಪರಿಚಯಗೊಂಡ ೧೫ರ ಹರೆಯದ ಬಾಲಕಿಯನ್ನು ಎರ್ನಾಕುಳಂಗೆ ಕರೆದೊಯ್ದು ಕಿರುಕುಳ ನೀಡಿದ ಆರೋಪದಂತೆ ಯುವತಿ ಸಹಿತ ಮೂವರ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಶೇಣಿ
ಉಪ್ಪಳ: ಇಲ್ಲಿನ ಕೈಕಂಬ ರಾಷ್ಟ್ರೀ ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ೪ ಗಂಟೆಗೆ ಸಂಭವಿಸಿದ ವಾಹನ ಅಪ ಘಾತದಲ್ಲಿ ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೀನುಸಾಗಾಟ ಟೆಂಪೋವೊಂದರ ಚಾಲಕ ತಮಿಳು ನಾಡಿನ ನಾಗರ್ಕೋವಿಲ್ ಎಡಲ
ಮುಳ್ಳೇರಿಯ: ಹೆಚ್ಚುವರಿ ವರದಕ್ಷಿಣೆಗಾಗಿ ಒತ್ತಾಯಿಸಿರುವುದಲ್ಲದೆ ನೀಡಿರುವ ಚಿನ್ನ ಕಡಿಮೆಯಾಯಿತೆಂಬ ಹೆಸರಲ್ಲಿ ಮೂರು ಬಾರಿ ತಲಾಖ್ ನುಡಿದು ವಿವಾಹ ವಿಚ್ಛೇಧನ ನಡೆಸಿರುವುದಾಗಿ ಆರೋಪವುಂಟಾಗಿದೆ. ಮಂಗಳೂರು ಪಂಪ್ವೆಲ್ ನಿವಾಸಿ ಎಂ. ಆಯಿಶತ್ ಮುಸೈನ (25) ಎಂಬಾಕೆ ನೀಡಿದ
ಕಾಸರಗೋಡು: ನಗರದ ಹಳೆ ಬಸ್ ನಿಲ್ದಾಣ ಬಳಿ ಲಕ್ಷ್ಮೀ ನಿವಾಸದ ಕೆ. ಜಯನ್ (70) ಎಂಬವರು ನಿಧನ ಹೊಂದಿದರು. ಇವರು ಹಿರಿಯ ಹೋಟೆಲ್ ಮಾಲಕನಾಗಿದ್ದರು. ಮೃತರು ಪತ್ನಿ ಸಾವಿತ್ರಿ, ಮಕ್ಕಳಾದ ಅಭಿಜಿತ್, ಶೋಭಿತ್ (ಕುವೈತ್),
ಕಾಸರಗೋಡು: ಇನ್ಸ್ಟಾ ಗ್ರಾಂನಲ್ಲಿ ಪರಿಚಯಗೊಂಡ ೧೫ರ ಹರೆಯದ ಬಾಲಕಿಯನ್ನು ಎರ್ನಾಕುಳಂಗೆ ಕರೆದೊಯ್ದು ಕಿರುಕುಳ ನೀಡಿದ ಆರೋಪದಂತೆ ಯುವತಿ ಸಹಿತ ಮೂವರ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಶೇಣಿ
ಆಲಪ್ಪುಳ: ಆಲಪ್ಪುಳದಲ್ಲಿ ನಡೆದ ಸಿಪಿಐ ರಾಜ್ಯ ಸಮ್ಮೇಳನದಲ್ಲಿ ಹಿರಿಯ ನೇತಾರ ಬಿನೋಯ್ ವಿಶ್ವಂ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅವಿರೋಧವಾಗಿ ಪುನರಾಯ್ಕೆ ಗೊಂಡಿದ್ದಾರೆ. ಈ ಹಿಂದೆ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದ ಕಾನಂ ರಾಜೇಂದ್ರನ್ ನಿಧನರಾದ ಹಿನ್ನೆಲೆಯಲ್ಲಿ
ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನು ಸ್ವಾಮಿ ರಾಧಾಕೃಷ್ಣನ್ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸರಳ ಸಮಾರಂ ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಿ.ಪಿ. ರಾಧಾಕೃಷ್ಣನ್ರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಮಂತ್ರಿ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page