
ಕಾಸರಗೋಡು: ಬೀಡಿ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರನ್ನು ಸಂರಕ್ಷಿಸಬೇಕೆಂದು ಜಿಲ್ಲಾ ಬೀಡಿ ಮಜ್ದೂರ್ ಸಂಘ್ನ ವಾರ್ಷಿಕ ಪ್ರತಿನಿಧಿ ಸಮ್ಮೇಳನ ಆಗ್ರಹಿಸಿದೆ. ಒಂದು ಕಾಲದಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲಿ ಲಕ್ಷಾಂತರ ಕಾರ್ಮಿಕರು ದುಡಿಯುತ್ತಿದ್ದ ವಲಯವಾಗಿತ್ತು ಇದು. ಆದರೆ ಈಗ ವಿವಿಧ ಅಸೌಖ್ಯ ತಗಲಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಪಿಎಫ್ ಪಿಂಚಣಿ ಎಂಬುದು ನಾಮ ಮಾತ್ರವಾಗಿದ್ದು, ಡಿಎ ಮೊದಲಾದ ಸೌಲಭ್ಯಗಳು ಲಭಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ವಲಯವನ್ನು ಸಂರಕ್ಷಿಸಬೇಕೆಂದು ಸಮ್ಮೇಳನ ಆಗ್ರಹಿಸಿದೆ. ಭಾರತೀಯ ಮಜ್ದೂರ್ ಸಂಘ್ ರಾಜ್ಯ ಸಮಿತಿ ಅಧ್ಯಕ್ಷ ವಿ.ವಿ. …
Read more “ಬೀಡಿ ವಲಯದ ಕಾರ್ಮಿಕರನ್ನು ಸಂರಕ್ಷಿಸಬೇಕು- ಬೀಡಿ ಮಜ್ದೂರ್ ಸಂಘ್”
ಕುಂಬಳೆ: ಸುಬ್ಬಯಕಟ್ಟೆ ಕುಡಾಲುಮೇರ್ಕಳದ ಅಬೂಬಕರ್ (7೦) ನಿಧನಹೊಂದಿದರು. ಇವರು ಈ ಹಿಂದೆ ಅಬುದಾಬಿಯಲ್ಲಿ ಗಲ್ಪ್ ನ್ಯೂಸ್ನ ನೌಕರನಾಗಿದ್ದರು. ಸಾಮಾಜಿಕ ಕಾರ್ಯಕರ್ತನೂ ಆಗಿದ್ದ ಇವರು ಚಪ್ಪಾಳೆತಟ್ಟಿ ಹಾಡುಗಾರನೂ ಆಗಿದ್ದರು. ಮೃತರು ಪತ್ನಿ ಆಯಿಶಾಬಿ, ಮಕ್ಕಳಾದ ಫಾರಿಸ್, ಖಲೀಲ್, ಸುಹರ, ರುಖಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಅಬೂಬಕರ್ರ ಪತ್ನಿ ಆಯಿಶಾಬಿ ಹಜ್ಗೆ ತೆರಳಿದ್ದು ಇಂದು ಮರಳಿ ಮನೆಗೆ ತಲುಪಲಿದ್ದಾರೆ. ಅನಂತರ ಸುಬ್ಬಯಕಟ್ಟೆ ಜುಮಾ ಮಸೀದಿ ಬಳಿ ಅಂತ್ಯಸಂಸ್ಕಾರ ನಡೆಯಲಿದೆಯೆಂದು ಸಂಬಂಧಿಕರು ತಿಳಿಸಿದ್ದಾರೆ.





ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕೀಕಾನದ ಧ್ಯಾನ್ರಾಜ್ (15) ಸಾವಿಗೀಡಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ ಧ್ಯಾನ್

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಕಾಸರಗೋಡು: ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿ ಸಲ್ಪಟ್ಟ ಪೊಲೀಸ್ ಸಿಬ್ಬಂದಿಯೋರ್ವ ಮೊಬೈಲ್ ಫೋನ್ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಅನ್ನೂರು ಪುದಿಯಂಕಾವ್ನ ವೆಳ್ಳೋರ ಮಠತ್ತಿಲ್ನ ವಿ.ಎಂ. ವಿಪಿನ್ ಕುಮಾರ್ (40) ಎಂಬಾತ ಸೆರೆಗೀಡಾದ ಆರೋಪಿ.

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page