
ತಿರುವನಂತಪುರ: ರಾಜ್ಯ ಸರಕಾರ ಆರಂಭಿಸಿದ ನವಕೇರಳ ಸರ್ವೇಯನ್ನು ಕೇರಳ ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಸರ್ವೇಗಾಗಿ ಈತನಕ ವ್ಯಯಿಸಲಾಗಿರುವ 20 ಕೋಟಿ ರೂ.ವನ್ನು ಸರಕಾರವೇ ರಾಜ್ಯ ಖಜಾನೆಗೆ ಮರುಪಾವತಿಸಬೇಕಾಗಿ ಬರಲಿದೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ನವಕೇರಳ ಸರ್ವೇ ಆರಂಭಿಸಲಾಗಿದೆ ಎಂಬುವುದನ್ನು ಎತ್ತಿ ತೋರಿಸಿ ಮುಖ್ಯ ನ್ಯಾಯಮೂರ್ತಿ ಗಳಾದ ಸೌಮನ್ ಸೇನ್ ಮತ್ತು ಶ್ಯಾಮ್ ಕುಮಾರ್ರನ್ನೊಳಗೊಂಡ ಹೈಕೋರ್ಟ್ನ ವಿಭಾಗೀಯ ಪೀಠ ನವಕೇರಳ ಸರ್ವೇಯನ್ನು ರದ್ದುಪಡಿಸಿ ನಿನ್ನೆ ತೀರ್ಪು ನೀಡಿತ್ತು. ಈ ತೀರ್ಪು ಸರಕಾರಕ್ಕೆ ಚುನಾವಣೆ ಸಂದರ್ಭದಲ್ಲಿ ತೀವ್ರ ತಿರುಗೇಟು …
Read more “ನವಕೇರಳ ಸರ್ವೇ ರದ್ದು: ತಗಲಿದ ಖರ್ಚನ್ನು ಸರಕಾರವೇ ಮರುಪಾವತಿಸಬೇಕಾಗಿದೆ”
ಬೇಳ: ಎರಡು ವಾಹನಗಳಲ್ಲಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 345.6 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ ವಶಪಡಿಸಿಕೊಂಡಿದೆ. ಫೆ.೧೭ರಂದು ತಡರಾತ್ರಿ ಬೇಳದ ದೊಡ್ಯಡ್ಕದಲ್ಲಿ ಈ ಅಬಕಾರಿ ಕಾರ್ಯಾ ಚರಣೆ ನಡೆದಿದೆ. ಮಾಲು ಸಾಗಿಸಲು ಉಪಯೋಗಿಸಲಾದ ಎರಡು ವಾಹನ ಗಳನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ದಿಲೀಪ್ ಡಿಸೋಜಾ ಕೆ, ರಾಜೇಶ್ ಕೆ, ಮತ್ತು ನಿತೇಷ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಇವರು ತಪ್ಪಿಸಿಕೊಂಡಿರುವ …
Read more “ವಾಹನಗಳಲ್ಲಿ ಸಾಗಿಸತ್ತಿದ್ದ 345.6 ಲೀಟರ್ ಗೋವಾ ಮದ್ಯ ವಶ: ಮೂವರ ವಿರುದ್ಧ ಪ್ರಕರಣ ದಾಖಲು”

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಮವ್ವಾರು: ಮನೆಯೊಂದು ಕುಸಿದು ಬಿದ್ದು ಕುಟುಂಬ ಅತಂತ್ರ ಸ್ಥಿತಿಗೆ ತಲು ಪಿದಾಗ ಮವ್ವಾರು ಶೌರ್ಯ ಘಟಕ ಕಾರ್ಯಕರ್ತರ ಸಹಾಯ ದಿಂದ ದುರಸ್ತಿ ನಡೆಸಲಾಗಿದೆ. ನಿನ್ನೆ ಬೆಳಿಗ್ಗೆ ಕುಂಬ್ಡಾಜೆ ಪಂಚಾಯತ್ನ ೯ನೇ ವಾರ್ಡ್ ಮವ್ವಾರು ಎಸ್ಸಿ

ತೃಶೂರು: ಶೆಡ್ನ ಮೇಲೆ ಮರ ಬಿದ್ದು ನಿದ್ರಿಸುತ್ತಿದ್ದ ಯುವಕ ಮೃತಪಟ್ಟರು. ಮಣಲೂರು ಕಂಬನಿಪಡಿ ನಿವಾಸಿ ದಿ| ಸುಬ್ರನ್ರ ಪುತ್ರ ವಿಷ್ಣು (28) ಮೃತಪಟ್ಟ ಯುವಕ. ಮನೆ ದುರಸ್ತಿ ನಡೆಸುತ್ತಿದ್ದ ಹಿನ್ನಲೆಯಲ್ಲಿ ಮಡಲಿನಿಂದ ಶೆಡ್ ತಯಾರಿಸಿ

ಕುಂಬಳೆ: ಮಳೆಗಾಲದ ಆರಂಭದಲ್ಲೇ ಕುಂಬಳೆ ಬಸ್ ನಿಲ್ದಾಣ ನೀರಿನಿಂದ ಮುಳುಗಿದೆ. ಮಳೆ ಸುರಿಯುವಾಗ ಪ್ರಯಾಣಿಕರು ಒದ್ದೆಯಾಗದಿರಲು ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ವಿವಾದಿತ ಬಸ್ ವೈಟಿಂಗ್ ಶೆಡ್ ಇದ್ದು ಅದರ ಮುಂಭಾಗದಲ್ಲಿ ನೀರು ತುಂಬಿ ಕೊಂಡಿದೆ.

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page