
ಮಲ್ಲ: ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವಕ್ಕೆ ನಿನ್ನೆ ರಾತ್ರಿ ಧ್ವಜಾರೋಹಣ ನಡೆಸಲಾಯಿತು. ತಂತ್ರಿ ಎಂ. ರಾಧೇಶ್ಯಾಂ ಭಟ್ ಧ್ವಜಾರೋಹಣ ನಡೆಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ಸತ್ಯನಾರಾಯಣ ಭಟ್ ಸಹಿತ ಹಲವರು ಉಪಸ್ಥಿತರಿದ್ದರು. ಇಂದು ಬೆಳಿಗ್ಗೆ ಶ್ರೀ ಭೂತಬಲಿ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ರಾತ್ರಿ ೯ಕ್ಕೆ ಶ್ರೀ ಭೂತಬಲಿ, ಪಾಲಕಿಸೇವೆ, ನೃತ್ಯ ನಡೆಯಲಿರುವುದು. ವಾರ್ಷಿಕ ಮಹೋತ್ಸವ ಮಾರ್ಚ್ 5ರಂದು ಬೆಳಿಗ್ಗೆ ಶ್ರೀ ಧೂಮಾವತಿ ದೈವದ ನೇಮದೊಂದಿಗೆ ಸಮಾಪ್ತಿಗೊಳ್ಳಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ …
Read more “ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ವಾರ್ಷಿಕ ಮಹೋತ್ಸವ ಆರಂಭ”
ಕಾಸರಗೋಡು: ಜಿಲ್ಲೆಯಲ್ಲಿ ನೂತನ ಮೂರು ಖಾಸಗಿ ಕೈಗಾರಿಕಾ ಪಾರ್ಕ್ಗಳಿಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಇದರೊಂದಿಗೆ ಈ ಮೊದಲು ಅನುಮತಿ ಲಭಿಸಿದ ಪಾರ್ಕ್ಗಳು ಸಹಿತ ಜಿಲ್ಲೆಯಲ್ಲಿ ಖಾಸಗಿ ಕೈಗಾರಿಕಾ ಪಾರ್ಕ್ಗಳ ಸಂಖ್ಯೆ ಆರು ಆಗಿ ಹೆಚ್ಚಳಗೊಂಡಿದೆ. ಕೈಗಾರಿಕಾ ಅಗತ್ಯಗಳಿಗೆ ಹೆಚ್ಚು ಭೂಮಿ ಲಭ್ಯಗೊಳಿಸುವುದಕ್ಕಾಗಿ ರಾಜ್ಯ ಸರಕಾರ ಆವಿಷ್ಕರಿಸಿದ ಯೋಜನೆಯಾಗಿದೆ ಖಾಸಗಿ ಕೈಗಾರಿಕಾ ಪಾರ್ಕ್ ಯೋಜನೆ. ಕನಿಷ್ಠ 10 ಎಕ್ರೆ ಭೂಮಿ ಸ್ವಂತವಾಗಿ ಇರುವ ಖಾಸಗಿ ವ್ಯಕ್ತಿಗಳಿಗೆ, ಗ್ರೂಪ್ಗಳಿಗೆ, ಕಂಪೆನಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸುವುದಕ್ಕೆ 3 ಕೋಟಿ ರೂ.ವರೆಗೆ …





ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕುಂಬಳೆ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾ ಚರಣೆ ತೀವ್ರಗೊಳಿಸಿದ್ದು, ಇದರಂತೆ ಮತ್ತಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣ ಕಲ್ಲೆಟ್ಟಿ ಹೌಸ್ನ ಹಂಸ (40), ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ತಿರುವನಂತಪುರ: ಅಂತ್ಯೋದಯ ಅನ್ನ ಯೋಜನೆ (ಎಎವೈ) ಪ್ರಕಾರ ಹಳದಿ ರೇಶನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಇನ್ನು ಉಚಿತ ವಾಗಿ 35 ಕಿಲೋದಂತೆ ಅಕ್ಕಿ ಲಭಿ ಸದು. ಇದಕ್ಕೆ ಹೊಂದಿಕೊಂಡು 2023ರ ಆಹಾರ ಭದ್ರತಾ

ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page