
ಕಾಸರಗೋಡು: ವಿಶ್ವ ಕಾರ್ಮಿಕರ ದಿನದಂಗವಾಗಿ ಕಾರ್ಮಿಕರು ನಿನ್ನೆ ಮೆರವಣಿಗೆ ನಡೆಸಿದರು. 8 ಗಂಟೆ ಕೆಲಸ ಹಾಗೂ 8 ಗಂಟೆ ವಿಶ್ರಾಂತಿ ೮ ಗಂಟೆ ವಿನೋದ ಖಚಿತಪಡಿಸಲು ನಡೆಸಿದ ಐತಿಹಾಸಿಕ ಮುಷ್ಕರದ ಯಶಸ್ಸನ್ನು ಸ್ಮರಿಸಿಕೊಂಡು ಮೇ ದಿನ ಆಚರಿಸಲಾಗುತ್ತಿದೆ. ದೇಶದಲ್ಲಿ ರಾಷ್ಟ್ರೀಯ – ಪ್ರಾದೇಶಿಕ- ಜಿಲ್ಲಾ ಮಟ್ಟಗಳಲ್ಲಿ ಕಾರ್ಮಿಕ ಸಂಘಟನೆಗಳು ದಿನಾಚರಣೆಯಂಗವಾಗಿ ರ್ಯಾಲಿ, ಸಾರ್ವಜನಿಕಸಭೆ ನಡೆಸಿವೆ. ಕಾಸರಗೋಡಿನಲ್ಲಿ ನಡೆದ ಸಂಯುಕ್ತ ಟ್ರೇಡ್ ಯೂನಿಯನ್ ಕಾರ್ಯಕ್ರಮವನ್ನು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮಣಿಮೋಹನ್ ಉದ್ಘಾಟಿಸಿದರು. ಎಐಟಿಯುಸಿ ಮುಖಂಡ ಮಧುಸೂದನನ್ …
Read more “ವಿಶ್ವ ಕಾರ್ಮಿಕರ ದಿನ: ಜಿಲ್ಲೆಯ ವಿವಿಧೆಡೆ ಮೆರವಣಿಗೆ, ಸಾರ್ವಜನಿಕ ಸಭೆ”
ಪೈವಳಿಕೆ: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಳಾಯಿ ರಸ್ತೆಯ ಬೋಳಂಗಳ ಸ್ಮಶಾನದ ಸಮೀಪದ ರಸ್ತೆ ಬದಿಯಲ್ಲಿ ವ್ಯಾಪಕ ಪ್ಲಾಸ್ಟಿಕ್ ತ್ಯಾಜ್ಯ ರಾಶಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಶುಚೀಕರಣಕ್ಕೆ ಒತ್ತಾಯಿಸಿದ್ದಾರೆ. ನೂರಾರು ಮಂದಿ ಸಂಚರಿಸುವ ರಸ್ತೆ ಬದಿಯಲ್ಲಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ಉಪೇಕ್ಷಿಸಗುv್ತದ್ದು ಇದು ಹರಡಿ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿರುವುದಾಗಿ ದೂರಲಾಗಿದೆ. ತ್ಯಾಜ್ಯ ಉಪೇಕ್ಷಿಸುವವರ ವಿರುದ್ದ ಕಠಿಣ ಕ್ರಮಕ್ಕೆ ಪಂಚಾಯತ್ ಅಧಿಕಾರಿಗಳು ಮುಂದಾಗಬೇಕೆAದು ನಾಗರಿಕರು ಒತ್ತಾಯಿಸಿದ್ದಾರೆ. ಕೂಡಲೇ ಶುಚೀಕರಣಗೊಳಿಸದಿದ್ದಲ್ಲಿ ಮುಂದಿನ ಮಳೆೆಗಾಲದಲ್ಲಿ ಶೋಚನೀಯÁವಸ್ಥೆಗೆ ತಲುಪಿ ಸಂಚಾರಕ್ಕೆ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. …
Read more “ಬೋಳಂಗಳ ಸ್ಮಶಾನ ಪರಿಸರದ ರಸ್ತೆ ಬದಿ ವ್ಯಾಪಕ ಪ್ಲಾಸ್ಟಿಕ್ ತ್ಯಾಜ್ಯ: ಶುಚೀಕರಣಕ್ಕೆ ಒತ್ತಾಯ”

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಕಾಸರಗೋಡು: ಸಹಕಾರಿ ಸೊಸೈಟಿಯಲ್ಲಿ ನಕಲಿ ಚಿನ್ನದೊಡವೆ ಗಳನ್ನು ಅಡವಿರಿಸಿ 5.75 ಲಕ್ಷ ರೂ.ಸಾಲ ಪಡೆದು ವಂಚನೆಗೈದ ದೂರಿನಂತೆ ಇಬ್ಬರ ವಿರುದ್ಧ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಗಿರಿ ಕೀಯೂರು ಹೌಸ್ನ ತಾಜುದ್ದೀನ್ (47)ಮತ್ತು ಚಾತಂಗೈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page