
ಬದಿಯಡ್ಕ: ನಿರಂತರ ಜನರ ಪ್ರತಿಭಟನೆ, ಬೇಡಿಕೆ ಉಂಟಾಗಿದ್ದರೂ ಯಾವುದೇ ಫಲವಿಲ್ಲದ ಚೆರ್ಕಳ- ಅಡ್ಕಸ್ಥಳ ರಸ್ತೆ ಈಗ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಗೆ ತಲುಪಿದೆ. ಈ ರಸ್ತೆಯ ಪಳ್ಳತ್ತಡ್ಕದಲ್ಲಿ ಬೃಹತ್ ಹೊಂಡ ಸೃಷ್ಟಿಯಾಗಿ ವಾಹನಗಳಿಗೆ ಸಂಚಕಾರ ಉಂಟುಮಾಡುತ್ತಿದೆ. ಚೆರ್ಕಳ- ಅಡ್ಕಸ್ಥಳ ರಸ್ತೆ ದುರಸ್ತಿಗೊಳಿ ಸಬೇಕೆಂದು ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಸಂಸ್ಥೆಗಳು ಹಲವು ಬಾರಿ ಹೋರಾಟ ನಡೆಸಿದ್ದವು. ಆದರೆ ಶಾಸಕರಿಂದಾಗಲೀ, ಲೋಕೋ ಪಯೋಗಿ ಇಲಾಖೆಯಿಂದಾಗಲೀ ಸೂಕ್ತ ಕ್ರಮ ಇದುವರೆಗೂ ಉಂಟಾಗಲಿಲ್ಲ. ರಸ್ತೆ ದುರಸ್ತಿಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ …
Read more “ನಿರಂತರ ಹೋರಾಟ ಫಲ ಬೀರಲಿಲ್ಲ: ಚೆರ್ಕಳ-ಅಡ್ಕಸ್ಥಳ ರಸ್ತೆ ಬೇಸಿಗೆ ಮಳೆಗೆ ಕೆಸರುಗದ್ದೆಯಾಗಿ ಮಾರ್ಪಾಡು”
ಕುಂಬಳೆ: ಬೇಸಿಗೆ ಬಿಸಿಯಲ್ಲಿ ಸಮುದ್ರತೀರ ವಲಯ ಬರದತ್ತ ಸಾಗುತ್ತಿದೆ. ಮೀನುಕಾರ್ಮಿಕರು ಇಷ್ಟರ ಮಟ್ಟಿಗೆ ಬರಕ್ಕೆ ತುತ್ತಾದ, ಸಂದಿಗ್ದತೆಗೀಡಾದ ಕಾಲ ಇರಲಿಲ್ಲವೆಂದು ಮೀನು ಕಾರ್ಮಿಕರು ತಿಳಿಸುತ್ತಾರೆ. ಕಳೆದ ವರ್ಷದ ಮಳೆಗಾಲ, ಟ್ರೋಲಿಂಗ್ ನಿಷೇಧ ಎಲ್ಲ ಮುಗಿದು ಸಮುದ್ರಕ್ಕೆ ತೆರಳಿದ ಮೀನು ಕಾರ್ಮಿಕರು ನಿರಾಶೆಹೊಂದಿದ್ದರು. ಮೀನಿನ ಲಭ್ಯತೆಯ ಕೊರತೆ, ಕಡಲಬ್ಬರ, ಅಸಹನೀಯವಾದ ಬಿಸಿಯಿಂದ ಮೀನು ಸಂಪತ್ತು ನಾಶವಾದ ಹಿನ್ನೆಲೆಯಲ್ಲಿ ಈ ವರ್ಷ ಸಮುದ್ರತೀರ ನಿವಾಸಿಗಳು ಉಪವಾಸದಲ್ಲಿದ್ದಾರೆ. ಮೀನುಗಾರಿಕೆ ಯನ್ನು ಕೈಬಿಡುವ ಸನ್ನಿವೇಶ ಪ್ರಸ್ತುತ ಇದೆ ಎಂದು ಪರಂಪರಾಗತ ಮೀನುಕಾರ್ಮಿಕರು ನುಡಿಯುತ್ತಾರೆ. …
Read more “ಭಾರೀ ಬಿಸಿ: ಮತ್ಸ್ಯ ಸಂಪತ್ತು ವಂಶನಾಶ; ಬೆದರಿಕೆಯಲ್ಲಿ; ಮೀನುಕಾರ್ಮಿಕರಿಗೆ ಸಂಕಷ್ಟ”





ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕುಂಬಳೆ: ಕುಂಬಳೆ ಪೊಲೀಸರು ಸಿನಿಮೀಯ ಸ್ಟೈಲ್ ರೀತಿಯಲ್ಲಿ ನಡೆ ಸಿದ ಕಾರ್ಯಾಚ ರಣೆಯಲ್ಲಿ ಮಾದಕ ವಸ್ತುವಾದ 3.355 ಗ್ರಾಂ ಎಂಡಿಎಂಎ ಸಹಿತ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿ ಅಡ್ಕ ಹೌಸ್ ನಿವಾಸಿ ಅಬ್ದುಲ್

ಕಾಸರಗೋಡು: ಅಮಿತ ಲಾಭ ನೀಡುವುದಾಗಿ ನಂಬಿಸಿ ಆನ್ಲೈನ್ ಮೂಲಕ 17.31 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ವೃದ್ದರೊಬ್ಬರು ನೀಡಿದ ದೂರಿನಂತೆ ಕಾಸರಗೋಡು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ. ಪಡನ್ನ ಕಡಪ್ಪುರ ನಿವಾಸಿ

ಕಾಸರಗೋಡು: ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸದ ಹೆಸರಲ್ಲಿ ವಿದ್ಯುನ್ಮಂಡಳಿಯ ಸಿಬ್ಬಂದಿಗಳು ಮನೆಯ ಫ್ಯೂಸ್ ತೆಗೆದು ವಿದ್ಯುತ್ ಸಂಪರ್ಕ ವಿಚ್ಛೇಧಿಸಿದ್ದು, ಅದೇ ದಿನ ರಾತ್ರಿ ಮಹಿಳೆಗೆ ಮನೆಯೊಳಗೆ ವಿಷಪೂರಿತ ಹಾವು ಕಚ್ಚಿದ ಘಟನೆ ನಡೆದಿದೆ. ಮೇಲ್ಪರಂಬ

ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page