
ಬದಿಯಡ್ಕ: ಹುಲ್ಲು ಹೆರೆಯುತ್ತಿದ್ದ ವೇಳೆ ಹೊಂಡಕ್ಕೆ ಬಿದ್ದು ಗಾಯಗೊಂಡು ಚಿಕಿತ್ಸೆಯ ಲ್ಲಿದ್ದ ವ್ಯಕ್ತಿ ಮೃತಪಟ್ಟರು. ಮುಂಡ್ಯತ್ತಡ್ಕ ಸಮೀಪದ ಮಲಂಗರದ ಮುಹಮ್ಮದ್ (75) ಮೃತಪಟ್ಟ ವ್ಯಕ್ತಿ. ಈ ತಿಂಗಳ ೨೫ರಂದು ಸಂಜೆ ಮನೆ ಸಮೀಪ ಹುಲ್ಲು ಹೆರೆಯುತ್ತಿದ್ದ ವೇಳೆ ಆಯತಪ್ಪಿ ಹೊಂಡಕ್ಕೆ ಬಿದ್ದಿದ್ದರೆನ್ನಲಾಗಿದೆ. ಇದರಿಂದ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನ ಸಂಭವಿಸಿದೆ. ಮೃತರು ಪತ್ನಿ ಬೀಫಾತಿಮ, ಮಕ್ಕಳಾದ ಲತೀಫ್, ಬಶೀರ್, ಅಸೀಸ್,ಆಯಿಶ, ಅವ್ವಮ್ಮ, ನಫೀಸ, ಮೈಮೂನ,ಸಮೀರ,ಅಳಿಯ-ಸೊಸೆಯಂದಿರಾದ ಕಲಂದರ ಬೀವಿ, ಫಾಯಿಸ, …
Read more “ಹುಲ್ಲು ಹೆರೆಯುತ್ತಿದ್ದ ವೇಳೆ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು”
ಕಾಸರಗೋಡು: ಸುವರ್ಣ ಕೇರಳ ಲಾಟರಿಯ ದ್ವಿತೀಯ ಬಹುಮಾನ 30 ಲಕ್ಷ ರೂ. ಕಾಸರಗೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪರಿಸರದ ಮಧು ಲಾಟರಿ ಏಜೆನ್ಸಿಯಿಂದ ಮಾರಾಟ ಮಾಡಿದ ಟಿಕೆಟ್ಗೆ ಲಭಿಸಿದೆ. ಆರ್ವಿ೮೧೫೪೭೪ ನಂಬ್ರದ ಟಿಕೆಟ್ಗೆ ಈ ಬಹುಮಾನ ಲಭಿಸಿದೆ. ಇಲ್ಲಿ ಕೇರಳ ಲಾಟರಿಯ ಸಮ್ಮರ್ ಬಂಪರ್ ಟಿಕೆಟ್ಗಳ ಮಾರಾಟ ಆರಂಭಗೊಂಡಿದ್ದು ಪ್ರಥಮ ಬಹುಮಾನ 10 ಕೋಟಿ ರೂ. ಆಗಿದೆ ಎಂದು ಮಧು ಲಾಟರೀಸ್ನ ಮಾಲಕರು ತಿಳಿಸಿದ್ದಾರೆ.





ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನೌಕರ ಟಿ.ವಿ. ಬಾಲಕೃಷ್ಣನ್ (62) ನಿಧನ ಹೊಂದಿದರು. ದಿ| ನಾರಾಯಣ ಮಾರಾರ್- ಕಲ್ಯಾಣಿ ದಂಪತಿ ಪುತ್ರನಾಗಿದ್ದಾರೆ. ಮೃತರು ಪತ್ನಿ ರಮಾದೇವಿ, ಮಕ್ಕಳಾದ ಧನಂಜಯನ್ (ಮಧೂರು ಸೇವಾ

ಕಾಸರಗೋಡು: ಅಣಂಗೂರಿ ನಿಂದ ಆರಂಭಗೊಂಡು ಹೊಸ ಬಸ್ ನಿಲ್ದಾಣ- ಚಂದ್ರಗಿರಿ ಟ್ರಾಫಿಕ್ ಜಂಕ್ಷನ್ವರೆಗೆ ವಾಹನ ಸಂಚಾರ ತಡೆ ತೀವ್ರಗೊಳ್ಳುತ್ತಿದೆ. ಇದು ಪ್ರಯಾಣಿಕರಿಗೆ ಸಂಕಷ್ಟ ತರುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ಹೊತ್ತಿನಲ್ಲಿ ಹೆಚ್ಚಾಗಿ ವಾಹನ ದಟ್ಟಣೆ

ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನೌಕರ ಟಿ.ವಿ. ಬಾಲಕೃಷ್ಣನ್ (62) ನಿಧನ ಹೊಂದಿದರು. ದಿ| ನಾರಾಯಣ ಮಾರಾರ್- ಕಲ್ಯಾಣಿ ದಂಪತಿ ಪುತ್ರನಾಗಿದ್ದಾರೆ. ಮೃತರು ಪತ್ನಿ ರಮಾದೇವಿ, ಮಕ್ಕಳಾದ ಧನಂಜಯನ್ (ಮಧೂರು ಸೇವಾ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page