
ಕಾಸರಗೋಡು: ಗೃಹಿಣಿಯನ್ನು ಇರಿದು ಕೊಲೆಗೈಯ್ಯಲೆತ್ನಿಸಿದ್ದು, ಈ ವೇಳೆ ಪುತ್ರಿಯೂ ಇರಿತದಿಂದ ಗಾಯ ಗೊಂಡಿದ್ದಾಳೆ. ಘಟನೆಯ ಬಳಿಕ ಬೇಕಲ ಪೊಲೀಸ್ ಠಾಣೆಯಲ್ಲಿ ಶರಣಾದ ಆರೋಪಿಗೆ ಹೃದಯಾಘಾತವುಂ ಟಾಗಿದ್ದು, ಈ ಹಿನ್ನೆಲೆಯಲ್ಲಿ ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಪಳ್ಳಿಕೆರೆ ಪಾಕಂ ಚೇರ್ಕಪ್ಪಾರ ಎಂಬಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಚೇರ್ಕಪ್ಪಾರ ಮಞಂಗಾಡ್ ಅರ್ಚನ ನಿವಾಸ್ನ ಕೆ.ಎ. ಯಶೋಧ (67), ಪುತ್ರಿ ಶೈಜಿ ಮೋಳ್ (30) ಎಂಬಿವರು ಇರಿತದಿಂದ ಗಾಯಗೊಂಡಿದ್ದಾರೆ. ಇವರನ್ನು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿ ಸಲಾಗಿದೆ. …
Read more “ಪತ್ನಿಯನ್ನು ಇರಿದು ಕೊಲೆಗೈಯ್ಯಲೆತ್ನ ತಡೆಯಲೆತ್ನಿಸಿದ ಪುತ್ರಿಗೂ ಗಾಯ”
ಕಾಸರಗೋಡು: ಕೊಳವೆ ಬಾವಿ ತೋಡಲು ಪೈಪ್ ಇಳಿಸುತ್ತಿದ್ದ ಜೀಪು ಹಿಂದಕ್ಕೆ ಸಾಗಿ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಸಂಭವಿಸಿದೆ. ತಮಿಳುನಾಡಿನ ನಾಮಕ್ಕಲ್ ಸೀತಾರಾಮ ಪಾಳಯಂ ಮಾಂಕುಟ್ಟಿ ಪಾಳಯದ ರಾಜಗೋಪಾಲನ್ ಎಂಬವರ ಪುತ್ರ ಮುರಳಿ ರಾಜಗೋಪಾಲ್ (40) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿಟ್ಟಾರಿಕ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಣಾಟಿಕಲವಲ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಕೊಳವೆಬಾವಿ ತೋಡಲಿರುವ ಪೈಪುಗಳನ್ನು ಜೀಪಿನಲ್ಲಿ ಸ್ಥಳಕ್ಕೆ ತಲುಪಿಸಲಾಗಿತ್ತು. ಇಳಿಜಾರು ಸ್ಥಳದಲ್ಲಿ ಜೀಪು ನಿಲ್ಲಿಸಿ ಪೈಪುಗಳನ್ನು ಇಳಿಸುತ್ತಿದ್ದ ವೇಳೆ ಹಿಂದಕ್ಕೆ …
Read more “ಕೊಳವೆ ಬಾವಿತೋಡಲಿರುವ ಪೈಪ್ ಇಳಿಸುತ್ತಿದ್ದ ವೇಳೆ ಜೀಪು ಹಿಂದಕ್ಕೆ ಚಲಿಸಿ ಓರ್ವ ಕಾರ್ಮಿಕ ಮೃತ್ಯು”





ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕಾಣಿಕೆ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿರುವಾಗಲೇ ಇನ್ನೊಂದು ಕಳವು ಬಗ್ಗೆ ದೂರು ನೀಡಲಾಗಿದೆ. ಉದ್ಯಾವರ ಮಾಡ

ಕಾಸರಗೋಡು: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಆಟೋರಿಕ್ಷಾ ನಿಯಂತ್ರಣ ತಪ್ಪಿ ಮಗುಚಿದೆ ೭ ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಇವರನ್ನು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ 9.45ರ ವೇಳೆ ಕಾಸರಗೋಡು ನಗರದ ಎಂ.ಜಿ ರಸ್ತೆಯ

ಕಾಸರಗೋಡು: ಮೈಲಾಟಿಯಲ್ಲಿ ಫಿನೋಯಿಲ್ ಮಾರಾಟ ಕೇಂದ್ರದ ಮರೆಯಲ್ಲಿ ಅನಧಿಕೃತವಾಗಿ ನಡೆಸಲಾ ಗುತ್ತಿದ್ದ ನಿಷೇದಿತ ಪಾನ್ ಮಸಾಲೆ ತಯಾರಿ ಘಟಕಕ್ಕೆ ಅಗತ್ಯದ ಆರ್ಥಿಕ ಬಂಡವಾಳ ಹೂಡಿದ ಆರೋಪಿಯನ್ನು ಮೇಲ್ಪರಂಬ ಎಸ್ಐ ಸುರೇಶ್ ಕುಮಾರ್ ನೇತೃತ್ವದ ಪೊಲೀಸರು

ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page