
ಪೈವಳಿಕೆ: ಕಯ್ಯಾರಿನಲ್ಲಿ ಯುವಕನೋರ್ವ ಮನೆ ಸಮೀಪದ ಮರದಲ್ಲಿ ನೇಣುಬಿಗಿದು ಸಾವಿಗೀಡಾ ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಿಲಿಯನ್ನೂರಿನ ಬಾಲಚಂದ್ರ (44) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಮನೆ ಸಮೀಪದ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿವಾಹ ವಿಚ್ಛೇಧನ ಆಗ್ರಹಿಸಿ ಪತ್ನಿ ದೀಪಿಕಾ ನೀಡಿದ ಪ್ರಕರಣವನ್ನು ನಾಳೆ ಪರಿಗಣಿಸಲಿರುವಂತೆ ಬಾಲಚಂದ್ರ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಬಾಲಚಂದ್ರರ ತಾಯಿ ಲಲಿತ ಈ ಹಿಂದೆ ನಿಧನರಾಗಿದ್ದರು. ಪತ್ನಿ ಹಾಗೂ ನಾಲ್ಕು …
ಉಪ್ಪಳ: ಉಪ್ಪಳದ ಖಾಸಗಿ ಆಸ್ಪತ್ರೆಯೊಂದರ ಆವರಣದೊಳಗೆ ನುಗ್ಗಿದ ತಂಡ ವೈದ್ಯರಿಗೆ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಉಪ್ಪಳ ರೈಲು ನಿಲ್ದಾಣ ರಸ್ತೆಯಲ್ಲಿರುವ ದೇವಿ ಪ್ರಸಾದ್ ಮಾವೆ ಆಸ್ಪತ್ರೆಯ ವೈದ್ಯ ಕುಮಾರ್ ಶಾಶ್ವತ್ (42) ಅವರಿಗೆ ತಂಡ ಹಲ್ಲೆಗೈದಿದೆ. ಬಿಹಾರ್ ನಿವಾಸಿಯಾದ ಡಾ| ಕುಮಾರ್ ಶಾಶ್ವತ್ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಹಲ್ಲೆಗೆ ಸಂಬಂಧಿಸಿ ವೈದ್ಯ ನೀಡಿದ ದೂರಿನಂತೆ ಮೂರು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ. ಬುಧವಾರ ರಾತ್ರಿ ೮.೩೦ರ ವೇಳೆ ಘಟನೆ ನಡೆದಿದೆ. ಆಸ್ಪತ್ರೆ ಆವರಣದೊಳಗೆ …
Read more “ಉಪ್ಪಳದಲ್ಲಿ ವೈದ್ಯರಿಗೆ ಹಲ್ಲೆ: ಮೂರು ಮಂದಿ ವಿರುದ್ಧ ಕೇಸು”





ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಮುಳ್ಳೇರಿಯ: ಅಪರಿಮಿತ ವೇಗದಲ್ಲಿ ಸಂಚರಿಸಿದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಪ್ಲಸ್ಟು ವಿದ್ಯಾರ್ಥಿನಿ ಮೃತಪಟ್ಟಳು. ಮುಳ್ಳೇರಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ದೀಕ್ಷ (17) ನಿನ್ನೆ

ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಜಯಿಸಿ, ಶಿಕ್ಷಣದ ಮೂಲಕ ಜೀವನವನ್ನು ರೂಪಿಸಿಕೊಂಡು, ಸಮಾಜಸೇವೆಗೆ ತಮ್ಮನ್ನು ಸಮರ್ಪಿಸಿದ ಹಿರಿಯ ವೈದ್ಯರಾಗಿದ್ದಾರೆ ಡಾ| ಬಿ. ನಾರಾಯಣ ನಾಯ್ಕ್. ಕಾಸರಗೋಡು ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ಕುಟುಂಬದಲ್ಲಿ ಜನಿಸಿದ ಇವರು

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page