
ಬದಿಯಡ್ಕ: ಯುವಕನನ್ನು ಕೊಠಡಿಯೊಳಗೆ ಕೂಡಿ ಹಾಕಿದ ಬಳಿಕ ಮಾಲೆ ಪಟಾಕಿ ಸ್ಫೋಟಿಸಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡಿರುವುದಾಗಿ ದೂರಲಾಗಿದೆ. ಮಲ್ಲ ಚೋಕೆಮೂಲೆ ನಿವಾಸಿಯಾದ ಎಂ.ಅಭಿಲಾಷ್ (32) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಅಭಿಲಾಷ್ ನೀಡಿದ ದೂರಿನಂತೆ ಸ್ನೇಹಿತನಾದ ಮುಳ್ಳೇರಿಯದ ಪ್ರಣವ್ ಎಂಬಾತನ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 15ರಂದು ರಾತ್ರಿ 10 ಗಂಟೆಯಿಂದ 16ರಂದು ಬೆಳಿಗ್ಗೆ 8 ಗಂಟೆ ಮಧ್ಯೆ ಅಭಿಲಾಷ್ರನ್ನು ಮನೆಯೊಂದರ ಕೊಠಡಿಯೊಳಗೆ ಕೂಡಿ ಹಾಕಿದ …
ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು ನಿವಾಸಿ ಸಿ. ವಿಜಯ್ ಕುಮಾರ್ (56) ಸಾವನ್ನಪ್ಪಿದ ದುರ್ದೈವಿ. ಆ ವೇಳೆ ಇವರ ಜತೆಗಿದ್ದ ಕಾರ್ಮಿಕರಾದ ತುಂಬೋಡಿ ನಿವಾಸಿಗಳಾದ ನಂದಕುಮಾರ್ (41), ರಾಘವನ್ (70), ಕೇಶವನ್ (53) ಮತ್ತು ಚಂದ್ರನ್ (50) ಎಂಬವರ ಮೇಲೂ ಕಣಜದ ಹುಳ ದಾಳಿ ನಡೆಸಿದ ಪರಿಣಾಮ …
Read more “ಕೃಷಿ ತೋಟದಲ್ಲಿ ಕಣಜದ ಹುಳು ದಾಳಿ: ಅಧ್ಯಾಪಕ ಮೃತ್ಯು; ನಾಲ್ವರು ಕಾರ್ಮಿಕರಿಗೆ ಗಾಯ”

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ಕಣ್ಣೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮಿಕ್ಸರ್ ಹೆವ್ವೀ ಲಾರಿ ಢಿಕ್ಕಿ ಹೊಡೆದು ಬೆಂಕಿ ಎದ್ದು ಇಬ್ಬರು ಸಜೀವ ದಹನಗೊಂಡ ಘಟನೆ ಕಣ್ಣೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ನಿವಾಸಿ ಇಬಿನೈಸರ್ ಆಂಟೋ

ಕುಂಬಳೆ: ಇಚ್ಲಂಗೋಡು ದೇವ ಸ್ಥಾನಕ್ಕೆ ಸಮೀಪ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕುಂಬಳೆ ಠಾಣೆ ಎಸ್ಐ ಗಣೇಶನ್ ಕೆ.ಪಿ ನೇತೃತ್ವದ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಸೆರೆಹಿಡಿದು, ಐದು ಹುಂಜ ಕೋಳಿಗಳನ್ನು

ಕುಂಬಳೆ: ಮನೆಯಲ್ಲಿ ಬಚ್ಚಿಟ್ಟಿದ್ದ ಮಾದಕವಸ್ತುವಾದ 8.98 ಗ್ರಾಂ ಮೆಥಾಫಿಟಮಿನ್ ಅಬಕಾರಿ ತಂಡ ಓಣಂ ಸ್ಪೆಷಲ್ ಡ್ರೈವ್ ಪ್ರಕಾರ ನಿನ್ನೆ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕುಂಬಳೆ ಮುಖಾರಿಕಂಡ ತಂಶೀರಾ

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page