
ಬದಿಯಡ್ಕ: ಕೇರಳ ಗ್ರಾಮೀಣ ಬ್ಯಾಂಕ್ ಮೆನೇಜರ್ ಆಗಿದ್ದ ಬದಿಯಡ್ಕ ಚೇರ್ಕೂಡ್ಲುವಿನ ಶಿವರಾಮ ಮಣಿಯಾಣಿ (67) ನಿಧನ ಹೊಂದಿದರು. ಇವರ ಪತ್ನಿ ನಳಿನಾಕ್ಷಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಡಾ. ಶೈನಾ ರಾಜೇಶ್, ಡಾ. ಅನುರಾಧ, ಇಂಜಿನಿಯರ್ ಸೂರ್ಯನಾರಾಯಣ, ಅಳಿಯಂದಿರಾದ ರಾಜೇಶ್ ಅಗಲ್ಪಾಡಿ (ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ), ಅಶ್ವತ್ಥ್ ಆಲಟ್ಟಿ (ಇಂಜಿನಿಯರ್), ಸಹೋದರರಾದ ಕೇಳು ಮಣಿಯಾಣಿ, ಕುಂಞಂಬು, ಸಹೋದರಿಯರಾದ ಶ್ರೀದೇವಿ, ಗೋಪಿ, ಲಕ್ಷ್ಮಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಬ್ಬರು ಸಹೋದರಿಯರಾದ ಬೆಳ್ತಮ್ಮ, …
ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ನಿವಾಸಿ ಜಯರಾಮ (62) ನಿಧನ ಹೊಂದಿದರು. ಅಸೌಖ್ಯ ತಗಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇವರು ಸುಮಾರು 35 ವರ್ಷಗಳಿಂದ ಉಪ್ಪಳ ಡಿಲೈಟ್ ಮೆಡಿಕಲ್ನಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ ನಯನ, ಮಕ್ಕಳಾದ ನಿಖಿತ, ನಿಹಾ, ಅಳಿಯ ನಿತಿನ್, ಸಹೋದರ ಶಿವ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಸಹೋದರರಾದ ಸುಂದರ, ಭಾಸ್ಕರ ಈ ಹಿಂದೆ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ನಿನ್ನೆ ರಾತ್ರಿ ನಡೆಯಿತು.

ಕಾಸರಗೋಡು: ದೈವನೇಮ ಕಂಡು ಹಿಂತಿರುಗುತ್ತಿದ್ದ ಯುವತಿಯರು ಸಂಚರಿಸಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಇಬ್ಬರು ಗಾಯಗೊಂಡರು. ಪೆರುಂಬಳ ಚಿರವಾದುಕ್ಕಲ್ ನಿವಾಸಿ ಪ್ರಮೀಳ (45), ಸಂಬಂಧಿಕೆ ಶ್ರೀಕೃಷ್ಣ (25) ಗಾಯಗೊಂಡವರು. ಇವರನ್ನು ಇಂದಿರಾನಗರದ ಖಾಸಗಿ
ಕಾಸರಗೋಡು: ಅಭಿವೃದ್ಧಿಗೆ ಎಲ್ಲಾ ಸಾಧ್ಯತೆಗಳಿದ್ದರೂ ಕಾಸರಗೋಡು ಜಿಲ್ಲೆ ಅಭಿವೃದ್ಧಿಯಲ್ಲಿ ಭಾರೀ ಹಿಂದುಳಿದಿದೆ. ಬಾಲ್ಯವನ್ನು ಇಲ್ಲಿ ಕಳೆದ ತನಗೆ ಈಗ ಇಲ್ಲಿನ ಪರಿಸ್ಥಿತಿ ಭಾರೀ ನೋವುಂಟು ಮಾಡಿದೆ ಯೆಂದು ಸಿನಿಮಾ, ಸೀರಿಯಲ್ ನಟಿ ಲಕ್ಷ್ಮಿ ಪ್ರಿಯ

ಉಪ್ಪಳ: ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ರ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಮಂಜೇಶ್ವರ ಮಂಡಲದಲ್ಲಿ ನಿನ್ನೆ ೩ನೇ ಹಂತದ ಮನೆ ಸಂಪರ್ಕ ಪೂರ್ಣಗೊಂ ಡಿದೆ. ಪುತ್ತಿಗೆ ಪಂಚಾಯತ್ನ ವಿವಿಧ ಪ್ರದೇಶಗಳಲ್ಲಿ ನಿನ್ನೆ ಕೆ. ಸುರೇಂದ್ರನ್

ಬದಿಯಡ್ಕ: ಐಕ್ಯರಂಗ ಸರಕಾರ ಅಧಿಕಾರಕ್ಕೆ ತಲುಪಿದ ಆರು ತಿಂಗಳೊಳಗೆ ಕಾಸರಗೋಡು ಮೆಡಿಕಲ್ ಕಾಲೇಜು ಪೂರ್ಣ ಸಜ್ಜುಗೊಳಿಸಲಾಗುವುದೆಂದು ವಿಪಕ್ಷ ಮುಖಂಡ ವಿ.ಡಿ. ಸತೀಶನ್ ನುಡಿದರು. ಎಂಡೋಸಲ್ಫಾನ್ ಸಂತ್ರಸ್ತರ ವಿರುದ್ಧ ಮುಖಮಾಡಿದ ಆಡಳಿತ ಕೂಟ ಕಳೆದ ಹತ್ತು

ಕಾಸರಗೋಡು: ದೈವನೇಮ ಕಂಡು ಹಿಂತಿರುಗುತ್ತಿದ್ದ ಯುವತಿಯರು ಸಂಚರಿಸಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಇಬ್ಬರು ಗಾಯಗೊಂಡರು. ಪೆರುಂಬಳ ಚಿರವಾದುಕ್ಕಲ್ ನಿವಾಸಿ ಪ್ರಮೀಳ (45), ಸಂಬಂಧಿಕೆ ಶ್ರೀಕೃಷ್ಣ (25) ಗಾಯಗೊಂಡವರು. ಇವರನ್ನು ಇಂದಿರಾನಗರದ ಖಾಸಗಿ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page