
ಕುಂಬಳೆ: ನಿರಂತರ ಆಗ್ರಹಿಸಿದರೂ, ಅಧಿಕಾರಿಗಳಿಗೆ ತಿಳಿಸಿದರೂ ಮಂಜೇಶ್ವರ ಮಂಡಲದ ವಿವಿಧ ಭಾಗಗಳಲ್ಲಿ ಕೆಂಪು ಕಲ್ಲು, ಮರಗಳನ್ನು ಸಾಗಿಸುತ್ತಿರುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕೇಶವ ನಾಯಕ್ ಕುಂಬಳೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಅನಂತಪುರ, ಬಾಯಾರು, ಪಾದೆಕಲ್ಲು ಎಂಬೆಡೆಗಳಿಂದ ಕೆಂಪು ಕಲ್ಲುಗಳನ್ನು ಹಾಗೂ ಹಲವು ಕಡೆಗಳಿಂದ ಮರಗಳನ್ನು ಕಡಿದು ಕರ್ನಾಟಕ, ತಮಿಳುನಾಡಿಗೆ ಸಾಗಿಸಲಾಗುತ್ತಿದೆ. ಕರ್ನಾಟಕದಲ್ಲಿ ಕೆಂಪು ಕಲ್ಲು ಕಡಿಯುವುದನ್ನು ಸರಕಾರ ನಿಷೇದಿಸಿದೆ. ಆದರೆ ಕರ್ನಾಟಕದ ಪಾಸ್ ಉಪಯೋಗಿಸಿ ಕೇರಳದಿಂದ ಕರ್ನಾಟಕಕ್ಕೆ ಕಲ್ಲುಗಳನ್ನು ಸಾಗಿಸಲಾಗುತ್ತಿದ್ದು, ಈ …
Read more “ಕೊನೆಯಾಗದ ಕೆಂಪುಕಲ್ಲು, ಮರ ಸಾಗಾಟ ಅಂತ್ಯ ಹಾಡಲು ಕೇಶವ ನಾಯಕ್ ವಿಧಾನಸಭೆಗೆ ಸ್ಪರ್ಧೆ”
ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಹಲವು ವರ್ಷಗಳಿಂದ ಶೋಚನೀಯÁವಸ್ಥೆಯಲ್ಲಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರಸ್ತೆಯನ್ನು ದುರಸ್ತಿಗೊಳಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಉಪ್ಪಳ ಪೇಟೆಯಿಂದ ರೈಲ್ವೇ ನಿಲ್ದಾಣ ತನಕದ ಸುಮಾರು ಒಂದು ಕಿಲೋ ಮೀಟರ್ ಕಾಂಕ್ರೀಟ್ ಹಾಗೂ ಡಾಮರು ರಸ್ತೆ ಹದಗೆಟ್ಟು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪಂಚಾಯತ್ ಹಾಗೂ ರೈಲ್ವೇ ಇಲಾಖೆಗೆ ಸೇರಿದ ರಸ್ತೆಯಾಗಿದೆ ಇದು. ಇತ್ತೀಚೆಗೆ ರಸ್ತೆ ಉದ್ದಕ್ಕೂ ಚರಂಡಿಯನ್ನು ಅಭಿವೃದ್ದಿಗೊಳಿಸ ಲಾಗಿದೆ. ಈ ಪ್ರದೇಶದಲ್ಲಿ ಅಯ್ಯಪ್ಪ ಮಂದಿರ, ನೂರಾರು ಮನೆಗಳು, ವ್ಯಾಪಾರ ಸಂಸ್ಥೆಗಳು ಇದ್ದು, …
Read more “ಶೋಚನೀಯಗೊಂಡ ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ : ಸಂಚಾರ ಸಮಸ್ಯೆ”

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಮುಳ್ಳೇರಿಯ: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸುತ್ತಿದ್ದಂತೆ ಮೃತಪಟ್ಟ ಘಟನೆ ನಡೆದಿದೆ. ಗಾಡಿಗುಡ್ಡೆ ಬಳಿಯ ತಲೆಬೈಲು ನಿವಾಸಿ ರೋಬರ್ಟ್ ಕ್ರಾಸ್ತ (50) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಅವಿವಾಹಿತನಾಗಿದ್ದು,

ಕಾಸರಗೋಡು: ಕಾಡುತ್ಪನ್ನಗಳ ಮಾರಾಟದಂಗಡಿಗೆ ಕಳ್ಳರು ನುಗ್ಗಿ ಬಾರೀ ಕಾಡುತ್ಪನ್ನಗಳನ್ನು ಕದ್ದು ಸಾಗಿಸಿದ ಬಗ್ಗೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮುಟ್ಟತ್ತೋಡಿ ಗ್ರಾಮದ ಆಲಂಪಾಡಿ ಸಿ.ಎಚ್.ನಗರ ದತ್ತ್ ಮೂಲೆ ಹೌಸ್ ನ ಇಸ್ಮಾಯಿಲ್ ಎಂಬವರ

ಕಾಸರಗೋಡು: ಹಾಡಹಗಲೇ ದ್ವಿಚಕ್ರ ವಾಹನದಲ್ಲಿ ತಲುಪಿದ ತಂಡ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಕರಿಮಣಿಸರವನ್ನು ಕಸಿದು ಪರಾರಿಯಾದ ಘಟನೆ ನಡೆದಿದೆ. ಮಾವುಂಗಾಲ್ ನೆಲ್ಲಿತ್ತರ ಕ್ಯಾಂಪ್ಕೋ ಸಮೀಪ ನಿನ್ನೆ ಸಂಜೆ ಈ ಘಟನೆ

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page