
ಕಾಸರಗೋಡು: ‘ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು’ ಇದೊಂದು ಹಳೆಯ ಪ್ರಸಿದ್ಧ ಚಿತ್ರಗೀತೆ. ಆದರೆ ಬಟ್ಟಂಪಾರೆ ಸೂರ್ಲು ರಸ್ತೆಯಲ್ಲಿ ನೆಲದ ಮೇಲೆಯೂ ದೋಣಿ ಸಾಗುವಂತಹ ಪರಿಸ್ಥಿತಿಯನ್ನು ಜಲಪ್ರಾಧಿಕಾರ ನಿರ್ಮಿಸಿದೆ. ಇಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಹೊಳೆಯಂತಾಗಿದೆ. ಈ ಪರಿಸರದಲ್ಲಿ ಸಾಗಿದ ಪೈಪ್ ಎಲ್ಲೋ ಹಾನಿಗೊಂಡು ನೀರು ಪೋಲಾಗಿ ರಸ್ತೆಯಲ್ಲಿರುವ ಹೊಂಡಗಳಲ್ಲಿ ತುಂಬಿಕೊಳ್ಳುತ್ತಿದೆ. ತೀವ್ರ ನೀರಿನ ಕ್ಷಾಮ ಉಂಟಾಗಬಹುದಾದ ಬೇಸಿಗೆ ಸಮೀಪದಲ್ಲೇ ಇದ್ದು, ಆದರೆ ಅಧಿಕಾರಿಗಳು ನೀರು ಪೋಲಾಗುವುದನ್ನು ತಡೆಯಲು ಯಾವುದೇ …
Read more “ಶುದ್ದ ಜಲ ಪೋಲಾಗಿ ಹೊಳೆಯಂತಾದ ರಸ್ತೆ: ಸೂರ್ಲುನಲ್ಲಿ ಕಟ್ಟಿ ನಿಲ್ಲುವ ನೀರಿಗೆ ಪರಿಹಾರವಿಲ್ಲ”
ಉಪ್ಪಳ: ಕಳೆದ ವರ್ಷ ಮಳೆಗಾಲದ ಸಂದರ್ಭದಲ್ಲಿ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳದಲ್ಲಿ ವ್ಯಾಪಕ ಕಡಲ್ಕೊರೆತ ಉಂಟಾಗಿ ಸಮುದ್ರ ತೀರ ಪ್ರದೇಶದ ರಸ್ತೆಗಳು ಸಮುದ್ರ ಪಾಲಾಗಿ ನಾಶಗೊಂಡಿವೆ. ಆದರೆ ಇದುವರೆಗೂ ರಸ್ತೆ ಮರು ನಿರ್ಮಿಸದೆ ಇರುವುದರಿಂದ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಪಂಚಾಯತ್ನ ಹನುಮಾನಗರ, ಶಿವಾಜಿನಗರ, ಕುದುಪುಳು, ಬಂಗ್ಲ, ಪೆರಿಂಗಡಿ, ಬೇರಿಕೆ ಸಹಿತ ವಿವಿಧ ಭಾಗಗಳಲ್ಲಿ ರಸ್ತೆಗಳು ಹಾನಿಗೊಂಡು ಸ್ಥಳೀಯ ಮೀನು ಕಾರ್ಮಿಕರ ಕುಟುಂಬಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ದೂರಲಾಗಿದೆ. ರೋಗಿಗಳನ್ನು ಕೊಂಡೊಯ್ಯಲು ಕೂಡಾ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿರುವುದಾಗಿ ದೂರಲಾಗಿದೆ. …
Read more “ವಿವಿಧೆಡೆ ಕಡಲ್ಕೊರೆತದಿಂದ ಹಾನಿಗೊಂಡ ರಸ್ತೆ: ದುರಸ್ತಿಗೆ ಸ್ಥಳೀಯರ ಒತ್ತಾಯ”

ಉಪ್ಪಳ: ಗಂಭೀರ ಅಸೌಖ್ಯ ಬಾಧಿಸಿ ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಆದರಂ ಮೃತದೇಹವನ್ನು ಪಡೆದು ಕೊಳ್ಳಲು ಸಂಬಂಧಿಕರಾರೂ ತಲು ಪಿಲ್ಲ. ಇದರಿಂದ ಜಿಲ್ಲಾ ಪಂಚಾ ಯತ್ ಸದಸ್ಯೆ ಇರ್ಫಾನ ಇಕ್ಬಾಲ್ರ

ಕಾಸರಗೋಡು: ಸೌರ ದೀಪಗಳ ಪ್ಯಾನಲ್ಗಳಿಗೆ ಅಳವಡಿಸುವ ಬ್ಯಾಟರಿ ಗಳನ್ನು ಕಳವುಗೈಯ್ಯುವ ತಂಡಕ್ಕೆ ಸೇರಿದ ಅಸ್ಸಾಂ ನಿವಾಸಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನಿವಾಸಿಗಳು ಹಾಗೂ ಈಗ ಪಡನ್ನಕ್ಕಾಡಿನಲ್ಲಿ ವಾಸಿಸುವ ರೌಫಿಕುಲ್ ಇಸ್ಲಾಂ (41), ನಬಿಪರಮಾಣಿಕ್

ಅಡೂರು: ಕೆಲಸಕ್ಕೆ ತೆರಳುತ್ತಿ ರುವುದಾಗಿ ಮನೆ ಮಂದಿಯಲ್ಲಿ ತಿಳಿಸಿ ಹೊರಟ ವ್ಯಕ್ತಿ ಕಾಡಿನೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಡೂರು, ಬಳವಂತಡ್ಕ ನಿವಾಸಿ ಮಣಿ ಯೂರ್ನಲ್ಲಿ ವಾಸಿಸುವ ಬಿ.ಸಿ. ಚಂದ್ರ (56) ಮೃತಪಟ್ಟವರು.

ಉಪ್ಪಳ: ಆಪರೇಶನ್ ತೂಫಾನ್ ಕಾರ್ಯಾಚರಣೆಯ ಅಂಗವಾಗಿ ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ ಎಂಡಿಎಂಎ ಸಹಿತ ಯುವಕನನ್ನು ಸೆರೆ ಹಿಡಿಯಲಾಗಿದೆ. ಹೊಸಬೆಟ್ಟುನಲ್ಲಿರುವ ಮಂಜೇಶ್ವರ ಪಂಚಾಯತ್ ಕಚೇರಿ ಸಮೀಪದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಹಂಸ ನೀರಾಳ (46) ಎಂಬಾತ

ಉಪ್ಪಳ: ಗಂಭೀರ ಅಸೌಖ್ಯ ಬಾಧಿಸಿ ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಆದರಂ ಮೃತದೇಹವನ್ನು ಪಡೆದು ಕೊಳ್ಳಲು ಸಂಬಂಧಿಕರಾರೂ ತಲು ಪಿಲ್ಲ. ಇದರಿಂದ ಜಿಲ್ಲಾ ಪಂಚಾ ಯತ್ ಸದಸ್ಯೆ ಇರ್ಫಾನ ಇಕ್ಬಾಲ್ರ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page