
ಕಾಸರಗೋಡು: ೫೮ರ ಹರೆಯದ ಮಹಿಳೆ ಮೇಲೆ ಹಲವಾರು ಬಾರಿ ಅತ್ಯಾಚಾರ ನಡೆಸಿದ ಆರೋಪದಂತೆ ಪೊಲೀ ಸರು ಕೇಸು ದಾಖಲಿಸಿಕೊಂ ಡಿದ್ದಾರೆ. ದೂರುದಾತೆಯ ತಂಗಿಯ ಪತಿ ವಿರುದ್ಧ ಕೇಸು ದಾಖಲಿಸಲಾಗಿದೆ. ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಮಹಿಳೆ ದೂರು ನೀಡಿದ್ದಾಳೆ. 2022 ಎಪ್ರಿಲ್ 15ರಿಂದ 2023 ಅಕ್ಟೋಬರ್ವರೆಗೆ ಹಲವು ಬಾರಿ ಕಿರುಕುಳ ನೀಡಿರುವುದಾಗಿ ಮಹಿಳೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಭಯದಿಂದ ಘಟನೆ ಕುರಿತು ಇದುವರೆಗೆ ಯಾರಲ್ಲೂ ತಿಳಿಸಿರ ಲಿಲ್ಲವೆನ್ನಲಾಗಿದೆ. ಆರೋಪಿ ಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಸರಗೋಡು: ಅಬಕಾರಿ ತಂಡ ನಡೆಸುತ್ತಿರುವ ಕಾರ್ಯಾಚರಣೆ ಇನ್ನೂ ಮುಂದುವರಿಯುತ್ತಿದ್ದು ಇದರಂತೆ ನಿನ್ನೆ ಜಿಲ್ಲೆಯ ವಿವಿಧೆಡೆಗಳಲ್ಲಾಗಿ ನಡೆಸಲಾದ ಕಾರ್ಯಾಚರಣೆಯಲ್ಲಿ ಗಾಂಜಾ ಮತ್ತು ಅಕ್ರಮ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂ ಧಿಸಿ ವಲಸೆ ಕಾರ್ಮಿಕ ಸೇರದಂತೆ ಮೂವರನ್ನು ಸೆರೆಹಿಡಿಯಲಾಗಿದೆ. ಮಂಜೇಶ್ವರ ತಪಾಸಣಾ ಕೇಂದ್ರದಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಆದರ್ಶ್.ಜಿ ನೇತೃತ್ವದ ಅಬಕಾರಿ ತಂಡ ನಿನ್ನೆ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಕೆ.ಎಸ್.ಆರ್.ಟಿ.ಸಿ ಬಸ್ಸೊಂದರಲ್ಲಿ 10 ಗ್ರಾಂ ಗಾಂಜಾ ಕೈವಶವಿರಿಸಿಕೊಂಡ ಆರೋಪದಂತೆ ವಲಸೆ ಕಾರ್ಮಿಕ ಉತ್ತರ ಪ್ರದೇಶ ಗೊಂಡಾ ಜಿಲ್ಲೆಯ ಡೌರಿಯಾ …
Read more “ಮುಂದುವರಿಯುತ್ತಿರುವ ಅಬಕಾರಿ ಕಾರ್ಯಾಚರಣೆ: ಗಾಂಜಾ, ಅಕ್ರಮ ಮದ್ಯ ವಶ: ವಲಸೆ ಕಾರ್ಮಿಕ ಸೇರಿ ಮೂವರ ಸೆರೆ”
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ಕುಂಬಳೆ: ಇಚ್ಲಂಗೋಡು ಅಣೆಕಟ್ಟಿನ ಸಮೀಪ ಕಾಡಿನೊಳಗೆ ಕೋಳಿ ಅಂಕ ನಡೆಸುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ೯ ಕೋಳಿಗಳು ಹಾಗೂ 2750 ರೂ.ಗಳನ್ನು ವಶಪಡಿಸಲಾಗಿದೆ. ಕಾಸರಗೋಡು ಕೂಡ್ಲುವಿನ ಸಂತೋಷ್ (32), ಬಾಯಾರು ಕನ್ಯಾನದ ದಿಲೀಪ್
ಬದಿಯಡ್ಕ: ಯುವಕನೋ ರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚೇಡಿಕಾನ ನಿವಾಸಿ ದಿ| ಮುರಳಿ ಎಂಬವರ ಪುತ್ರ ಸುಮಂತ್ ಕುಮಾರ್ (25 ಸಾವಿಗೀಡಾದ ಯುವಕ. ಮನೆ ಸಮೀಪದ ಹಿತ್ತಿಲಲ್ಲಿ ನಿನ್ನೆ ಸಂಜೆ ವೇಳೆ
ಕಾಸರಗೋಡು: ಯುವಕ ನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೀಯೂರು ಕಡಪ್ಪುರದ ದಿ| ರಾಜನ್ ಎಂಬವರ ಪುತ್ರ ರಾಹುಲ್ (21) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ರಾಹುಲ್ ಬೆಡ್ರೂಮ್ನಲ್ಲಿ ನೇಣು ಬಿಗಿದ
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ನವದೆಹಲಿ: ಪರಿಸರ ಸೂಕ್ಷ್ಮ ಪೆರಿಯಾರ್ ಹುಲಿ ಮೀಸಲು ಪ್ರದೇಶದಲ್ಲಿರುವ ಶಬರಿಮಲೆ ದೇವಾಲಯ ಬಳಿಯ ಪಂಪಾ ನದಿ ದಡದಲ್ಲಿ ಶನಿವಾರದಂದು ಜಾಗತಿಕ ಅಯ್ಯಪ್ಪ ಸಂಗಮ ನಡೆಸಲು ತಿರುವಿದಾಂಕೂರ್ ಮುಜುರಾಯಿ ಮಂಡಳಿಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್ನ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page