
ಪುತ್ತಿಗೆ: ಮುಹಿಮ್ಮಾತುಲ್ ಇಸ್ಲಾಮಿನ್ ಎಜ್ಯುಕೇಶನ್ ಸೆಂಟರ್ನ ವಾರ್ಷಿಕ ಕೌನ್ಸಿಲ್ ಸಮಾಪ್ತಿಗೊಂಡಿತು. ಕಲ್ಲಿಕೋಟೆ ಮರ್ಕ್ಸಿಲ್ ಅಧ್ಯಕ್ಷ ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದು, ಮರ್ಕ್ಸ್ ಡೈರೆಕ್ಟರ್ ಜನರಲ್ ಸಿ. ಮುಹಮ್ಮದ್ ಫೈಸಿ ಉದ್ಘಾಟಿಸಿದರು. ಬಿ.ಎಸ್. ಅಬ್ದುಲ್ಲ ಕುಂಞಿ ಫೈಸಿ ಪ್ರಸ್ತಾಪಿಸಿದರು. ಹಸನುಲ್ ಅಹ್ದಲ್ ತಂಙಳ್ ಚರ್ಚೆಗಳಿಗೆ ನೇತೃತ್ವ ನೀಡಿದರು. ಮೂಸ ಸಖಾಫಿ ಕಳತ್ತೂರು ವರದಿ, ಉಮ್ಮರ್ ಸಖಾಫಿ ಕರ್ನೂರು ಆರ್ಥಿಕ ವರದಿ ಮಂಡಿಸಿದರು. ಹಲವಾರು ಗಣ್ಯರು ಮಾತನಾಡಿದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾಂತಾಪುರಂ ಎ.ಪಿ ಅಬೂಬಕ್ಕರ್ …
Read more “ಮುಹಿಮ್ಮಾತ್ ವಾರ್ಷಿಕ ಕೌನ್ಸಿಲ್ ಸಮಾರೋಪ: ನೂತನ ಪದಾಧಿಕಾರಿಗಳ ಆಯ್ಕೆ”
ಕಾಸರಗೋಡು: ಕೇರಳ ಅಡ್ವಕೇಟ್ ಕ್ಲರ್ಕ್ಸ್ ಜಿಲ್ಲಾ ಸಮ್ಮೇಳನ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ರಾಜ್ಯಾಧ್ಯಕ್ಷ ವಿ. ರವೀಂದ್ರನ್ ಪೇರಾಂಬ್ರ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಎ. ರಘುನಾಥ್ ಅಧ್ಯಕ್ಷತೆ ವಹಿಸಿದರು. ಕೆಎಸಿಎ ರಾಜ್ಯ ಕಾರ್ಯದರ್ಶಿ ಪಿ. ರಾಜ್ಮೋಹನ್, ಮುಖಂಡರಾದ ಶ್ರೀಕುಮಾರ್ ಕುನ್ನಮಂಗಲಂ, ವಿ.ಎಂ. ಜಯದೇವನ್, ಸಿ. ರವಿ, ಜಯರಾಮ್ ಶೆಟ್ಟಿ, ವಿ.ವಿ. ಬಾಲನ್ ಮಾತನಾಡಿದರು. ನಿವೃತ್ತರಾಗುವ ಹಿರಿಯ ಸದಸ್ಯ ಸೂರ್ಯನಾರಾಯಣ ಮಯ್ಯರನ್ನು ಈ ವೇಳೆ ಗೌರವಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ವಿ. ಬಾಬು ಸ್ವಾಗತಿಸಿ, ಜಿಲ್ಲಾ ಜೊತೆ ಕಾರ್ಯ ದರ್ಶಿ …

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಬದಿಯಡ್ಕ: ಕೆಡೆಂಜಿ ನಿವಾಸಿಯೂ, ಬದಿಯಡ್ಕ ಪೇಟೆಯಲ್ಲಿ ವ್ಯಾಪಾರಿಯಾಗಿರುವ ಮೋಹನ್ ನಾಯ್ಕ್ (65) ನಿಧನ ಹೊಂದಿದರು. ಇವರು ಬದಿಯಡ್ಕ ಪೇಟೆಯಲ್ಲಿ ರವಿಕಿರಣ್ ಫೂಟ್ ವೇರ್ ವ್ಯಾಪಾರ ಸಂಸ್ಥೆಯ ಮಾಲಕ ನಾಗಿದ್ದಾರೆ. ನಿನ್ನೆ ಬೆಳಿಗ್ಗೆ ಇವರಿಗೆ ಅಸೌಖ್ಯ

ಹೊಸದುರ್ಗ: ಅಲಾಮಿಪಳ್ಳಿ ಪೆಟ್ರೋಲ್ ಬಂಕ್ ಸಮೀಪದ ಶ್ರೀ ರಾಜರಾಜೇಶ್ವರಿ ಮೂಕಾಂಬಿಕಾ ಕ್ಷೇತ್ರದಿಂದ ಕಳವು ಯತ್ನ ನಡೆಸಲಾಗಿದೆ. ಕಳ್ಳನನ್ನು ಕಯ್ಯಾರೆ ಸ್ಥಳೀಯರು ಸೆರೆಹಿಡಿದಿದ್ದಾರೆ. ನಿನ್ನೆ ಮುಂಜಾನೆ 2 ಗಂಟೆಗೆ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಬಳಾಲ್

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page