
ಕಾಸರಗೋಡು: ಹಾಡಹಗಲೇ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿಯೋರ್ವ ವೃದ್ಧೆಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಚಾಕು ತೋರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನಾಭರಣವನ್ನು ದರೋಡೆಗೈದ ಘಟನೆ ನಡೆದಿದೆ. ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟೋಳಿ ತೊಡುವಳಂ ಮಾಟ್ರಾಡನ್ ಹೌಸ್ನ ಎಂ. ನಾರಾಯಣಿ (73) ಎಂಬವರಿಗೆ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನ ದೋಚಲಾಗಿದೆ. ನಿನ್ನೆ ಮಧ್ಯಾಹ್ನ 2.45ರ ವೇಳೆ ನಾಡನ್ನು ಬೆಚ್ಚಿಬೀಳಿಸಿದ ಈ ಘಟನೆ ನಡೆದಿದೆ. ನಾರಾಯಣಿ ಮಗಳ ಮನೆಗೆ ಬಂದಿದ್ದರು. ಈ ವೇಳೆ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿ …
Read more “ವೃದ್ಧೆಯನ್ನು ಕೊಠಡಿಯೊಳಗೆ ಕೂಡಿಹಾಕಿ ಚಾಕು ತೋರಿಸಿ ಬೆದರಿಸಿ 10 ಸಾವಿರ ರೂ., ಬೆಂಡೋಲೆ ದರೋಡೆ”
ಕುಂಬಳೆ: ಹೊಳೆಗಳಿಂದ ಅನಧಿಕೃತ ವಾಗಿ ಹೊಯ್ಗೆ ಸಾಗಾಟ ನಡೆಸಿದ ಪ್ರಕರ ಣಕ್ಕೆ ಸಂಬಂಧಿಸಿ ಮೂರು ಮಂದಿ ಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇಚ್ಲಂಗೋಡು ಇಶಾನ ಮಂಜಿಲ್ನ ಮೊಹಮ್ಮದ್ ಫಾರೂಕ್ (52), ಇಚ್ಲಂಗೋಡಿನ ಅಬ್ದುಲ್ ಬಶೀರ್ (48), ಕುಡಾಲ್ಮೇರ್ಕಳದ ಮೊಹಮ್ಮದ್ ಅಲಿ (47) ಎಂಬಿವರನ್ನು ಕುಂಬಳೆ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್, ಎಸ್ಐಗಳಾದ ಕೆ. ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಶಿರಿಯ ಹೊಳೆ ಇಚ್ಲಂಗೋಡಿ ನಿಂದ ಇತ್ತೀಚೆಗೆ ಅನಧಿಕೃತವಾಗಿ ಹೊಯ್ಗೆ ಸಾಗಿಸಿದ ಪ್ರಕರಣದಲ್ಲಿ ಲಾರಿ ಚಾಲಕನ ಸಹಿತ …

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕುಂಬಳೆ: ಯುವತಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಆರೋಪದಂತೆ ಆಕೆಯ ಸಹೋದ್ಯೋಗಿಗಳಾದ ಇಬ್ಬರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನೆಕ್ರಾಜೆ ಗ್ರಾಮದಲ್ಲಿ ವಾಸಿಸುವ 30ರ ಹರೆಯದ ಯುವತಿ ನೀಡಿದ ದೂರಿನಂತೆ ಮೊಗ್ರಾಲ್ನ ಖಾಸಗಿ

ಕುಂಬಳೆ: ಕುಂಟಂಗೇರಡ್ಕ ಅಂಗನವಾಡಿ ಸಮೀಪದ ಸಾರ್ವ ಜನಿಕ ಪ್ರದೇಶದಲ್ಲಿ ಹಣವಿರಿಸಿ ಜೂಜಾಟ ನಡೆಸುತ್ತಿದ್ದ ಕೇಂದ್ರಕ್ಕೆ ಕುಂಬಳೆ ಪೊಲೀಸರು ನಿನ್ನೆ ಸಂಜೆ ದಾಳಿ ನಡೆಸಿ ನಾಲ್ವರನ್ನು ಸೆರೆಹಿಡಿ ದ್ದಾರೆ. ಈ ಕೇಂದ್ರದಿಂದ 13,700 ರೂ. ವಶಪಡಿಸಲಾಗಿದೆ.

ಕುಂಬಳೆ: ಕೊಯಿಪ್ಪಾಡಿ ಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಸಮುದ್ರ ತಡೆಗೋಡೆ ಸಮುದ್ರಪಾಲಾಗಿದೆ. 20ರಷ್ಟು ತೆಂಗಿನ ಮರಗಳು ಈಗಾಗಲೇ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದೆ. ವಿದ್ಯುತ್ ಕಂಬಗಳು ಧರಾಶಾಹಿ ಯಾಗುವ ಭೀತಿಯಲ್ಲಿದೆ. ಈ ಪ್ರದೇಶದ ಸವಿತಾ ಹಾಗೂ ವಿಮಲ

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page