
ಕುಂಬಳೆ: ಅನಧಿಕೃತವಾಗಿ ಹೊಳೆಯಿಂದ ಹೊಯ್ಗೆ ಸಾಗಿಸುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಲಾಯಿತೆಂದು ಆರೋಪಿಸಿ ಮೊಗ್ರಾಲ್ನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿ ಯುವಕನನ್ನು ಕೊಲೆಗೈಯ್ಯಲೆತ್ನಿಸ ಲಾಯಿತೆಂಬ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಕೆ.ಕೆ. ಪುರಂ ನಿವಾಸಿಗಳಾದ ಸನದ್ (31), ಗಫೂರ್ (34), ತನ್ಸೀಫ್ (27) ಎಂಬಿವರನ್ನು ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ ಥೋಮಸ್ರ ನಿರ್ದೇಶ ಪ್ರಕಾರ ಎಸ್ಐ ಅನಂತಕೃಷ್ಣನ್ ಆರ್. ಮೆನೋನ್ ನೇತೃತ್ವದ ತಂಡ ಬಂಧಿಸಿದೆ. ಆರೋಪಿಗಳು ವಯ ನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ತಲೆಮರೆಸಿ ಕೊಂಡು …
ಕಾಸರಗೋಡು: ಕಳವುಗೈದ ಸ್ಕೂಟರ್ನಲ್ಲಿ ಸುತ್ತಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನಾಯಮ್ಮಾರ ಮೂಲೆಯ ಕ್ವಾರ್ಟ ರ್ಸ್ನಲ್ಲಿ ವಾಸಿಸುವ ಕೋಟ್ಟಯಂ ಕಾಂಞಿರಪ್ಪಳ್ಳಿ ಪುನ್ನತ್ತಾನದ ಇಸಾಮಾಮುಲ್ಹಕ್ (29) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಣ್ಣೂರು ಸಿಟಿ ಪೊಲೀಸ್ನ ಎಸ್ಐ ಬಿ. ಜಿಷ್ಣು ನೇತೃತ್ವದ ಪೊಲೀಸರು ಪಾರಕಂಡಿಯಲ್ಲಿ ವಾಹನ ತಪಾಸಣೆ ನಡೆಸಿತ್ತಿದ್ದ ವೇಳೆ ಕಳವು ಆರೋಪಿ ಸಿಕ್ಕಿಬಿದ್ದಿದ್ದಾನೆ. ವಾಹನದ ದಾಖಲೆಗಳನ್ನು ಪೊಲೀಸರು ಕೇಳಿದಾಗ ಯುವಕ ತದ್ವಿರುದ್ಧ ಹೇಳಿಕೆ ನೀಡಿದ್ದಾನೆ. ಇದರಿಂದ ಈ-ಫೋಸ್ ಮೆಶಿನ್ ಉಪಯೋಗಿಸಿ ವಾಹನದ ಮಾಹಿತಿ ಗಳನ್ನು ಸಂಗ್ರಹಿಸಿದಾಗ ಸ್ಕೂಟರ್ ಎಡಕ್ಕಾಡ್ …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page