
ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ ವಾಸಿಸುವ ಬತ್ತೇರಿ ನಿವಾಸಿ ಹೈನಸ್ ಎಂಬಾತ ದೌರ್ಜನ್ಯವೆಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಈ ತಿಂಗಳ 12ರಂದು ಯುವತಿ ವಾಸಿಸುವ ಸ್ಥಳಕ್ಕೆ ತಲುಪಿ ಹೈನಸ್ ದೌರ್ಜನ್ಯ ನಡೆಸಿದ್ದಾನೆನ್ನಲಾಗಿದೆ. ಅದರ ಮರುದಿನವೇ ಪೊಲೀಸ್ ಠಾಣೆಗೆ ತಲುಪಿ ಯುವತಿ ದೂರು ನೀಡಿದರೂ ಪೊಲೀಸರು ಅದನ್ನು ಸ್ವೀಕರಿಸಿಲ್ಲ. ಇದರಿಂದ …
Read more “ಬೆಂಗಳೂರಿನಲ್ಲಿ ಯುವತಿ ಮೇಲೆ ದೌರ್ಜನ್ಯ: ಬತ್ತೇರಿ ನಿವಾಸಿ ವಿರುದ್ಧ ಕೇಸು”
ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು ದುಬಾಯಿಗೆ ತಲುಪಿಸಿ ಸೆಕ್ಸ್ ರ್ಯಾಕೆಟ್ಗೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸೆರೆಗೀಡಾದ ಮುಖ್ಯ ಆರೋಪಿ ಆಲುವ ತೈನೋತ್ ಕಡವಿನಲ್ಲಿ ವಾಸಿಸುವ ಗುರುವಾಯೂರು ನಿವಾಸಿ ಸಿಂಧು ಯಾನೆ ಸ್ಟೋಯ್ಸಿ (56) ಎಂಬಾಕೆಯ ಮಗ ಹಾಗೂ ಮಗಳು ನಡೆಸುವ ಕಂಪೆನಿಯೊಂದಿಗೆ ಕೆಲವು ಸಿನಿಮಾ, ಸೀರಿಯಲ್ ಕಲಾವಿದರಿಗೆ ನಂಟಿದೆಯೆಂದು …




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page