
ಕಾಸರಗೋಡು: ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆಯಂಗವಾಗಿ ಭಜನಾ ಮಹೋತ್ಸವ ಜರಗಿತು. ಗಣಪತಿ ಹೋಮ, ದೀಪ ಪ್ರತಿಷ್ಠೆ ಬಳಿಕ ವಿವಿಧ ಭಜನಾ ಸಂಘಗಳಿಂದ ಭಜನೆ ನಡೆಯಿತು. ಇದೇ ವೇಳೆ ಗುಡ್ಡೆ ಶ್ರೀ ಮಹಾಲಿಂಗೇಶ್ವರ ಸನಾತನ ಧರ್ಮ ಪಾಠ ಶಾಲೆ ಮಕ್ಕಳ ನೃತ್ಯ ಭಜನೆ ಜರಗಿತು. ಕ್ಷೇತ್ರದಲ್ಲಿ ನಾಗತಂಬಿಲ, ಮಹಾಪೂಜೆ, ತುಲಾಭಾರ, ದೀಪಾರಾಧನೆ ನಡೆಯಿತು. ಕೇಳುಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರ, ಅಡ್ಕತ್ತಬೈಲು ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಿಂದ ಹೊರೆಕಾಣಿಕೆ ಸಮರ್ಪಣೆ ಜರಗಿತು.
ಕಾಸರಗೋಡು: ಪುಸ್ತಕವೆಂಬ ಜ್ಞಾನದ ಬೆಳಕನ್ನು ಪಸರಿಸುವ ಮೂಲಕವೇ ಉದ್ಘಾಟನೆಗೊಂಡ ಕಾರ್ಯಕ್ರಮ ಔಚಿತ್ಯಪೂರ್ಣವಾಗಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಸರಗೋಡಿನಲ್ಲಿ ಶುದ್ಧವಾದ ಕನ್ನಡ ಭಾಷೆ ಶ್ರೀಮಂತವಾಗಿದೆ ಎಂದು ಅವರು ನುಡಿದರು. ಇದೇ ವೇಳೆ ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಎನ್. ಚನಿಯಪ್ಪ ನಾಯ್ಕ್ರನ್ನು …

ಕಾಸರಗೋಡು: ರಾಜ್ಯದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ವ್ಯಾಪಕಗೊಂಡ ಬಗ್ಗೆ ವರದಿಯಾಗುತ್ತಿರುವ ಮಧ್ಯೆಯೇ ಕಾಸರಗೋಡಿನ ವಿವಿಧೆಡೆ ರೋಗ ಹರಡುವ ಭೀತಿ ಹುಟ್ಟಿಕೊಂಡಿದೆ. ಮಳೆಗಾಲ ಆರಂಭಗೊಂಡೊಡನೆ ಆಹಾರ ವಸ್ತುಗಳನ್ನು ಮಾರಾಟ ನಡೆಸುವ ಸಂಸ್ಥೆಗಳಲ್ಲ್ಲಿ ನೊಣಗಳ ಹಾವಳಿ

ಮುಳ್ಳೇರಿಯ: ಅಡೂರು ಪಾಂಡಿಯಲ್ಲಿ ಪ್ಲಸ್ಟು ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಘಟನೆ ಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಾಂಡಿ ಬಳಿಯ ಬೆಳ್ಳಚ್ಚೇರಿ ನಿವಾಸಿ ಶಶಿ ಎಂಬವರ ಪುತ್ರ ಗೋಕುಲ್ (17) ಮೃತಪಟ್ಟ ಬಾಲಕನಾಗಿದ್ದಾನೆ. ಈತ

ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ನ ಕುಣಿಯದಲ್ಲಿ ಬೀದಿ ನಾಯಿಗಳ ಉಪಟಳ ತೀವ್ರಗೊಂಡಿದೆ ಎಂದು ದೂರಲಾಗಿದೆ. ಶಾಲೆ, ಮದ್ರಸ ವಿದ್ಯಾರ್ಥಿಗಳು ಭೀತಿಯೊಂದಿಗೆ ಪ್ರಯಾಣಿಸುತ್ತಿದ್ದಾರೆ. ಈ ಮಧ್ಯೆ ಪುಣಿಯ ತೆಕ್ಕೇಕುನ್ನ ನಾಸರ್ರ ಮನೆಯಂಗಳದಲ್ಲಿ ಕೋಳಿಗೂಡನ್ನು ಹಾನಿಗೊಳಿಸಿದ ಬೀದಿನಾಯಿಗಳ

ಕೊಲ್ಲಂ: ವಾಮಾಚಾರದ ಮರೆಯಲ್ಲಿ 15ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಬಿಜೆಪಿ ಸ್ಥಳೀಯ ಮುಖಂಡನಾದ ಅರ್ಚಕ ಸೆರೆಯಾಗಿದ್ದಾನೆ. ಕೊಲ್ಲಂ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ ಬಿಜು (50) ಸೆರೆಯಾದ ವ್ಯಕ್ತಿ. ಅಡೂರು ನೆಲ್ಲುಮುಳ್

ಕಾಸರಗೋಡು: ರಾಜ್ಯದಲ್ಲಿ ವಿವಿಧ ರೀತಿಯ ಸಾಂಕ್ರಾಮಿಕ ರೋಗಗಳು ವ್ಯಾಪಕಗೊಂಡ ಬಗ್ಗೆ ವರದಿಯಾಗುತ್ತಿರುವ ಮಧ್ಯೆಯೇ ಕಾಸರಗೋಡಿನ ವಿವಿಧೆಡೆ ರೋಗ ಹರಡುವ ಭೀತಿ ಹುಟ್ಟಿಕೊಂಡಿದೆ. ಮಳೆಗಾಲ ಆರಂಭಗೊಂಡೊಡನೆ ಆಹಾರ ವಸ್ತುಗಳನ್ನು ಮಾರಾಟ ನಡೆಸುವ ಸಂಸ್ಥೆಗಳಲ್ಲ್ಲಿ ನೊಣಗಳ ಹಾವಳಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page