
ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ ಕ್ರಿಯಾ ಸಮಿತಿ ನೇತೃತ್ವದಲ್ಲಿ ಅನಂತಪುರ ಉದ್ದಿಮೆ ಪಾರ್ಕ್ಗೆ ಮಾರ್ಚ್ ನಡೆಸಲಾಯಿತು. ನೂರಾರು ಮಂದಿ ಭಾಗವಹಿಸಿದ ಮಾರ್ಚ್ ನಾಯ್ಕಾಪಿ ನಿಂದ ಆರಂಭಗೊಂಡಿತು. ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಮಾರ್ಚ್ ಉದ್ಘಾಟಿಸಿದರು. ಕ್ರಿಯಾ ಸಮಿತಿ ಚೆಯರ್ಮೆನ್ ಶೆರೀಫ್ ಟಿ, ಕನ್ವೀನರ್ ಸುನಿಲ್ ಅನಂತಪುರ, ವೈಸ್ …
Read more “ದುರ್ನಾತ: ಅನಂತಪುರ ಉದ್ದಿಮೆ ಪಾರ್ಕ್ಗೆ ಕ್ರಿಯಾ ಸಮಿತಿಯಿಂದ ಮಾರ್ಚ್”
ಕಾಸರಗೋಡು: ಮಾದಕದ್ರವ್ಯದ ಬೇಟೆಗಾಗಿ ಪೊಲೀಸರು ರಾಜ್ಯಾದ್ಯಂತ ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾಚರಣೆಯಂತೆ ಕಾಸರಗೋಡು ಪೊಲೀಸರು ನಿನ್ನೆ ರಾತ್ರಿ ನಗರದ ಪಳ್ಳಂನ ಮನೆಯೊಂದಕ್ಕೆ ನಡೆಸಿದ ದಾಳಿಯಲ್ಲಿ ಮಾದಕವಸ್ತುವಾದ ೪೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಬೈತುಲ್ ನೂರ್ ನಿವಾಸಿ ಅಬ್ದುಲ್ ನಸೀರ್ (40) ಎಂಬಾತ ನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಇದೇ ರೀತಿ ಬದಿಯಡ್ಕ, ಕುಂಬಳೆ ಮತ್ತು ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆಯ ಎಸ್ಐ ಟಿ. …
Read more “ಆಪರೇಶನ್ ತೂಫಾನ್ : ವಿವಿಧೆಡೆಗಳಿಂದ ಎಂಡಿಎಂಎ ವಶ: ಒಟ್ಟು 45 ಪ್ರಕರಣಗಳು ದಾಖಲು, 50 ಮಂದಿ ಸೆರೆ”





ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕಾಸರಗೋಡು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷ ಪೂರ್ಣಗೊಳಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರಮೋ ದಿಯವರ ಆಯು ರಾರೋಗ್ಯ ಹಾಗೂ ಸುಖಕ್ಕಾಗಿ ಅವರ ಜನ್ಮ ದಿನವಾದ ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಧೂರು ಶ್ರೀ

ಬದಿಯಡ್ಕ: ಮನೆಯವರು ಸಂಬಂಧಿಕರ ಮನೆಗೆ ಹೋದ ಸಂದರ್ಭದಲ್ಲಿ ಯುವಕ ಬೆಡ್ರೂಂನ ಫ್ಯಾನ್ಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕನ್ಯಪ್ಪಾಡಿ ಬಳಿಯ ಪಟ್ಟಾಜೆ ನಿವಾಸಿ ಚನಿಯಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (29) ಸಾವಿಗೀಡಾದ ವ್ಯಕ್ತಿ.

ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಣೇಶನ್ ಒ.ಎಂ ನೇತೃತ್ವದ ಪೊಲೀ ಸರು ನಿನ್ನೆ ಕಿದೂರು ಮಯಂ ರಳಂನಲ್ಲಿ ನಡೆಸಿದ ಕಾರ್ಯಾಚರಣೆ ಉಳುವಾರು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ತೆಗೆದು ಸಾಗಿಸುತ್ತಿದ್ದ ಲಾರಿಯನ್ನು ಮಾಲು

ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page