
ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಿನ್ನೆ ಮತದಾನ ರಾತ್ರಿವರೆಗೆ ಮುಂದುವರಿದಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆ ತನಕ ಮತದಾನ ನಿಗದಿಯಾಗಿದ್ದರೂ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತದಾನ ವಿಳಂಬಗೊಂಡಿತು. ಇದರಿಂದಾಗಿ ರಾತ್ರಿವರೆಗೂ ಮತದಾನ ನಡೆಸಬೇಕಾಗಿ ಬಂದಿದೆ. ಸಂಜೆ 6 ಗಂಟೆ ತನಕ ಸರದಿ ಸಾಲಿನಲ್ಲಿ ನಿಂತವರಿಗೆ ಟೋಕನ್ ನೀಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮಂಜೇಶ್ವರ ಹೊಸಬೆಟ್ಟು ಕಡಪ್ಪರದಲ್ಲಿ ರಾತ್ರಿ 8.15ರ ತನಕ ಮತದಾನ ಮುಂದುವರಿದಿದೆ. ಮಣ್ಣಂಗುಳಿ ಮೈದಾನ ಬಳಿಯ ಶಾಲೆಯ …
ಚಿಕ್ಕಮಗಳೂರು: ಇಲ್ಲಿಗೆ ಸಮೀಪದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕಾಗಿ ತಲುಪಿ ಬಳಿಕ ಕಾಡಿನಲ್ಲಿ ನಾಪತ್ತೆಯಾದ ಕೇರಳದ ಪಾಲಕ್ಕಾಡ್ ನಿವಾಸಿಯಾದ ಶ್ರೀನಂದನ (15) ಎಂಬಾಕೆಗಾಗಿ ಶೋಧ ಕಾರ್ಯ ಮುಂದುವರಿ ಯುತ್ತಿದೆ. ಹತ್ತನೇ ತರಗತಿ ವಿದ್ಯಾರ್ಥಿನಿಯಾದ ಬಾಲಕಿ ತನ್ನ ಪೋಷಕರು ಸಹಿತ ಸುಮಾರು 40 ಮಂದಿಯ ತಂಡದೊಂದಿಗೆ ಈ ತಿಂಗಳ ೭ರಂದು ಚಿಕ್ಕಮಗಳೂರಿಗೆ ತಲುಪಿದ್ದಳು. ಅಂದು ಸಂಜೆ 6 ಗಂಟೆ ವೇಳೆಗೆ ಚಂದ್ರದ್ರೋಣ ಪರ್ವತಶ್ರೇ ಣಿಯ ಮಾಣಿಕ್ಯಧಾರಾ ಸಮೀಪ ಬಾಲಕಿ ನಾಪತ್ತೆಯಾಗಿದ್ದಾಳೆ. ಈ ವಿಷಯ ಬಹಿರಂಗಗೊಂಡ ತಕ್ಷಣ ಸ್ಥಳೀಯರು ಹಾಗೂ ಪ್ರವಾಸಿಗರು ಶೋಧಕಾರ್ಯ …
Read more “ಚಿಕ್ಕಮಗಳೂರು ಬಳಿ ಅರಣ್ಯದಲ್ಲಿ ನಾಪತ್ತೆಯಾದ ಕೇರಳದ ಬಾಲಕಿಗಾಗಿ ಮುಂದುವರಿದ ಶೋಧ”

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಾಸರಗೋಡು: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷಿಸಲು ತಲುಪಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅನಂತರದ ಕ್ರಮದಂತೆ ಪಂಚಾಯತ್ ಅಧಿಕಾರಿ ಗಳು ವಾಹನದ ಮಾಲಕನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ನಿನ್ನೆ

ಕೊಚ್ಚಿ: ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಸಹಿತ ಯುವತಿ ಹಾಗೂ ಗೆಳೆಯನನ್ನು ಅಬಕಾರಿ ತಂಡ ಬಂಧಿಸಿದೆ. ಆಲಪ್ಪುಳ ತೃಕುನ್ನಪ್ಪುಳ ಕೋಟೆಮುರಿ ಪಾಂಡಿಗ ಶಾಲೆ ನಿವಾಸಿ ಮುಹಮ್ಮದ್ ಶಾಫಿ (29), ಆಲಪ್ಪುಳ

ಕಾಸರಗೋಡು: ಮಳೆಗಾಲ ಸಮು ದ್ರದಲ್ಲಿ ಮತ್ಸ್ಯಗಳ ಸಂತಾನೋತ್ಪತ್ತಿಯ ಋತುವಾಗಿದ್ದು, ಆ ಹಿನ್ನೆಲೆಯಲ್ಲಿ ಇಂತಹ ವೇಳೆಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರುವ ಪ್ರತಿವರ್ಷದ ಕ್ರಮವೆಂಬಂತೆ ಕೇರಳದಲ್ಲಿ ಕಳೆದ ೫೨ ದಿನಗಳ ಹಿಂದೆ ಮೀನು ಗಾರಿಕೆ (ಟ್ರೋಲಿಂಗ್)ಗೆ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page