
ತಿರುವನಂತಪುರ: ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುವ ‘ಪೋತ್ತಿಯೆ ಕೇಟ್ಟಿಯೆ’ ಎಂಬ ಅನುಕರಣೆ ಹಾಡಿನ ವಿರುದ್ಧ ಡಿಜಿಪಿಗೆ ಸಲ್ಲಿಸಲಾದ ದೂರಿನಲ್ಲಿ ಪ್ರಾಥಮಿಕ ತನಿಖೆ ಆರಂಭಗೊಂಡಿದೆ. ದೂರನ್ನು ಡಿಜಿಪಿ ಎಡಿಜಿಪಿಗೆ ಹಸ್ತಾಂತರಿಸಿದ್ದಾರೆ. ಹಾಡಿನಲ್ಲಿ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ಭಾಗಗಳಿವೆಯೇ ಎಂದು ಪರಿಶೀಲಿಸಲಾಗುವುದು. ಈ ಬಗ್ಗೆ ಕಾನೂನು ಸಲಹೆ ಪಡೆದ ಬಳಿಕ ಮಾತ್ರವೇ ಕೇಸು ದಾಖಲಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಅಯ್ಯಪ್ಪ ಭಕ್ತರನ್ನು ಅವಹೇಳನಗೈಯ್ಯುವ ರೀತಿಯ ಹಾಡನ್ನು ಹಿಂತೆಗೆಯಬೇಕೆಂದು ಆಗ್ರಹಿಸಿ ತಿರುವಾಭರಣ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ …
Read more “‘ಪೋತ್ತಿಯೆ ಕೇಟ್ಟಿಯೆ’ಹಾಡಿನ ವಿರುದ್ಧ ದೂರು ಪ್ರಾಥಮಿಕ ತನಿಖೆ ಆರಂಭ”
ಬದಿಯಡ್ಕ: ಸ್ಥಳೀಯಾಡಳಿತ ಚುನಾವಣೆಯಲ್ಲಿ ಎಡರಂಗ ಅಭ್ಯರ್ಥಿಗೆ ಸಹಾಯವೊದಗಿಸಿದ ದ್ವೇಷದಿಂದ ಕಾರು ತಡೆದು ನಿಲ್ಲಿಸಿ ಯುವಕನ ಮುಖಕ್ಕೆ ಉಗುಳಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ದೂರ ಲಾಗಿದೆ. ಕುಂಬ್ಡಾಜೆಯ ಫಾರೂಕ್ (43) ನೀಡಿದ ದೂರಿನಂತೆ ಮುಹಮ್ಮದ್ ಸಿಯಾಬುದ್ದೀನ್ ಎಂಬಾತನ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಆದಿತ್ಯವಾರ ರಾತ್ರಿ 7.30ರ ವೇಳೆ ಕುಂಬ್ಡಾಜೆ ಸಿ.ಎಚ್ ನಗರದಲ್ಲಿ ಘಟನೆ ನಡೆದಿರುವುದಾಗಿ ದೂರ ಲಾಗಿದೆ. ಸ್ಥಳೀಯಾಡಳಿತ ಚುನಾ ವಣೆಯಲ್ಲಿ ಎಲ್ಡಿಎಫ್ ಅಭ್ಯ ರ್ಥಿಯಾಗಿ ಸ್ಪರ್ಧಿಸಿದ ಕಂಡಕ್ಟರ್ ಮೊಯ್ದೀನ್ ಎಂಬವರಿಗೆ ಫಾರೂಕ್ ಸಹಾಯ ಒದಗಿಸಿದ ದ್ವೇಷದಿಂದ …
Read more “ಎಲ್ಡಿಎಫ್ ಅಭ್ಯರ್ಥಿಗೆ ಸಹಾಯವೊದಗಿಸಿದ ದ್ವೇಷ: ಯುವಕನಿಗೆ ಕೊಲೆ ಬೆದರಿಕೆ; ಕೇಸು ದಾಖಲು”

ಕಾಸರಗೋಡು: ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳ ಕ್ಷಾಮವನ್ನು ನೆಪ ಮಾಡಿಕೊಂಡು ಹೋಟೆಲ್ ಗಳಲ್ಲಿ ಆಹಾರ ಪದಾರ್ಥಗಳಿಗೆ ಬೇಕಾಬಿಟ್ಟಿ ಬೆಲೆ ವಸೂಲು ಮಾಡುತ್ತಿರುವುದಾಗಿ ದೂರಲಾಗಿದೆ. ಜಿಲ್ಲೆಯ ಹೋಟೆಲ್ಗಳಲ್ಲಿ ಆಹಾರಕ್ಕೆ 10ರಿಂದ 20ಶೇ. ವರೆಗೆ ಹೆಚ್ಚುವರಿ ಬೆಲೆ ವಸೂಲು

ಮಂಜೇಶ್ವರ: ಮೂಡಂಬೈಲು ಕಂಗುಮೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವೀರಾಂಜನೇಯ ಮಂದಿರದ ಸ್ಥಳದಲ್ಲಿ ಹನುಮಾನ್ ಜಯಂತಿ ಕಾರ್ಯಕ್ರಮ ನಡೆಯಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಅವರು ದೀಪ ಪ್ರಜ್ವಲನೆಗೊಳಿಸಿ

ಬದಿಯಡ್ಕ: ಅರಶಿನ ಕುಂಕುಮ ಹಿಂದೂಧರ್ಮದ ಸಂಸ್ಕೃತಿಯಾಗಿದೆ. ಮನುಷ್ಯ ಜೀವನದಲ್ಲಿ ನಡೆಯುವ ಪ್ರತೀ ಹೆಜ್ಜೆ ಮತ್ತು ಬದುಕು ಒಂದು ಪರಿಪಾಠವಾಗಿದೆ. ನಾವು ಬದುಕುವ ಮಹತ್ವವೇ ಹಿಂದುತ್ವ, ಹಿಂಧೂಧರ್ಮ ಅಂತ ನಮ್ಮ ನೆನಪಲ್ಲಿರಬೇಕು ಎಂದು ವಾಗ್ಮಿ ಸಹನಾ

ಮುಳ್ಳೇರಿಯ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ ಕಲ್ಲಟ್ರ ಮಾಹಿನ್ರ ಪರವಾಗಿ ಮತ ಯಾಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಮುಳ್ಳೇರಿಯಕ್ಕೆ ತಲುಪುವರು. ಸಂಜೆ ೫ ಗಂಟೆಗೆ ಜರಗುವ ಸಭೆಯಲ್ಲಿ ಅವರು ಮಾತನಾಡುವರು. ಕಾಸರಗೋಡು

ಕಾಸರಗೋಡು: ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳ ಕ್ಷಾಮವನ್ನು ನೆಪ ಮಾಡಿಕೊಂಡು ಹೋಟೆಲ್ ಗಳಲ್ಲಿ ಆಹಾರ ಪದಾರ್ಥಗಳಿಗೆ ಬೇಕಾಬಿಟ್ಟಿ ಬೆಲೆ ವಸೂಲು ಮಾಡುತ್ತಿರುವುದಾಗಿ ದೂರಲಾಗಿದೆ. ಜಿಲ್ಲೆಯ ಹೋಟೆಲ್ಗಳಲ್ಲಿ ಆಹಾರಕ್ಕೆ 10ರಿಂದ 20ಶೇ. ವರೆಗೆ ಹೆಚ್ಚುವರಿ ಬೆಲೆ ವಸೂಲು

ಮುಂಬೈ: ಯುವತಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ತಂಡದ ಮೇಲೆ ನಡೆದ ಗುಂಡು ಹಾರಾಟದಲ್ಲಿ ಓರ್ವ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಅತೀ ಹೆಚ್ಚಿರುವ ಸ್ಥಳದಲ್ಲಿ ಈ ಘಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page