



ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಆರಂಭಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ಕ್ರಮವನ್ನು ನಾಗರಿಕರು ತಡೆದಿದ್ದಾರೆ. ಶಾಸಕ ಎ.ಕೆ.ಎಂ. ಅಶ್ರಫ್ರ ನೇತೃತ್ವದಲ್ಲಿ ನಾಗರಿಕರು ಸ್ಥಳದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ

ಉಪ್ಪಳ: ಎಂಡಿಎಂಎ ಸಾಗಿಸುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಒಂದು ಆಟೋ ರಿಕ್ಷಾ ಹಾಗೂ ಬುಲ್ಲೆಟ್ ಬೈಕ್ ವಶಪಡಿಸಲಾಗಿದೆ. ಮಂಜೇಶ್ವರ ಪೊಸೋಟ್ ಆದರ್ಶ್ನಗರ ಅನ್ಸೀನ ಮಂಜಿಲ್ನ ಅನ್ಸಾರ್ ಐ.ಬಿ (36), ಉದ್ಯಾವರ

ಕಾಸರಗೋಡು: ಸುಟ್ಟು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಮೂಲತಃ ಕಾವುಗೋಳಿ ನಿವಾಸಿ ಹಾಗೂ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಎಎಸ್ಐ ಆಗಿರುವ ಹರಿಶ್ಚಂದ್ರ ಬೇರಿಕೆ (57) ನಿಧನಹೊಂದಿದರು. ಇವರು ವಾಸಿಸುವ ಮಂಗಳೂರು ಕೆಪಿಟಿ ವ್ಯಾಸನಗರ ಮನೆ ಬಳಿ ತರಗೆಲೆಗೆ

ಕುಂಬಳೆ: ಕೆಎಸ್ಆರ್ಟಿಸಿ ಬಸ್ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಉಪ್ಪಳ ಬಾಲಕುಂಡ ನಿವಾಸಿ ಮುಹಮ್ಮದ್ ರಫೀಕ್ (43) ಎಂಬಾತ ಸೆರೆಗೀಡಾದ ವ್ಯಕ್ತಿಯಾಗಿದ್ದಾನೆ. ನಿನ್ನೆ ರಾತ್ರಿ 7 ಗಂಟೆ ವೇಳೆ ಮಂಜೇಶ್ವರ ಚೆಕ್ಪೋಸ್ಟ್ನಲ್ಲಿ ಅಬಕಾರಿ

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಆರಂಭಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ಕ್ರಮವನ್ನು ನಾಗರಿಕರು ತಡೆದಿದ್ದಾರೆ. ಶಾಸಕ ಎ.ಕೆ.ಎಂ. ಅಶ್ರಫ್ರ ನೇತೃತ್ವದಲ್ಲಿ ನಾಗರಿಕರು ಸ್ಥಳದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ

ಪಾಲಕ್ಕಾಡ್: ಈ ಹಿಂದೆ ದಾಖಲಿಸಲಾದ ಎರಡು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಲಭಿಸಿ ಬಂಧಿಸಲು ಸಾಧ್ಯವಾಗದ ಪಾಲಕ್ಕಾಡ್ ಶಾಸಕ ಹಾಗೂ ಕಾಂಗ್ರೆಸ್ನಿಂದ ಉಚ್ಛಾಲಿಸಲ್ಪಟ್ಟಿರುವ ರಾಹುಲ್ ಮಾಂಕೂಟತ್ತಿಲ್ ಅದೇ ರೀತಿಯ ಮೂರನೇ ಪ್ರಕಕರಣದಲ್ಲಿ

ದೆಹಲಿ: ಈ ತಿಂಗಳ 27ರಂದು ಬ್ಯಾಂಕ್ ನೌಕರರು ದೇಶವ್ಯಾಪಕ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಬ್ಯಾಂಕ್ಗಳ ಚಟುವಟಿಕೆ ದಿನವನ್ನು ವಾರದಲ್ಲಿ 5ಆಗಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page