
ಕಾಸರಗೋಡು: ಆನ್ಲೈನ್ ಮೂಲಕ ಆರ್ಥಿಕ ವಂಚನೆ ನಡೆಸುತ್ತಿರುವ ವಂಚಕರಿಗಾಗಿ ಬಾಡಿಗೆಗೆ ಬ್ಯಾಂಕ್ ಖಾತೆ ನೀಡುವವರನ್ನು ಪತ್ತೆಹಚ್ಚಲು ಆಪರೇಶನ್ ಸೈ-ಹಂಟ್ ಎಂಬ ಹೆಸರಲ್ಲಿ ಪೊಲೀಸರು ವ್ಯಾಪಕ ಕಾರ್ಯಾಚರಣೆ ಆರಂಭಿಸಿದ್ದು, ಇದರಂತೆ ನಿನ್ನೆ ತನಕ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 36 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದರಲ್ಲಿ ಅತೀ ಹೆಚ್ಚು ಎಂಬಂತೆ ಕಾಸರಗೋಡು ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು ದಾಖಲುಗೊಂಡಿವೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ನೀಡಿದ ನಿರ್ದೇಶ ಪ್ರಕಾರ ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಮತ್ತು ಸೈಬರ್ ಸೆಲ್ನ ಸಹಾಯದೊಂದಿಗೆ ಎಎಸ್ಪಿ …
ಸ್ವರ್ಗ: ನಿವೃತ್ತ ಪ್ರಧಾನ ಅಧ್ಯಾಪಿಕೆ ಸ್ವರ್ಗ ನಿವಾಸಿ ಶೀಲಾವತಿ (62) ನಿಧನ ಹೊಂದಿದರು. ಪಾಣಾಜೆ ಸರಕಾರಿ ಶಾಲೆಯ ಪ್ರಧಾನ ಅಧ್ಯಾಪಿಕೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತಿ ಅಚ್ಯುತ ಸ್ವರ್ಗ (ಕಾಂಗ್ರೆಸ್ ಕಾರ್ಯಕರ್ತ, ಮಕ್ಕಳಾದ ಶ್ರೀದೇವಿ, ಜಯಪದ್ಮ, ಉದಯರಾಜ್, ಪ್ರೇಮಲತ, ಅಳಿಯಂದಿರಾದ ನವೀನ್ ಕುಮಾರ್ ಬಾಡೂರು, ದಿಲೀನ್, ದಿವಾಕರ ಬಾಡೂರು, ಸೊಸೆ ಶ್ರೀದೇವಿ ಅಡ್ಯನಡ್ಕ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಿಧನಕ್ಕೆ ವಿನಯ ಯೂತ್ ಕ್ಲಬ್ ಬಾಡೂರು ಸಂತಾಪ ಸೂಚಿಸಿದೆ.

ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ

ಕುಂಬಳೆ: ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ, ಮರ್ಚೆಂಟ್ಸ್ ಯೂತ್ ವಿಂಗ್ ನೇತೃತ್ವದಲ್ಲಿ ಕುಂಬಳೆ ವ್ಯಾಪಾರಿಗಳು ಇಂದು ಬೆಳಿಗ್ಗೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಕುಂಬಳೆ ಪಂಚಾಯತ್ ಕಚೇರಿಗೆ ಮಾರ್ಚ್ ನಡೆಸಿದರು. ಕುಂಬಳೆ ವ್ಯಾಪಾರಿ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡ್ಲು ಚೆಟ್ಟುಂಗುಳಿ ಇಝ್ಝತ್ನಗರದ ಎಸ್.ಎಂ. ಮಂಜಿಲ್ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನ ನುಸಾ (18)

ಕುಂಬಳೆ: ಡೆಂಗ್ಯೂ ಜ್ವರ ಬಾಧಿಸಿ ಯುವತಿಯೋರ್ವೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಂಬಳೆಯಲ್ಲಿ ಆರೋ ಗ್ಯಾಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದರಂಗವಾಗಿ ಮೃತಪಟ್ಟ ಯುವತಿಯ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಮನೆ ಹಾಗೂ ಪರಿಸರ

ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page