
ಮಂಗಳೂರು :ಕನ್ನಡ ರಾಜ್ಯೋ ತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋ ತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮುಂದಾಳು, ವಾಗ್ಮಿ, ಬದಿಯಡ್ಕ ತುಳುವೆರೆ ಆಯನೊ ಕೂಟದ ಅಧ್ಯಕ್ಷ, ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲು ಅವರಿಗೆ ಕಲ್ಕೂರ ರಾಜ್ಯೋತ್ಸವ ಪುರಸ್ಕಾರ ಪ್ರದಾನ ಮಾಡಲಾಯಿತು.ಮಂಗಳೂರು ಡಾನ್ಬಾಸ್ಕೋ ಹಾಲ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಶಾರದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥ ಎಂ.ಬಿ. …
Read more “ಧಾರ್ಮಿಕ ಮುಂದಾಳು ಗೋಪಾಲಕೃಷ್ಣ ಕುಲಾಲ್ರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ”
ಸೀತಾಂಗೋಳಿ : ನೀರ್ಚಾಲು ಮಜಿರ್ಪಳ್ಳಕಟ್ಟೆ, ಶಾಸ್ತಾನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಾರ್ಷಿಕ ಭಜನೋತ್ಸವ ಡಿ. ೨೦ರಂದು ಜರಗಲಿದೆ. ಇದರ ಪೂರ್ವಭಾವಿಯಾಗಿ ತಿಂಗಳ ಮಹಾಸಭೆ ಮಂದಿರ ಪರಿಸರದಲ್ಲಿ ಜರಗಿತು. ಸಮಿತಿಯ ಅಧ್ಯಕ್ಷ ನವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಗುರುಸ್ವಾಮಿ ರವಿ ಮಣಿಯಂಪಾರೆ ಮಾರ್ಗದರ್ಶನ ನೀಡಿದರು. ಹಿರಿಯ ಸದಸ್ಯರಾದ ಸೂರ್ಯ ನಿಡುಗಳ, ಐತ್ತಪ್ಪ ಕುಲಾಲ್, ಸೀತಾರಾಮ, ಶೇಖರ, ರಾಘವ, ಸುಧಾಕರ ಮಜಿರ್ಪಳ್ಳಕಟ್ಟೆ, ಲೋಕೇಶ್ ಮುಂಡಾನ್ತ್ತಡ್ಕ ಮಾತನಾಡಿದರು.ಇದೇ ಸಂಧರ್ಭದಲ್ಲಿ ಭಜನೋತ್ಸವದ ಆಮಂತ್ರಣ ಪತ್ರವನ್ನು ಗುರುಸ್ವಾಮಿ ರವಿ ಮಣಿಯಂಪಾರೆ ಹಿರಿಯ ಸದಸ್ಯ ಐತ್ತಪ್ಪ …
Read more “ಮಜೀರ್ಪಳ್ಳಕಟ್ಟೆ ಶ್ರೀ ಅಯ್ಯಪ್ಪ ಭಜನಾಮಂದಿರ ಭಜನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ”





ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು

ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್ಫ್ಲುವೆನ್ಸರ್ ಚಿನ್ನು ಪಾಪು ಯಾನೆ ರೇಷ್ಮ (24)ರ ಸ್ನೇಹಿತ ಸಂದೇಶ್ (28)ರ ಸಾವು ನೇಣು ಬಿಗಿದು ಸಂಭವಿಸಿರುವುದಾಗಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ. ನಿನ್ನೆ

ಕಾಸರಗೋಡು: ಬೇಕಲ್ ಪೊಲೀಸ್ ಸಬ್ ಡಿವಿಷನ್ ವ್ಯಾಪ್ತಿಯ ಕೋಲಾಹಲ ಮೂಡಿಸಿದ್ದ ಕೊಲೆ ಪ್ರಕರಣವೊಂದರ ಆರೋಪಿಯಾದ ಯುವತಿಯನ್ನು ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. 34ರ ಹರೆಯದ ಯುವತಿ ನೀಡಿದ ದೂರಿನಲ್ಲಿ ಪುತ್ರನ ಗೆಳೆಯನಾದ 22ರ ಹರೆಯದ ಯುವಕನ ವಿರುದ್ಧ

ಕಾಸರಗೋಡು: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕದಲ್ಲಿ ಖಾಸಗಿ ಬಸ್ ಚಾಲಕನಿಗೆ ಮಾರಕವಾಗಿ ಹಲ್ಲೆಗೈದ ಬಳಿಕ ದಾರಿ ಮಧ್ಯೆ ಉಪೇಕ್ಷಿಸಿದ ಘಟನೆ ನಡೆದಿದೆ. ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲುಗೊಂಡ ಚಾಲಕನಿಗೆ ಪ್ರಜ್ಞೆ ಮರಳಿರುವುದರೊಂದಿಗೆ ಘಟನೆ

ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು

ಕೊಚ್ಚಿ: ಎಳಮಕ್ಕರದಲ್ಲಿ ಪುತ್ರಿಯನ್ನು ಕೊಲೆಗೈದು ತಂದೆ ಆತ್ಮಹತ್ಯೆಗೈದ ಘಟನೆಯಲ್ಲಿ ಆತಂಕಗೊಳ್ಳುವ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದೆ. ಬಾಲಕಿ ಹಲವು ವರ್ಷಗಳಿಂದ ದೌರ್ಜನ್ಯಕ್ಕೀಡಾಗಿರುವುದಾಗಿಯೂ ಸಾವು ಸಂಭವಿಸುವ ಗಂಟೆಗಳ ಹಿಂದೆಯೂ ದೌರ್ಜನ್ಯ ನಡೆದಿದೆ ಎಂದು ಮರಣೋತ್ತರ ಪರೀಕ್ಷಾ

ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page