
ಕುಂಬಳೆ: ಪಂಚಾಯತ್ ಆಡಳಿತ ಸಮಿತಿ ಅವರವರ ಆಸಕ್ತಿಗನುಸಾರವಾಗಿ ತೆಗೆಯುವ ತೀರ್ಮಾನಗಳು ಕುಂಬಳೆಯಲ್ಲಿ ಖಾಸಗಿ ಬಸ್ ಸಂಚಾರ ವ್ಯವಸ್ಥೆಯನ್ನು ನಿಶ್ಚಲಗೊಳಿಸಿದೆಯೆಂದು ದೂರಲಾಗಿದೆ. ಕಳೆದ ಪಂಚಾಯತ್ ಆಡಳಿತ ಸಮಿತಿ ಪೇಟೆಯಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಕುಂಬಳಯಿಂದ ವಿವಿಧ ಭಾಗಗಳಿಗೆ ಸಂಚಾರ ನಡೆಸುವ ಬಸ್ ಗಳಿಗೆ ಪೇಟೆಯ ವಿವಿಧ ಭಾಗಗಳಲ್ಲಿ ಶೆಲ್ಟರ್ ನಿರ್ಮಿಸಲಾಗಿತ್ತು. ಅಂದು ಅದರ ವಿರುದ್ಧ ವಿವಿಧ ಮೂಲಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಆದರೂ ಆಡಳಿತ ಸಮಿತಿ ಕೈಗೊಂಡ ತೀರ್ಮಾನ ದಲ್ಲಿ ಗಟ್ಟಿಯಾಗಿ ನಿಂತಿತು. ಪಂಚಾಯತ್ ಚುನಾವಣೆ ಕಳೆದ ಕೂಡಲೇ …
Read more “ಕುಂಬಳೆಯಲ್ಲಿ ಬಸ್ ತಂಗುದಾಣ ವಿವಾದ: ಸಂಚಾರ ಮೊಟಕುಗೊಳಿಸಿ ಪ್ರತಿಭಟನೆ”
ಕಾಸರಗೋಡು: ನಗರದ ನುಳ್ಳಿ ಪ್ಪಾಡಿಯ ಬಹು ಅಂತಸ್ತು ಕಟ್ಟಡದಲ್ಲಿ ಲಿಫ್ಟ್ ನಿರ್ಮಿಸಲೆಂದು ತೋಡಲಾಗಿದ್ದ ನೀರು ತುಂಬಿದ ಹೊಂಡದಲ್ಲಿ ಕರ್ನಾ ಟಕದ ವಲಸೆ ಕಾರ್ಮಿಕ ಕೊಲೆಗೈಯ್ಯ ಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಓರ್ವನನ್ನು ಕಾಸರಗೋಡು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆತನನ್ನು ಪೊಲೀಸ್ ತೀವ್ರ ವಿಚಾರಣೆಗೊಳಪಡಿ ಸುತ್ತಿದ್ದಾರೆ. ಪೊಲೀಸರ ಕಸ್ಟಡಿಗೊಳಗಾದ ವ್ಯಕ್ತಿ ಕರ್ನಾಟಕ ನಿವಾಸಿಯಾಗಿರುವು ದಾಗಿ ಹೇಳಲಾಗುತ್ತಿದ್ದರೂ, ಆತನ ಕುರಿತಾದ ಯಾವುದೇ ಮಾಹಿತಿಗಳನ್ನು ಪೊಲೀಸರು ಈ ತನಕ ಬಹಿರಂಗಪಡಿಸಿಲ್ಲ. ಕರ್ನಾಟಕದ ಗದಗ ಜಿಲ್ಲೆಯ ಬಲೇಶ್ವರ ಬಾಲ ಹೊಸೂರು ನಿವಾಸಿ …
Read more “ನುಳ್ಳಿಪ್ಪಾಡಿಯಲ್ಲಿ ವಲಸೆ ಕಾರ್ಮಿಕನ ಕೊಲೆ ಪ್ರಕರಣ: ಓರ್ವ ಪೊಲೀಸ್ ಕಸ್ಟಡಿಗೆ”





ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಮುಳ್ಳೇರಿಯ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ನಾಕೂರು ಎಂಬಲ್ಲಿನ ಕೊರಗಪ್ಪ ಎಂಬವರ ಪುತ್ರ ಸುನಿಲ್ (23) ಮೃತಪಟ್ಟ ಯುವಕ. ಕೂಲಿ ಕಾರ್ಮಿಕನಾಗಿದ್ದ ಸುನಿಲ್ ಬುಧವಾರ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಕಾರಿನಲ್ಲಿ ಸಾಗಿಸಲೆತ್ನಿಸಿದ ವಿದೇಶ ಮದ್ಯ ಹಾಗೂ ಬಿಯರ್ ವಶಪಡಿಸಲಾ ಗಿದೆ. ಈ ಪ್ರಕರಣದಲ್ಲಿ ಓರ್ವ ಸೆರೆಯಾಗಿದ್ದಾನೆ. ನಿನ್ನೆ ಅಪರಾಹ್ನ ೨.೩೦ರ ವೇಳೆಗೆ ಮೀಂಜ

ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page