
ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ಉತ್ಸವದಂಗವಾಗಿ ಕರಂದಕ್ಕಾಡ್ ಬೆಡಿಕಟ್ಟೆ ಸೇವಾ ಸಮಿತಿ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಕರಂದಕ್ಕಾಡ್ ಅಧ್ಯಕ್ಷತೆ ವಹಿಸಿದರು. ಈ ವೇಳೆ ಸಾಧಕರಾದ ಜಗಜೀವನ್ ರಾವ್, ರಾಜಶೇಖರ್, ಅಭಿಜ್ಞಾ ಹರೀಶ್, ಗಿರಿಧರ್ ಸಾಲ್ಯಾನ್, ರಾಮನ್, ಹರೀಶ್ ಕೆ.ಆರ್ ರನ್ನು ಗೌರವಿಸಲಾ ಯಿತು. ಕೋಶಾಧಿಕಾರಿ ಗಣೇಶ್ ಎ, ಕೇಶವ, ವೀರ ಹನುಮಾನ್ ಮಂದಿರದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು. ರಾಧಾಕೃಷ್ಣ ಸೂರ್ಲು ನಿರೂಪಿಸಿ, ಹರೀಶ್ ಕೆ.ಆರ್ ಸ್ವಾಗತಿಸಿದರು. ಹರೀಶ್ …
Read more “ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಉತ್ಸವ: ಕರಂದಕ್ಕಾಡ್ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ”
ಬೆಳ್ಳೂರು: 2023ರಿಂದ ಜ್ಯಾರಿಗೆ ತಂದ ಕ್ಷಯಮುಕ್ತ ಚಟುವಟಿಕೆಗ ಳಿಗಾಗಿ ಪಂಚಾಯತ್ಗೆ ಚಿನ್ನದ ಪದಕ ಲಭಿಸಿದೆ. ವಿಶ್ವ ಕ್ಷಯರೋಗ ದಿನವಾದ ನಾಳೆ ಜಿಲ್ಲಾಧಿಕಾರಿ ಈ ಪ್ರಶಸ್ತಿ ಪ್ರದಾನ ಮಾಡುವರು. 2023ರಲ್ಲಿ ‘ಬೆಳ್ಳೂರಿನಲ್ಲಿ ಸೂರ್ಯೋದಯ’ ಎಂಬ ಹೆಸರಲ್ಲಿ ಕ್ಷಯಮುಕ್ತ ಭಾರತ್ ಯೋಜನೆ ಆರಂಭಿಸಲಾಗಿತ್ತು.ಇದರಂಗವಾಗಿ ಆರೋಗ್ಯ ಪಡೆಯನ್ನು ರಚಿಸಿ ತರಬೇತಿ ನೀಡಲಾಗಿತ್ತು. ಇವರು ಹಾಗೂ ಆರೋಗ್ಯ ಕಾರ್ಯಕರ್ತರು ಪಂಚಾಯತ್ ವ್ಯಾಪ್ತಿಯ ಮನೆಗಳಿಗೆ ತೆರಳಿ ರೋಗ ತಪಾಸಣೆಗಾಗಿ ಸಹಕರಿ ಸಿದ್ದರು. ಜಿಲ್ಲೆಯಲ್ಲಿ ಕ್ಷಯಮುಕ್ತ ಚಟುವಟಿಕೆಗಳನ್ನು ಆರಂಭಿಸಿದ ಪಂಚಾಯತ್ಗಳಲ್ಲಿ ಪ್ರಥಮ ಪಂಚಾಯತ್ ಬೆಳ್ಳೂರಾಗಿದೆ. ಇದರ …
Read more “ಕ್ಷಯಮುಕ್ತ ಚಟುವಟಿಕೆ ಬೆಳ್ಳೂರು ಪಂಚಾಯತ್ಗೆ ಚಿನ್ನದ ಪದಕ”





ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮಧ್ಯೆ ಪೊಲೀಸರನ್ನು ಕಡಿದು ಕೊಲ್ಲಲು ಯತ್ನ ನಡೆದಿದೆ. ಘಟನೆಯಲ್ಲಿ ನರಹತ್ಯಾ ಯತ್ನಕ್ಕೆ ಕೇಸು ದಾಖಲಿಸಿದ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬದಿಯಡ್ಕ,

ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ನಿನ್ನೆ ರಾತ್ರಿ ಕಚೇರಿಗೆ ಕಳ್ಳರು ನುಗ್ಗಿರುವು ದಾಗಿ ಅಂದಾಜಿಸಲಾಗಿದೆ. ಕಚೇರಿ ಯಲ್ಲಿದ್ದ ಮೂರು ಲ್ಯಾಪ್ಟೋಪ್ ಗಳನ್ನು ಕಳವು ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬದಿಯಡ್ಕ: ಕನ್ಯಪ್ಪಾಡಿಯಲ್ಲಿ ಅಂಗಡಿಯ ಮುಂದೆ ಮಲಗಿದ್ದ ಎರಡು ಹಸುಗಳನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಬದಿಯಡ್ಕ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಜೋಕಟ್ಟೆಯ ಮುಹಮ್ಮದ್ ಅಶ್ಫಾಕ್ (30) ಎಂಬಾತನನ್ನು ಬದಿಯಡ್ಕ ಪೊಲೀಸ್

ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page