
ಕೊಚ್ಚಿ: ಪ್ರಾಯಪೂರ್ತಿ ಯಾಗದ ಇಬ್ಬರು ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ ಸೆರೆಗೀಡಾಗಿದ್ದಾನೆ. ಕಾಸರಗೋಡು ನಿವಾಸಿಯೆನ್ನಲಾದ ಅಬ್ದುಲ್ ರಜಾಕ್ (38) ಎಂಬಾತ ಸೆರೆಗೀಡಾದ ವ್ಯಕ್ತಿಯೆಂದು ಹೇಳಲಾ ಗುತ್ತಿದೆ. ಈತ ಪೆರುಂಬಾವೂರಿನ ಬಾಡಿಗೆ ಮನೆಯಲ್ಲಿ ವಾಸಿಸಿ ಡ್ರೈವಿಂಗ್ ಸಹಿತ ವಿವಿಧ ಕೆಲಸ ನಿರ್ವಹಿಸುತ್ತಿದ್ದನು. ಈ ಮಧ್ಯೆ ಅನ್ಯ ರಾಜ್ಯ ಕಾರ್ಮಿಕರ ಕುಟುಂಬ ವೊಂದರ 12 ಹಾಗೂ 9 ವರ್ಷ ಪ್ರಾಯದ ಇಬ್ಬರು ಬಾಲಕಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಅಬ್ದುಲ್ ರಜಾಕ್ ವಾಸಿಸುತ್ತಿದ್ದ ಬಾಡಿಗೆ ಮನೆ ಸಮೀಪದ …
ಕಾಸರಗೋಡು: ವಾಹನದಿಂದ ಸರಳುಗಳನ್ನು ಇಳಿಸುತ್ತಿದ್ದ ವೇಳೆ ಮೈ ಮೇಲೆ ಬಿದ್ದು ಚಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಾಸರಗೋಡು ಅಣಂಗೂರು ಕೊಲ್ಲಂಪಾಡಿ ನಿವಾಸಿ ಅಶ್ರಫ್ (56) ಸಾವನ್ನಪ್ಪಿದ ದುರ್ದೈವಿ. ನುಳ್ಳಿಪ್ಪಾಡಿ ಯಲ್ಲಿರುವ ಕಟ್ಟಡ ನಿರ್ಮಾಣ ಸಾಮಗ್ರಿ ಮಾರಾಟದಂಗಡಿಯ ವಾಹನ ಚಾಲಕನಾಗಿರುವ ಅಶ್ರಫ್ ನಿನ್ನೆ ಮಧ್ಯಾಹ್ನ ವಾಹನದಲ್ಲಿ ಸರಳು ಸಹಿತ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೇರಿ ಚೆಂಗಳ ಸಂತೋಷ್ನಗರಕ್ಕೆ ತಲುಪಿ ಅದನ್ನು ಅಲ್ಲಿ ಇಳಿಸಲೆಂದು ವಾಹನದ ಮೇಲೇರಿ ಹಗ್ಗವನ್ನು ಬಿಡಿಸುವ ವೇಳೆ ಲಾರಿ ಒಂದು ಭಾಗಕ್ಕೆ ವಾಲಿ ಸರಳು …
Read more “ವಾಹನದಿಂದ ಸರಳು ಇಳಿಸುತ್ತಿದ್ದ ವೇಳೆ ದೇಹದ ಮೇಲೆ ಬಿದ್ದು ಚಾಲಕ ಮೃತ್ಯು”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page