
ಕುಂಬಳೆ: ಬೇಕಲ ಪೊಲೀಸರು ಸೆರೆಹಿಡಿದ ಕುಖ್ಯಾತ ಕಳವು ಪ್ರಕರಣದ ಇಬ್ಬರು ಆರೋಪಿಗಳು ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳತ್ತೂರು ಪಂಜಿಕಲ್ಲಿನ ಮನೆಯಿಂದ ನಗನಗದು ದೋಚಿದ ಪ್ರಕರಣದಲ್ಲೂ ಆರೋಪಿಗಳಾಗಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್ ಚಿಟ್ಟೂರು ಆಯಿರೂರು ಕೊಳಕ್ಕರೆಪರಂಬಿಲ್ ನಿವಾಸಿ ಜಲೀಲ್ ಯಾನೆ ಶಟರ್ ಜಲೀಲ್ (36), ಕಾಸರಗೋಡು ಆಲಂಪಾಡಿಯ ಅಬ್ದುಲ್ ಲತೀಫ್ (46) ಎಂಬಿವರನ್ನು ಬೇಕಲ ಡಿವೈಎಸ್ಪಿ ಎಂ.ಪಿ. ಆಜಾದ್ರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಇವರನ್ನು ತನಿಖೆಗೊಳಪಡಿಸಿದಾಗ ಕಳತ್ತೂರು ಪಂಜಿಕಲ್ಲಿನ ಯೂಸಫ್ರ ಮನೆಯಿಂದ 9 ಪವನ್ ಚಿನ್ನಾಭರಣ …
Read more “ಬೇಕಲದಲ್ಲಿ ಸೆರೆಗೀಡಾದ ಕಳವು ಆರೋಪಿಗಳು ಕಳತ್ತೂರಿನ ಮನೆಯಿಂದ ನಗ-ನಗದು ದೋಚಿದ ಪ್ರಕರಣದಲ್ಲೂ ಶಾಮೀಲು”
ಉಪ್ಪಳ: ಉದ್ಯೋಗದಿಂದ ನಿವೃತ್ತರಾದ ಬಳಿಕ ತಿರುವನಂತಪುರ ನಿವಾಸಿ ಸರಕಾರಿ ಕ್ವಾರ್ಟರ್ಸ್ ತೊರೆದು ಉಪ್ಪಳದಲ್ಲಿ ಮನೆಯೊಂ ದನ್ನು ಬಾಡಿಗೆಗೆ ಪಡೆದುಕೊಂಡರು. ಈಗ ಈ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಇತರ 18 ಮಂದಿ ಮನಃಶಾಂತಿಯಿಂದ ಜೀವಿಸುತ್ತಿದ್ದಾರೆ. ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್ಪೆಕ್ಟರ್ ಆಗಿದ್ದ ಚಂದ್ರಶೇಖರನ್ ತಂಬಿ ಕಳೆದ ಫೆಬ್ರವರಿ 28ರಂದು ಸೇವೆಯಿಂದ ನಿವೃತ್ತರಾದರು. ಸೇವೆಯಿಂದ ನಿವೃತ್ತರಾದ ಬಳಿಕ ಹೆಚ್ಚಿನವರು ತಮ್ಮ ಊರಿಗೆ ತೆರಳುವುದು ಸಾಮಾನ್ಯವಾಗಿದ್ದರೂ ಇವರು ಅಂದೇ ಬಾಡಿಗೆಗೆ ಕ್ವಾರ್ಟರ್ಸ್ ಪಡೆದುಕೊಂಡು ಇಲ್ಲಿ ಉಳಿದಿದ್ದಾರೆ. 7 ವರ್ಷದ …

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಯುವಕರು ಗುಂಪುಸೇರಿ ಘರ್ಷಣೆಯಲ್ಲಿ ತೊಡಗಿದ ಘಟನೆ ನಡೆದಿದೆ. ಮಾಹಿತಿ ತಿಳಿದು ತಲುಪಿದ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ನಳಿನಾಕ್ಷನ್ರ ನೇತೃತ್ವದಲ್ಲಿ ಪೊಲೀಸ್ ತಂಡ ಮೂರು ಮಂದಿಯನ್ನು

ಬದಿಯಡ್ಕ: ಶೇಣಿ ಏಳ್ಕಾನದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಶೀಟ್ ಯಂತ್ರ ಕಳವಿಗೀಡಾಗಿದೆ. ಜೂನ್ 22ರಿಂದ ೨೮ರ ಮಧ್ಯೆ ಕಳವು ನಡೆದಿರುವುದಾಗಿ ಕಂಪೆನಿಯ ಮಾಲಕ ಕನ್ನಾಟಿಕಾನದ ಸೋಜನ್ ಜೋರ್ಜ್ ಬದಿಯಡ್ಕ ಪೊಲೀಸರಿಗೆ ನೀಡಿದ

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page