
ಉಪ್ಪಳ: ಅಂಬಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆದ ಮಹಾ ಶಿವರಾತ್ರಿ ಮಹಾಪೂಜೆ ವೇಳೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತೆಯೋರ್ವಳ 5 ಪವನ್ ತೂಕದ ಚಿನ್ನದ ಸರ ನಾಪತ್ತೆಯಾದ ಘಟನೆ ನಡೆದಿದ್ದು, ಅಲ್ಪ ಹೊತ್ತಿನಲ್ಲೇ ಲಭಿಸಿದ ಮಹಿಳೆ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಮಲ್ಲಂಗೈ ನಿವಾಸಿಯಾದ ಐಶ್ವರ್ಯ ಶಿವರಾಮ ಶೆಟ್ಟಿ ಎಂಬ ವರು ನಿನ್ನೆ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಲು ಕ್ಷೇತ್ರಕ್ಕೆ ಆಗಮಿಸಿ ದ್ದರು. ಈ ವೇಳೆ ಅವರ ಚಿನ್ನದ ಸರ ನಾಪತ್ತೆಯಾಗಿತ್ತು. ಕೂಡಲೇ ಅವರು ಕ್ಷೇತ್ರದ ಸಮಿತಿಯವರಲ್ಲಿ ತಿಳಿಸಿದ್ದು, ಅರ್ಚಕ …
ಮಂಜೇಶ್ವರ: ತೀರ್ಥ ಸಮಾನ ವಾದ ನೀರನ್ನು ಕಲುಷಿತಗೊಳಿಸಿ ಜನರಿಗೆ ಕುಡಿಯಲು ಕೂಡಾ ಸಾಧ್ಯವಾ ಗದ ಸ್ಥಿತಿಗೆ ತಲುಪಿಸುತ್ತಿರುವ ಸ್ಥಳೀಯ ಕಂಪೆನಿಯೊಂದರ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 8 ವರ್ಷಗಳಿಂದ ಇಲ್ಲಿ ಕಾರ್ಯಾಚರಿಸು ತ್ತಿರುವ ಯುನೈಟೆಡ್ ಸೀ ಫುಡ್ ಕಾರ್ಖಾನೆ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದಾರೆ. ನಿರಂತರ ವಾಯು, ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಜನವಾಸ ಈ ಸ್ಥಳದಲ್ಲಿ ಅಪಾಯಕಾರಿಯಾಗಿ ಬದಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸೂಕ್ತ ಕಾನೂನು ಕ್ರಮಗಳನ್ನು ಪಾಲಿಸದೆ ಮೀನಿನ ತ್ಯಾಜ್ಯವನ್ನು ಹಾಗೂ ಮಲಿನ ಜಲವನ್ನು ಬಹಿರಂಗವಾಗಿ …
Read more “ತೀರ್ಥದಂತ ನೀರು ಮಲಿನ ಆರೋಪ: ಕಣ್ವತೀರ್ಥದಲ್ಲಿ ಮೀನು ಕಾರ್ಖಾನೆ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ”





ಕಾಸರಗೋಡು: ಖಾಸಗಿ ಬಸ್-ಸ್ಕೂಟರ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಇರಿಯ ಮಂಡೆಂಗಾನದ ಫಾರೂಕ್ (32) ಮೃತಪಟ್ಟ ದುರ್ದೈವಿ. ಇವರು ಇರಿಯದಲ್ಲಿ ಕೊರಿಯರ್ ಸಂಸ್ಥೆಯ ನೌಕರಾಗಿ ದ್ದರು. ಕಳೆದ

ಕಾಸರಗೋಡು: ಸಮಸ್ತ ಮುಶಾವರ ಸದಸ್ಯ ಹಾಗೂ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ತ್ವಾಖ ಅಹಮ್ಮದ್ ಮೌಲವಿ ಅಲ್ ಅಸ್ಹರಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಈ ಮಧ್ಯೆ ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಇವರು

ನೀರ್ಚಾಲು: ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪುದುಕೋಳಿ ಪರಿಶಿಷ್ಟ ಜಾತಿ ಉನ್ನತಿಯ ಉಮೇಶ್ (34) ಮೃತ ವ್ಯಕ್ತಿ. ಅಸೌಖ್ಯ ಬಾಧಿಸಿದ್ದ ಇವರು ಹಲವು ತಿಂಗಳುಗಳಿಂದ ತಲಶ್ಶೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಬಾಲಕೃಷ್ಣ-ಲಕ್ಷ್ಮಿ ದಂಪತಿಯ ಪುತ್ರನಾದ

ಕೊಲ್ಲಂ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಬಸ್ ನಿಲ್ದಾಣಕ್ಕೆ ನುಗ್ಗಿ ವಿದ್ಯಾರ್ಥಿ ಸಹಿತ ಮೂರು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗಾಯಗೊಂಡ ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವೆನ್ನಲಾಗಿದೆ. ಟಿಪ್ಪರ್

ಕುಂಬಳೆ: ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ಹಾಗೂ ಸ್ನೇಹಿತೆಗೆ ತಂಡವೊಂದು ಚಾಕು ತೋ ರಿಸಿ ಬೆದರಿಕೆಯೊಡ್ಡಿ ಅಪಹರಿಸಿಕೊಂ ಡೊಯ್ದ ಬಳಿಕ ಅವರಿಗೆ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಈ ಘಟನೆಗೆ ಸಂಬಂ ಧಿಸಿ ಕೇಸು ದಾಖಲಿಸಿಕೊಂಡ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page