
ಉಪ್ಪಳ: ಮಹಿಳಾ ಯಕ್ಷಕೂಟ ಹಾಗೂ ಬಾಲಕಲಾವಿದರ ಯಕ್ಷ ಕಲಾ ಕೇಂದ್ರ ಪೊನ್ನೆತ್ತೋಡು ಕಯ್ಯಾರು, ಈ ಎರಡೂ ತರಬೇತಿ ಕೇಂದ್ರದ 11ನೇ ವಾರ್ಷಿಕೋತ್ಸವ ಮೇ 2 ಹಾಗೂ 3ರಂದು ಶ್ರೀ ಭಗವತಿ ಕೃಪಾ ವೀರಾಂಜನೇಯ ವ್ಯಾಯಾಮ ಶಾಲೆ, ಭಗವತೀ ನಗರ ಅಡ್ಕದಲ್ಲಿ ಜರಗಲಿದೆ. ೨ರಂದು ಬೆಳಿಗ್ಗೆ 10 ಗಂಟೆಗೆ ವಾರ್ಷಿಕೋತ್ಸವದ ಉದ್ಘಾಟನೆ,11 ರಿಂದ ಮಹಿಳಾ ಯಕ್ಷಕೂಟದ ಸದಸ್ಯರಿಂದ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳ, 3ಕ್ಕೆ ಪೂರ್ವರಂಗ ವೈಭವ ಹಾಗೂ 5 ಗಂಟೆಯಿದ ಬಾಲ ಕಲಾವಿದರ ಕೇಂದ್ರದ ವಿದ್ಯಾರ್ಥಿಗಳಿಂದ ಕೃಷ್ಣ …
Read more “ಕಯ್ಯಾರು ಪೊನ್ನೆತ್ತೋಡು ಮಹಿಳಾ ಯಕ್ಷಕೂಟ,ಬಾಲಕಲಾವಿದರ ಯಕ್ಷಕಲಾ ಕೇಂದ್ರದ ವಾರ್ಷಿಕೋತ್ಸವ”
ಬದಿಯಡ್ಕ: ಜೀರ್ಣೋದ್ಧಾರಗೊಂಡ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನವು ಇಂದು ದೇವಸ್ಥಾನ ಹೇಗಿರಬೇಕೋ ಹಾಗೇ ಬದಲಾಗಿದೆ. ಬಹಳಷ್ಟು ಮಂದಿ ಊರು ಬಿಟ್ಟು ಹೊರಹೋಗಿದ್ದರೂ, ಉದನೇಶ್ವರನ ಮೂಲಕ ಭಕ್ತರು ಒಂದಾಗಿದ್ದಾರೆ. ಉದನೇಶ್ವರನ ಬಿಟ್ಟು ದೂರಹೋಗಿಲ್ಲ. ಜೀವನಕ್ಕೋಸ್ಕರ ಹೊರರಾಜ್ಯದಲ್ಲಿದ್ದರೂ ಅವರೆಲ್ಲರೂ ಉದನೇಶ್ವರನ ಭಕ್ತರಾಗಿಯೇ ಇದ್ದಾರೆ. ತುಂಬ ಚಂದದ ದೇವಸ್ಥಾನವಾಗಿ ಪೆರಡಾಲ ಬದಲಾಗಿದೆ. ಪೆರಡಾಲದ ಬ್ರಹ್ಮಕಲಶೋತ್ಸವದ ಬಗ್ಗೆ ಎಲ್ಲರ ಬಾಯಲ್ಲೂ ಅದ್ಭುತ ಅದ್ಭುತ ಎಂಬ ಮಾತು ಕೇಳಿಬರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನುಡಿದರು.ಪೆರಡಾಲ ಶ್ರೀ ಉದನೇಶ್ವರ …
Read more “ಪೆರಡಾಲ ಶ್ರೀ ಉದನೇಶ್ವರನ ಮೂಲಕ ಭಕ್ತರು ಒಂದಾಗಿದ್ದಾರೆ-ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ”





ಮಂಜೇಶ್ವರ: ವರ್ಕಾಡಿ ಸುಂಕದ ಕಟ್ಟೆ ನಿವಾಸಿ ಮುಹಮ್ಮದ್ ಎಂ.ಎಸ್ (85) ನಿಧನ ಹೊಂದಿದರು. ಮೃತರು ಪತ್ನಿ, ಐಸಮ್ಮ, ಮಕ್ಕಳಾದ ಸಿದ್ದಿಕ್ (ಮಂಜೇಶ್ವರ ತಾಲೂಕು ಕಚೇರಿ ಉದ್ಯೋಗಿ), ಇಬ್ರಾಹಿಂ, ಅಬ್ದುಲ್ ಖಾದರ್ ಹಾಗೂ ಅಪಾರ ಬಂಧು

ಬದಿಯಡ್ಕ: ಉಂಡೆಮನೆ ದಿ| ಸತ್ಯಶಂಕರ ಭಟ್ರ ಪತ್ನಿ ಯು. ರತ್ನಾವತಿ (59) ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಇವರು ಬಿಜೆಪಿ ಅಭ್ಯರ್ಥಿಯಾಗಿ ಪಂಚಾಯತ್ಗೆ ಸ್ಪರ್ಧಿಸಿದ್ದರು. ಮೃತರು ಮಕ್ಕಳಾದ ಲಕ್ಷ್ಮೀ,

ಕಾಸರಗೋಡು: ವಿದ್ಯಾನಗರ ಬಳಿಯ ಉದಯಗಿರಿ ನೆಲ್ಕಳ ನಿವಾಸಿ ದಿ| ರಾಮನ್ ಕೆ.ಎನ್. ಎಂಬವರ ಪತ್ನಿ ಲಲಿತ (9೦) ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ವಿಜಯನ್ ಕೆ.ಎನ್, ಬೇಬಿ ಕೆ.ಎನ್, ವೇಣು

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ವರ್ಕಾಡಿ ಸುಂಕದ ಕಟ್ಟೆ ನಿವಾಸಿ ಮುಹಮ್ಮದ್ ಎಂ.ಎಸ್ (85) ನಿಧನ ಹೊಂದಿದರು. ಮೃತರು ಪತ್ನಿ, ಐಸಮ್ಮ, ಮಕ್ಕಳಾದ ಸಿದ್ದಿಕ್ (ಮಂಜೇಶ್ವರ ತಾಲೂಕು ಕಚೇರಿ ಉದ್ಯೋಗಿ), ಇಬ್ರಾಹಿಂ, ಅಬ್ದುಲ್ ಖಾದರ್ ಹಾಗೂ ಅಪಾರ ಬಂಧು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page