
ಕುಂಬಳೆ: ಅಂಚೆ ಕಚೇರಿಗಾಗಿ ಕಟ್ಟಡ ನಿರ್ಮಿಸುವಾಗ ಸ್ಥಳೀಯರ ಸಂಚಾರ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ದೂರಲಾಗಿದೆ. ಅಂಚೆ ಇಲಾಖೆಯ ಅಧೀನದಲ್ಲಿರುವ ಕುಂಬಳೆ ಮೀನು ಮಾರುಕಟ್ಟೆ ಸಮೀಪದ ಸ್ಥಳದಲ್ಲಿ ಅಂಚೆ ಕಚೇರಿ ನಿರ್ಮಿಸುವುದ ರಂಗವಾಗಿ ಹಲವು ಕಾಲಗಳಿಂದ ಸ್ಥಳೀಯರು ಉಪಯೋಗಿಸುತ್ತಿದ್ದ ದಾರಿಯನ್ನು ಮುಚ್ಚಲಾಗಿದೆ ಎಂದು ದೂರಲಾಗಿದೆ. ಅಂಚೆ ಕಚೇರಿಗೆ ಆವರಣಗೋಡೆ ನಿರ್ಮಿಸುವ ಹೆಸರಲ್ಲಿ ಸ್ಥಳೀಯರ ದಾರಿಯನ್ನು ಮುಚ್ಚಲಾಗಿದೆ. ಕುಂಬಳೆಯ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುವ ಅಂಚೆ ಕಚೇರಿಗೆ ಸ್ವಂತವಾಗಿ ಕಟ್ಟಡ ನಿರ್ಮಿಸಲು ಅಂಚೆ ಇಲಾಖೆ ಯೋಜನೆ ಹಾಕಿತ್ತು. ಕಟ್ಟಡದ ಹೆಚ್ಚಿನ …
Read more “ಕುಂಬಳೆ ಅಂಚೆ ಕಚೇರಿ ನಿರ್ಮಾಣ: ಶಾಲಾ ಮೈದಾನಕ್ಕಿರುವ ದಾರಿ ಮುಚ್ಚಲು ಯತ್ನ; ಸ್ಥಳೀಯರಿಂದ ಪ್ರತಿಭಟನೆ”
ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26) ಸಾವಿಗೀಡಾದ ಯುವತಿ ಯಾಗಿದ್ದಾಳೆ. ನಿನ್ನೆ ಸಂಜೆ ವೇಳೆ ಈಕೆಯ ಮೃತದೇಹ ಮನೆ ಯೊಳಗೆ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ವೇಳೆ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಮನೆಯವರು ಜಯ ನಂದರ ಸಹೋದರಿಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. …

ಮಂಜೇಶ್ವರ: ಹೊಸಂಗಡಿ ಬಳಿಯ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ್ನು ತಲಪಾಡಿಗೆ ಸ್ಥಳಾಂತರಿಸಲು ಸಿದ್ದತೆ ನಡೆಸಲಾಗು ತ್ತಿದೆ. ಹಲವಾರು ವರ್ಷಗಳಿಂದ ವಾಮಂಜೂರಿನಲ್ಲಿ ಚೆಕ್ಪೋಸ್ಟ್ ಕಚೇರಿ ಕಂಟೈನರ್ನಲ್ಲಿ ಕಾರ್ಯಾ ಚರಿಸುತ್ತಿದೆ. ಆದರೆ ಕಚೇರಿಗೆ ಸ್ವಂತ ಕಟ್ಟಡ,

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ಕುಂಬಳೆ: ಇತ್ತೀಚೆಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಎಎಸ್ಪಿ, ಆರ್ಟಿಒ, ಪಂಚಾಯತ್ ಜನಪ್ರತಿ ನಿಧಿಗಳು, ಬಸ್ ಕಾರ್ಮಿಕರು, ಸಂಘಟನೆಗಳ ನೇತಾರರು ಸೇರಿ ಕೈಗೊಂಡ ಟ್ರಾಫಿಕ್ ಪರಿಷ್ಕಾರವನ್ನು ಇದೀಗ ಟ್ರಾಫಿಕ್ ರೆಗ್ಯುಲೇಟರಿ ಕಮಿಟಿ ಉಲ್ಲಂಘಿಸಿದೆಯೆಂದು ಬಸ್ ನೌಕರರು

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಕರ್ನಾಟಕ ನಿವಾಸಿ ಯುವತಿಯನ್ನು ಅಂಬಲತ್ತರಕ್ಕೆ ಕರೆತಂದು ಮಾನಭಂಗ ಗೈದಿರುವು ದಾಗಿ ದೂರಲಾಗಿದೆ. ೩೦ರ ಹರೆಯದ ಯುವತಿ ನೀಡಿದ ದೂರಿನಂತೆ ಇರಿಯದ ಬಶೀರ್, ಪಳ್ಳಿಕೆರೆಯ ಆಶಿಕ್ ಎಂಬಿವರ ವಿರುದ್ಧ ಅಂಬಲತ್ತರ

ಮಂಜೇಶ್ವರ: ಹೊಸಂಗಡಿ ಬಳಿಯ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ್ನು ತಲಪಾಡಿಗೆ ಸ್ಥಳಾಂತರಿಸಲು ಸಿದ್ದತೆ ನಡೆಸಲಾಗು ತ್ತಿದೆ. ಹಲವಾರು ವರ್ಷಗಳಿಂದ ವಾಮಂಜೂರಿನಲ್ಲಿ ಚೆಕ್ಪೋಸ್ಟ್ ಕಚೇರಿ ಕಂಟೈನರ್ನಲ್ಲಿ ಕಾರ್ಯಾ ಚರಿಸುತ್ತಿದೆ. ಆದರೆ ಕಚೇರಿಗೆ ಸ್ವಂತ ಕಟ್ಟಡ,

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page