ಉಪ್ಪಳ: ಮಂಗಲ್ಪಾಡಿ, ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳ ಕಡಲತೀರಗಳಲ್ಲಿ ಕಡಲ್ಕೊರೆತ ವ್ಯಾಪಕಗೊಂಡಿದ್ದು, ರಸ್ತೆಗಳು ಹಾಗೂ ಮನೆಗಳು ಅಪಾಯದಂಚಿನಲ್ಲಿವೆ. ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಣಿಮುಂಡದಲ್ಲಿ ನಾಲ್ಕು ಮನೆಗಳು ಯಾವುದೇ ಕ್ಷಣ ಸಮುದ್ರಪಾಲಾಗುವ ಭೀತಿ ನೆಲೆಗೊಂಡಿದೆ. ಇಲ್ಲಿನ ಜಯರಾಮ, ಕೇಶವ, ಅಲಿಮ, ಅವ್ವಾಬಿ ಎಂಬವರ ಮನೆ ಅಪಾಯದಂಚಿನಲ್ಲಿದೆ. ಹಲವು ದಿನಗಳಿಂದ ಕಡಲ್ಕೊರೆತ ವ್ಯಾಪಕಗೊಂಡಿದ್ದು, ನೀರು ಮನೆಗೆ ಬಡಿದು ಅಂಗಳತನಕ ತಲುಪುತ್ತಿದೆ. ಮನೆ ಸುತ್ತಲೂ ಮರಳು ತುಂಬಿಕೊಂಡಿದ್ದು, ಇಲ್ಲಿ ವಾಸ ಮಾಡಲು ಅಸಾಧ್ಯವಾಗುತ್ತಿದೆ. ಈ ಪರಿಸರದಲ್ಲಿ ತಡೆಗೋಡೆ ನಿರ್ಮಿಸಲು …
ಕುಂಬಳೆ: ಕುಂಬಳೆ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಆಡಳಿತ ವ್ಯಾಪಕಗೊಂಡಿರುವುದಾಗಿ ಆರೋಪಿಸಿ ಸಿಪಿಎಂ ಕುಂಬಳೆ ಲೋಕಲ್ ಕಮಿಟಿ ಪಂಚಾಯತ್ ಕಚೇರಿಗೆ ನಿನ್ನೆ ಮಾರ್ಚ್ ನಡೆಸಿತು. ಏರಿಯಾ ಸೆಕ್ರೆಟರಿ ಸಿ.ಎ. ಸುಬೈರ್ ಉದ್ಘಾಟಿಸಿದರು. ಕುಂಬಳೆ ಪಂಚಾಯತ್ನಲ್ಲಿ ಆಡಳಿತ ನಡೆಸುವವರು ಕೊಳ್ಳೆಹೊಡೆಯುವ ತಂಡದಂತೆ ವರ್ತಿಸುತ್ತಿದ್ದಾರೆಂದು ಅವರು ಆರೋಪಿಸಿದರು. ಜನರ ತೆರಿಗೆ ಹಣವನ್ನು ಕೊಳ್ಳೆಹೊಡೆದು ಅಭಿವೃದ್ಧಿ ಇಲ್ಲದಂತೆ ಮಾಡಲಾಗಿದೆ. ಪಂಚಾಯತ್ ಆಡಳಿತ ಸಮಿತಿ ಜನಪರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಮುಟ್ಟಿದ್ದೆಲ್ಲದರಲ್ಲೂ ಭ್ರಷ್ಟಾಚಾರ ನಡೆಸಿ ಕುಂಬಳೆಯ ಜನತೆಗೆ ಸವಾಲಾಗಿ ಪರಿಣಮಿಸಿದೆಯೆಂದು ಸುಬೈರ್ ತಿಳಿಸಿದರು. ಲೋಕಲ್ ಸೆಕ್ರೆಟರಿ …
Read more “ಭ್ರಷ್ಟಾಚಾರ ಆಡಳಿತ ಆರೋಪಿಸಿ ಕುಂಬಳೆ ಪಂಚಾಯತ್ ಕಚೇರಿಗೆ ಸಿಪಿಎಂ ಮಾರ್ಚ್”
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪದಲ್ಲಿ ಕ್ಯಾಂಟೀನ್ ನಡೆಸುವ ಬೇತಲಂ ಉಂದತ್ತಡ್ಕದ ಸವಿತ ಎಂಬವರ ಪುತ್ರಿ ದೇವಿಕ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.
ಕಾಸರಗೋಡು: 16ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ನೀಡಿದ ಆರೋಪದಂತೆ ಉನ್ನತರ ಸಹಿತ ಒಂಭತ್ತು ಮಂದಿಯನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ೮ ಮಂದಿ ಸಹಿತ 14 ಮಂದಿ ವಿರುದ್ಧ
ಬದಿಯಡ್ಕ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ಸೆರೆಗೀಡಾದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ತಲೆಮರೆಸಿಕೊಂಡ ಆರೋಪಿ ಸೆರೆಗೀಡಾಗಿದ್ದಾನೆ. ನಾರಂಪಾಡಿ ನಿವಾಸಿಯಾದ ಅಬ್ದುಲ್ ರಸಾಕ್ (35) ಎಂಬಾತನನ್ನು ಬದಿಯಡ್ಕ ಎಎಸ್ಐ ಮುಹಮ್ಮದ್ ನೇತೃತ್ವದ ಪೊಲೀಸ್ ತಂಡ ಅಜ್ಮೀರ್ನಿಂದ ಸೆರೆಹಿಡಿದಿದೆ.
ಕಾಸರಗೋಡು: ಯುವತಿ ಯೋರ್ವೆ ಮನೆಯೊಳಗೆ ಕಿಚ್ಚಿರಿಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಹೊಸದುರ್ಗಕ್ಕೆ ಸಮೀಪದ ಕರಿಂದಳ ಪುಲಿಯನ್ನೂರಿನ ವಿಜಯನ್ ಎಂಬವರ ಪತ್ನಿ ಒ. ಸವಿತ (48) ಸಾವನ್ನಪ್ಪಿದ ಯುವತಿ. ಕಾಂಕ್ರೀಟ್ ಮನೆಯ ಎರಡನೇ
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪದಲ್ಲಿ ಕ್ಯಾಂಟೀನ್ ನಡೆಸುವ ಬೇತಲಂ ಉಂದತ್ತಡ್ಕದ ಸವಿತ ಎಂಬವರ ಪುತ್ರಿ ದೇವಿಕ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.
ಕೊಚ್ಚಿ: ರಾಜ್ಯದಲ್ಲಿ ಚಿನ್ನದ ಬೆಲೆ ಹೆಚ್ಚುತ್ತಲೇ ಇದೆ. ನಿನ್ನೆ ಅಲ್ಪ ಕುಸಿತ ಕಂಡು ಬಂದ ಬೆಲೆ ಇನ್ನು ಮತ್ತೆ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ದರ ದಾಖಲಿಸಿದೆ. ಇದುವರೆಗಿನ ಸಾರ್ವಕಾಲಿಕ ದಾಖಲೆಗಳನ್ನೆಲ್ಲಾ ಮುರಿದು ಚಿನ್ನದ ಬೆಲೆಯ
ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನು ಸ್ವಾಮಿ ರಾಧಾಕೃಷ್ಣನ್ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸರಳ ಸಮಾರಂ ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಿ.ಪಿ. ರಾಧಾಕೃಷ್ಣನ್ರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಮಂತ್ರಿ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page