
ಕಲ್ಲಿಕೋಟೆ: ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಪ್ರಜ್ಞಾಹೀನ ಗೊಳಿಸಿ ಯುವಕನ ಚಿನ್ನ ಹಾಗೂ ಲ್ಯಾಪ್ಟಾಪ್ ಕಳವು ಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ನಡೆದ 24 ಗಂಟೆಗಳೊಳಗೆ ಕಲ್ಲಿಕೋಟೆಯಿಂದ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ತನಿಖಾ ತಂಡ ತಿಳಿಸಿದೆ. ವಡಗರ ಪುದುಪಣಂ ನಿವಾಸಿ ವಿ.ಪಿ. ಸರೀನ್ರ ಚಿನ್ನ ಹಾಗೂ ಹಣ ಒಳಗೊಂಡ ಬ್ಯಾಗನ್ನು ಕಳವುಗೈಯ್ಯ ಲಾಗಿತ್ತು. ಶುಕ್ರವಾರ ರಾತ್ರಿ ನಡೆದ ಘಟನೆಯಲ್ಲಿ ರೈಲ್ವೇ ಪೊಲೀಸರು ಹಾಗೂ ಆರ್ಪಿಎಫ್ ಜಂಟಿಯಾಗಿ ಪ್ರತ್ಯೇಕ ತಂಡ …
Read more “ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಯುವಕನ ಚಿನ್ನ, ನಗದು ಕಳವು: 3 ಮಂದಿ ಸೆರೆ”
ಕುಂಜತ್ತೂರು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ರಿಗೆ ಬಿಜೆಪಿ ಮಂಜೇಶ್ವರ ಪಂ. ಸಮಿತಿ ವತಿಯಿಂದ ತೂಮಿ ನಾಡುನಲ್ಲಿ ಸ್ವಾಗತ ನೀಡಲಾಯಿತು. ಅಭ್ಯರ್ಥಿಯಾಗಿ ಅಧಿಕೃತ ಘೋಷಣೆ ಹೊರ ಬಂದ ಬಳಿಕ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ವೇಳೆ ನಡೆದ ಸಭೆಯಲ್ಲಿ ಕೆ. ಸುರೇಂದ್ರನ್ ಮಾತನಾಡಿ, ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು. ಕಳೆದ ೪೦ ವರ್ಷಗಳಿಂದ ಇಲ್ಲಿ ಗೆಲ್ಲುತ್ತಿರುವ ಪಕ್ಷಗಳು ಮಂಜೇಶ್ವರವನ್ನು ಹಿಂದುಳಿದ ಪ್ರದೇಶವನ್ನಾಗಿ ಮಾಡಿರುವುದಾಗಿ ಅವರು ಆರೋಪಿಸಿದರು. ಬಿಜೆಪಿ ಮಂಜೇಶ್ವರ ಮಂಡಲ …
Read more “ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ- ಕೆ. ಸುರೇಂದ್ರನ್”





ಉಪ್ಪಳ: ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ ಮತ್ತು ಮಂಗಲ್ಪಾಡಿ ಕೃಷಿ ಭವನದ ವತಿಯಿಂದ ಕೃಷಿಕರ ದಿನಾಚರಿಸಲಾಯಿತು. ಮಂಗಲ್ಪಾಡಿಯ ಅತ್ಯುತ್ತಮ 24 ಕೃಷಿಕರನ್ನು ಸನ್ಮಾನಿಸಲಾಯಿತು. ಉಪ್ಪಳ ಪೇಟೆಯಿಂದ ಪ್ರಾರಂಭವಾದ ವರ್ಣರಂಜಿತ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾ

ಕಾಸರಗೋಡು: ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಜಿಲ್ಲೆಯಲ್ಲಿ ಹಬ್ಬದ ಸಂದರ್ಭಗಳಲ್ಲಿ ಹೆಚ್ಚಿನ ಪ್ಯಾಸೆಂಜರ್, ಮೆಮು ರೈಲು ಸೇವೆಗಳನ್ನು ಒದಗಿಸಲು ಹಾಗೂ ಪ್ರಸ್ತುತ ಸಂಚರಿಸುತ್ತಿರುವ ವಿವಿಧ ರೈಲುಗಳಿಗೆ ತುರ್ತಾಗಿ ತಾತ್ಕಾಲಿಕ ನಿಲುಗಡೆಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದೆಂದು ಬಿಜೆಪಿ

ಪೈವಳಿಕೆ: ಬಾಯಾರುಪದವು ಜಂಕ್ಷನ್ನಲ್ಲಿ ಹೈಮಾಸ್ಟ್ ದೀಪ ಕೆಟ್ಟು ಹೋಗಿ ಹಲವಾರು ತಿಂಗಳು ಕಳೆದರೂ ದುರಸ್ತಿಗೆ ಕ್ರಮಕೈಗೊಳ್ಳದಿರುª ÀÅದು ಸ್ಥಳೀಯರಿಗೆ ಸಮಸ್ಯೆಯಾಗಿದೆ. ಈ ಪ್ರದೇಶÀದಲ್ಲಿ ಎರಡು ಬ್ಯಾಂಕ್ಗಳು, ಹಲವು ಅಂಗಡಿಗಳು , ಆಟೋ ನಿಲ್ದಾಣಗಳು ಕಾರ್ಯಾಚರಿಸುತ್ತಿದ್ದು,

ಕಾಸರಗೋಡು: ರೈಲ್ವೇ ನಿಲ್ದಾಣದಲ್ಲಿ ಮರೆತುಹೋದ ೬೩ ಸಾವಿರ ರೂಪಾಯಿಗಳಿದ್ದ ಬ್ಯಾಗನ್ನು ಮುಖ್ಯೋಪಾಧ್ಯಾಯಿನಿಗೆ ಮರಳಿ ತಲುಪಿಸಿ ರೈಲ್ವೇ ಶುಚೀಕರಣ ಸಿಬ್ಬಂದಿ ಸಜಿನಿ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ. ತಳಂಗರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋ ಪಾಧ್ಯಾಯಿನಿ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ ಮತ್ತು ಮಂಗಲ್ಪಾಡಿ ಕೃಷಿ ಭವನದ ವತಿಯಿಂದ ಕೃಷಿಕರ ದಿನಾಚರಿಸಲಾಯಿತು. ಮಂಗಲ್ಪಾಡಿಯ ಅತ್ಯುತ್ತಮ 24 ಕೃಷಿಕರನ್ನು ಸನ್ಮಾನಿಸಲಾಯಿತು. ಉಪ್ಪಳ ಪೇಟೆಯಿಂದ ಪ್ರಾರಂಭವಾದ ವರ್ಣರಂಜಿತ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page