
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ತೈಲ ಕಂಪೆನಿಗಳು ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 195/5- ರೂ.ನಂತೆ ಹೆಚ್ಚಳಮಾಡಿವೆ.ಇದರಿಂದಾಗಿ ಕೇರಳದಲ್ಲಿ 19 ಕೆ.ಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಈಗ 2092 ರೂ.ಗೇರಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು ಪ್ರತೀ ಸಿಲಿಂಡರ್ ಬೆಲೆಯಲ್ಲಿ ತಲಾ 114/5 ರೂ.ನಂತೆ ಹೆಚ್ಚಿಸಲಾಗಿತ್ತು. ಅದಾದ ಬೆನ್ನಲ್ಲೇ ಎಪ್ರಿಲ್ ತಿಂಗಳ ಮೊದಲ ದಿನದಿಂದಲೇ ಬೆಲೆಯಲ್ಲಿ ಮತ್ತೆ 195.50 ರೂ.ನಂತೆ ಹೆಚ್ಚಿಸಲಾಗಿದೆ. ಇದು …
ಕಾಸರಗೋಡು: ವಿಭಿನ್ನ ಘಟನೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಿನ್ನೆ ಪೊಲೀಸರು ಮೂರು ಪೋಕ್ಸೋ ಪ್ರಕರಣಗಳನ್ನು ನೋಂದಾಯಿಸಿದ್ದಾರೆ. 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಯಾದ ಘಟನೆಯಲ್ಲಿ ಬೇಡಗಂ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. 15ರ ಹರೆಯದ ಬಾಲಕಿ ನೀಡಿದ ದೂರಿನಂತೆ ಕುತ್ತಿಕ್ಕೋಲ್ ಪಂಚಾಯತ್ನಲ್ಲಿ ವಾಸವಾಗಿರುವ ಸಂಬಂಧಿಕನಾದ ಯುವಕನ ವಿರುದ್ಧ ಕೇಸು ದಾಖಲಿಸ ಲಾಗಿದೆ. ಬಾಲಕಿ ಗರ್ಭಿಣಿ ಎಂದು ಸ್ಪಷ್ಟವಾಗಿರುವುದರೊಂದಿಗೆ ದೌರ್ಜನ್ಯ ಘಟನೆ ಬಹಿರಂಗ ಗೊಂಡಿದೆ. ಆರೋಪಿಯನ್ನು ಪತ್ತೆಹಚ್ಚಲು ಬೇಡಗಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.೮ನೇ ತರಗತಿಯ ಬಾಲಕಿಯನ್ನು ದೌರ್ಜನ್ಯಗೈದ ತಂದೆಯ …





ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಯಪೂರ್ತಿಯಾಗದ ಬಾಲಕಿಯೊಂದಿಗೆ ನಗ್ನವಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂಪಾಯಿ ಅಪಹರಿಸಿರುವುದಾಗಿ ದೂರಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ

ಕುಂಬಳೆ: ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ನೆರೆಮನೆಯವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪಾಡಿ ಸಿದ್ಧಿಬೈಲು ನಿವಾಸಿ ಪವನೇಶ್ (64) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಸಂಜೆ ಅವರ ಮನೆ

ಕುಂಬಳೆ: ವ್ಯಾಪಾರಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ಹಲ್ಲೆಗೈದು ಅವರ ಕಾರನ್ನು ಅಪಹರಿಸಿಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿಯ ಶಂಸೀರ್, ಅಯಾಸ್ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಕಾಸರಗೋಡು: ಯುವತಿ ನಾಪತ್ತೆಯಾದ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ. ಕೂಡ್ಲು ಮೀಪುಗುರಿ ನಿವಾಸಿ ಸುನಿತ (42) ನಾಪತ್ತೆಯಾಗಿದ್ದು, ಆ ಬಗ್ಗೆ ಅವರ ಪತಿ ಪ್ರಜೀಶ್ ಪಿ. ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ

ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಕೂಡಿ ಹಾಕಿ ಪ್ರಾಯಪೂರ್ತಿಯಾಗದ ಬಾಲಕಿಯೊಂದಿಗೆ ನಗ್ನವಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂಪಾಯಿ ಅಪಹರಿಸಿರುವುದಾಗಿ ದೂರಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page