
ಆಲಪ್ಪುಳ: ಕಾಣಿಕೆ ಹುಂಡಿಯ ಹಣ ಎಣಿಕೆ ಮಾಡುತ್ತಿದ್ದಾಗ ಅದರಿಂದ ಕಳವು ನಡೆಸಲೆತ್ನಿಸಿದ ದೇವಸ್ವಂ ಮಂಡಳಿಯ ನೌಕರ ಸೆರೆಗೀಡಾಗಿದ್ದಾನೆ. ಕಾಂಗ್ರೆಸ್ ಪ್ರಾದೇಶಿಕ ನೇತಾರ ಹರಿಪ್ಪಾಡ್ ಕುಮಾರಪುರಂ ನಿವಾಸಿ ರಾಗೇಶ್ಕೃಷ್ಣ ಎಂಬಾತನನ್ನು ದೇವಸ್ವಂ ವಿಜಿಲೆನ್ಸ್ ಕೈಯ್ಯಾರೆ ಸೆರೆಹಿಡಿದಿದೆ. ಹರಿಪ್ಪಾಡ್ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಘಟನೆ ನಡೆದಿದೆ. ಕಾಣಿಕೆ ಹುಂಡಿಯ 35 ಸಾವಿರ ರೂಪಾಯಿಗಳನ್ನು ಈತ ಅಪಹರಿಸಲೆತ್ನಿಸಿರುವುದಾಗಿ ದೂರಲಾಗಿದೆ. ಹಣ ಎಣಿಕೆ ಮಾಡುತ್ತಿದ್ದಂತೆ ಇಷ್ಟು ಮೊತ್ತವನ್ನು ಈತ ಬ್ಯಾಗ್ಗೆ ತುಂಬಿಸಿಕೊಂಡಿ ದ್ದಾನೆನ್ನಲಾಗಿದೆ. 20ರಷ್ಟು ನೌಕರರು ಎಣಿಕೆ ಮಾಡಿದ ಹಣವನ್ನು ಬ್ಯಾಂಕ್ ನೌಕರರಿಗೆ …
Read more “ಕಾಣಿಕೆ ಹುಂಡಿಯ ಹಣ ಕಳವಿಗೆತ್ನ: ಕಾಂಗ್ರೆಸ್ ನೇತಾರ ಸೆರೆ”
ಕುಂಬಳೆ: ನಾಯ್ಕಾಪಿನಲ್ಲಿ ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಫಾರೆನ್ಸಿಕ್ ತಜ್ಞರು ನಡೆಸಿದ ಪರಿಶೀಲನೆಯಲ್ಲಿ ಕಳ್ಳರದ್ದೆಂದು ಸಂಶಯಿಸುವ ಹಲವು ಬೆರಳಚ್ಚುಗಳು ಲಭಿಸಿದೆ. ಪೊಲೀಸ್ ಶ್ವಾನ ಮನೆ ಹಾಗೂ ಪರಿಸರದಲ್ಲಿ ವಾಸನೆ ಹಿಡಿದ ಬಳಿಕ ರಸ್ತೆ ಬಳಿವರೆಗೆ ಓಡಿ ನಿಂತಿದೆ. ಆದ್ದರಿಂದ ಕಳ್ಳರು ವಾಹನದಲ್ಲಿ ಬಂದು ಕಳವು ನಡೆಸಿ ಬಳಿಕ ಅದರಲ್ಲೇ ಪರಾರಿಯಾಗಿರ ಬಹುದೆಂದು ಸಂಶಯಿ ಸಲಾಗುತ್ತಿದೆ. ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್ಐ ಕೆ. …
Read more “ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಕಳವು: ತನಿಖೆ ತೀವ್ರ; ಹಲವು ಬೆರಳಚ್ಚುಗಳು ಲಭ್ಯ”

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಮುಳ್ಳೇರಿಯ: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸುತ್ತಿದ್ದಂತೆ ಮೃತಪಟ್ಟ ಘಟನೆ ನಡೆದಿದೆ. ಗಾಡಿಗುಡ್ಡೆ ಬಳಿಯ ತಲೆಬೈಲು ನಿವಾಸಿ ರೋಬರ್ಟ್ ಕ್ರಾಸ್ತ (50) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಅವಿವಾಹಿತನಾಗಿದ್ದು,

ಕಾಸರಗೋಡು: ಕಾಡುತ್ಪನ್ನಗಳ ಮಾರಾಟದಂಗಡಿಗೆ ಕಳ್ಳರು ನುಗ್ಗಿ ಬಾರೀ ಕಾಡುತ್ಪನ್ನಗಳನ್ನು ಕದ್ದು ಸಾಗಿಸಿದ ಬಗ್ಗೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮುಟ್ಟತ್ತೋಡಿ ಗ್ರಾಮದ ಆಲಂಪಾಡಿ ಸಿ.ಎಚ್.ನಗರ ದತ್ತ್ ಮೂಲೆ ಹೌಸ್ ನ ಇಸ್ಮಾಯಿಲ್ ಎಂಬವರ

ಕಾಸರಗೋಡು: ಹಾಡಹಗಲೇ ದ್ವಿಚಕ್ರ ವಾಹನದಲ್ಲಿ ತಲುಪಿದ ತಂಡ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಕರಿಮಣಿಸರವನ್ನು ಕಸಿದು ಪರಾರಿಯಾದ ಘಟನೆ ನಡೆದಿದೆ. ಮಾವುಂಗಾಲ್ ನೆಲ್ಲಿತ್ತರ ಕ್ಯಾಂಪ್ಕೋ ಸಮೀಪ ನಿನ್ನೆ ಸಂಜೆ ಈ ಘಟನೆ

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page