
ಮಧೂರು: ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಇಂದಿನಿಂದ 18ರವರೆಗೆ ವಾರ್ಷಿಕ ಜಾತ್ರೆ ನಡೆಯಲಿದೆ. ಈ ಸಂದರ್ಭ ದಲ್ಲಿ ಮಧ್ಯಾಹ್ನ 12 ಗಂಟೆಗೆ ತುಲಾಭಾರ ಸೇವೆಗಳು, 12.30ಕ್ಕೆ ಮಹಾಪೂಜೆ, ಸಂಜೆ ೫ಕ್ಕೆ ತಾಯಂ ಬಕ, ದೀಪಾರಾಧನೆ, ರಾತ್ರಿ 9ಕ್ಕೆ ಉತ್ಸವ ಬಲಿ ನಡೆಯಲಿದೆ. ಇಂದು ಬೆಳಿಗ್ಗೆ 6.30ಕ್ಕೆ ವೇದಪಾ ರಾಯಣ, 9ಕ್ಕೆ ಧ್ವಜಾರೋಹಣ, 10ಕ್ಕೆ ಸಹಸ್ರಕುಂಭಾಭಿಷೇಕ ಜರಗಿತು. ನಾಳೆ ಬೆಳಿಗ್ಗೆ 5 ಗಂಟೆಗೆ ದೀಪೋ ತ್ಸವ, ವಿಷುಕಣಿಯ ವಿಶೇಷ ಬಲಿ, ರಾಜಾಂಗಣ ಪ್ರಸಾದ, 7.30ಕ್ಕೆ ಪಂಚ ವಾದ್ಯ, 16ರಂದು …
Read more “ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ವಾರ್ಷಿಕ ಜಾತ್ರೆ ಇಂದಿನಿಂದ”
ಕಾಸರಗೋಡು: ಹಾಡಹಗಲೇ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿಯೋರ್ವ ವೃದ್ಧೆಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಚಾಕು ತೋರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನಾಭರಣವನ್ನು ದರೋಡೆಗೈದ ಘಟನೆ ನಡೆದಿದೆ. ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟೋಳಿ ತೊಡುವಳಂ ಮಾಟ್ರಾಡನ್ ಹೌಸ್ನ ಎಂ. ನಾರಾಯಣಿ (73) ಎಂಬವರಿಗೆ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನ ದೋಚಲಾಗಿದೆ. ನಿನ್ನೆ ಮಧ್ಯಾಹ್ನ 2.45ರ ವೇಳೆ ನಾಡನ್ನು ಬೆಚ್ಚಿಬೀಳಿಸಿದ ಈ ಘಟನೆ ನಡೆದಿದೆ. ನಾರಾಯಣಿ ಮಗಳ ಮನೆಗೆ ಬಂದಿದ್ದರು. ಈ ವೇಳೆ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿ …
Read more “ವೃದ್ಧೆಯನ್ನು ಕೊಠಡಿಯೊಳಗೆ ಕೂಡಿಹಾಕಿ ಚಾಕು ತೋರಿಸಿ ಬೆದರಿಸಿ 10 ಸಾವಿರ ರೂ., ಬೆಂಡೋಲೆ ದರೋಡೆ”





ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ಕಾಸರಗೋಡು: ಪತ್ನಿ ಆತ್ಮಹತ್ಯೆಗೈದ ಘಟನೆಯಿಂದ ತೀವ್ರ ಮನನೊಂದಿದ್ದ ಪತಿ ಕೂಡಾ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಬಿರಿಕುಳಂ ಕುರುಂಬಾಯಿ ಎಂಬಲ್ಲಿನ ಕೆ. ಪವಿತ್ರನ್ (58) ಆತ್ಮಹತ್ಯೆಗೈದ

ಉಪ್ಪಳ: ತೀರ್ಥ ಅಮಾವಾಸ್ಯೆ ಪ್ರಯುಕ್ತ ಐಲ ಶಿವಾಜಿನಗರದ ಸಿಂಧೂ ಸಮುದ್ರ ಕಿನಾರೆಯಲ್ಲಿ ಇಂದು ತೀರ್ಥ ಸ್ನಾನ ನಡೆಯುತ್ತಿದೆ. ಕರ್ನಾಟಕ ಸಹಿತ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಇಂದು ಮುಂಜಾನೆಯಿಂದಲೇ ಇಲ್ಲಿಗೆ ತಲುಪಿ ತೀರ್ಥಸ್ನಾನ

ಕುಂಬಳೆ: ಕುಂಬಳೆ ಬದ್ರಿಯಾ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಯುತ್ತಿದ್ದ ಜೂಜಾಟ ಕೇಂದ್ರಕ್ಕೆ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಲ್ಪಾಡಿ ಮಣ್ಣಂಗುಳಿಯ ಅಹಮ್ಮದ್ ಸುಲ್ತಾನ್ (49), ಮಂಗಳೂರು

ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page