
ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇಗುಲದಲ್ಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಮಾತ್ರವಲ್ಲ ಚಿನ್ನ ಹೊದಿಸಲ್ಪಟ್ಟ ಪ್ರಭಾವಳಿ ಸೇರಿದಂತೆ ಇತರ ಹಲವು ಸಾಮಗ್ರಿಗಳನ್ನು ಕದ್ದು ಸಾಗಿಸಲಾಗಿದೆ ಎಂಬ ಮಾಹಿತಿ ವಿಶೇಷ ತನಿಖಾ ತಂಡಕ್ಕೆ ಲಭಿಸಿದೆ. ಈ ದೇಗುಲದ ಗರ್ಭಗುಡಿ ಯೊಳಗಿನ ಶಿವ ರೂಪ ಹಾಗೂ ಇತರ ಕೆತ್ತನೆಯ ರೂಪಗಳು ಒಳಗೊಂಡ ಚಿನ್ನ ಲೇಪಿತ ಪ್ರಭಾವಳಿಯನ್ನು ಇರಿಸಲಾಗಿದೆ. ಇದರ ಹೊರತಾಗಿ ದಶಾವತಾರ ರೂಪಗಳು ಒಳಗೊಂಡ ಎರಡು ತಾಮ್ರದ ಕವಚಗಳು, ರಾಶಿ ಚಿನ್ಹೆಗಳು ಒಳಗೊಂಡ ಇತರ ಎರಡು ಕವಚಗಳು ಹಾಗೂ ಗರ್ಭಗುಡಿಯ …
ಕಾಸರಗೋಡು: ಅಡ್ಕತ್ತಬೈಲು ಕೋಟಿ ಚೆನ್ನಯ ಗರಡಿ ಕ್ಷೇತ್ರದ ಅರ್ಚಕ ರಮೇಶ್ (65 ನಿಧನಹೊಂದಿದರು. ಇಂದು ಬೆಳಿಗ್ಗೆ ಅಸೌಖ್ಯ ಕಾಣಿಸಿಕೊಂಡ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರಿಗೆ ಹೃದಯ ಸಂಬಂಧ ಅಸೌಖ್ಯ ವಿತ್ತೆನ್ನಲಾಗಿದೆ. ಮೃತರು ಪತ್ನಿ ಸುಮತಿ, ಪುತ್ರ ನವೀನ, ಸಹೋದರರಾದ ಭಾಸ್ಕರ, ಪದ್ಮನಾಭ, ಸಹೋದರಿ ಪುಷ್ಪಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಸಂಜೆ ತರವಾಡು ಹಿತ್ತಿಲಿನಲ್ಲಿ ನಡೆಯಲಿದೆ.

ಕಾಸರಗೋಡು: ಮನೆಯಲ್ಲಿ ನಿದ್ರಿಸುತ್ತಿದ್ದ 16ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈದುದಾಗಿ ನೀಡಿದ ದೂರಿನಂತೆ 25ರ ಹರೆಯದ ಯುವತಿ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನಂತೆ

ಕಾಸರಗೋಡು: ಕೂಲಿ ಕಾರ್ಮಿಕನೋರ್ವ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧೂರು ಕೊಲ್ಯದ ದಿವಂಗತರಾದ ಪಂಜಿ-ಚೋಮು ದಂಪತಿಯ ಪುತ್ರ ಕೃಷ್ಣ (45) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಬಳಿಕ ಇವರು ನಾಪತ್ತೆಯಾಗಿದ್ದ ರೆನ್ನಲಾಗಿದೆ. ಇದರಿಂದ

ಕಾಸರಗೋಡು: ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳನ್ನು ಅತ್ತಿತ್ತ ವರ್ಗಾಯಿಸಲಾಗಿದ್ದು, ಇದರಂತೆ ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯನ್ನಾಗಿ ಕಾಸರಗೋಡು ಜಿಲ್ಲೆಯವರೇ ಆಗಿರುವ ರಾವಣೇಶ್ವರ ನಿವಾಸಿ ನಿತಿನ್ರಾಜ್ ಪಿ.ರನ್ನು ನೇಮಿಸಲಾಗಿದೆ. ಇವರು ಈಗ ಕಣ್ಣೂರು ಸಿಟಿ ಪೊಲೀಸ್

ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಬಳಿಕ ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವೇಳೆ ಮೃತಪಟ್ಟ ವ್ಯಕ್ತಿಯ ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ಮೂಲತಃ ಕಾಸರಗೋಡು

ಕಾಸರಗೋಡು: ಮನೆಯಲ್ಲಿ ನಿದ್ರಿಸುತ್ತಿದ್ದ 16ರ ಹರೆಯದ ಬಾಲಕಿಯನ್ನು ದೌರ್ಜನ್ಯಗೈದುದಾಗಿ ನೀಡಿದ ದೂರಿನಂತೆ 25ರ ಹರೆಯದ ಯುವತಿ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನಂತೆ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page