
ತಿರುವನಂತಪುರ: ತಿರುವನಂ ತಪುರದಲ್ಲಿರುವ ಕೇರಳ ‘ರಾಜ್ ಭವನ್’ನ ಹೆಸರನ್ನು ‘ಲೋಕ್ಭವನ್’ ಆಗಿ ಬದಲಾಯಿಸಲಾಗಿದೆ. ಇದರ ಜತೆಗೆ ಭಾರತದ ಹಲವು ರಾಜ್ಯಗಳ ರಾಜ್ಭವನಗಳ ಹೆಸರುಗಳು ಕೂಡಾ ಲೋಕ್ಭವನ್ ಆಗಿ ನಿನ್ನೆಯಿಂದ ಮಾರ್ಪಟ್ಟಿದೆ. ಲೆಫ್ಟಿನೆಂಟ್ ಗವರ್ನರ್ಗಳ ಔದ್ಯೋಗಿಕ ವಸತಿ ಹಾಗೂ ಕಚೇ ರಿಯೂ ಆಗಿರುವ ರಾಜ್ಭವನ್ ಗಳ ಹೆಸರನ್ನು ಲೋಕ್ ಭವನ್ ಆಗಿ ಮರುನಾಮಕರಣಗೊಳಿಸುವಂತೆ ಕೇಂದ್ರ ಗೃಹಖಾತೆ ದೇಶದ ಎಲ್ಲಾ ರಾಜ್ಯಗಳಿಗೂ ನಿರ್ದೇಶ ನೀಡಿದ್ದು, ಅದರ ಪ್ರಕಾರ ಕೇರಳ ರಾಜ್ಭವನದ ಹೆಸರನ್ನು ಬದಲಿಸಿ ಲೋಕ್ ಭವನ್ ಎಂದು ಮರುನಾಮಕರಣಗೊಳಿಸಿದ ಫಲಕವನ್ನು …
ಕಾಸರಗೋಡು: ಬಿಜೆಪಿಗೆ ಸಹಾಯವೊದಗಿಸುವ ನಿಲುವನ್ನು ಎಲ್ಡಿಎಫ್ ಹೊಂದಿದೆಯೆಂದು ಕಾಂಗ್ರೆಸ್ನ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಪ್ರೆಸ್ಕ್ಲಬ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ಗೆ ಶೇ. 40ರಷ್ಟು ಮತಗಳು ಲಭಿಸಿದ್ದವು. ಎಡರಂಗಕ್ಕೆ ಶೇ. 45ರಷ್ಟು ಮತ ಲಭಿಸಿದರೆ ಬಿಜೆಪಿಗೆ ಶೇ. 14ರಷ್ಟು ಮತಗಳು ಲಭಿಸಿತ್ತು. ಆದರೆ ನಂತರ ನಡೆದ ಚುನಾವಣೆಗಳಲ್ಲಿ ಬಿಜೆಪಿಗೆ ಲಭಿಸಿದ ಮತಗಳ ಶೇಕಡಾವಾರು ೧೦ಕ್ಕೆ ಕುಸಿದಿದೆ. ಅಂದರೆ ಕಳೆದ ವಿಧಾನಸ ಭಾ ಚುನಾವಣೆಯಲ್ಲಿ ಬಿಜೆಪಿಯ …
Read more “ಬಿಜೆಪಿಗೆ ಸಹಾಯ ಒದಗಿಸುವ ನಿಲುವನ್ನು ಎಲ್ಡಿಎಫ್ ಹೊಂದಿದೆ-ರಮೇಶ್ ಚೆನ್ನಿತ್ತಲ”





ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಕುಂಬಳೆ: ಕೋಟೆಕಾರಿನಲ್ಲಿ ಕಾಂಗ್ರೆಸ್ ಮಂಡಲ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಮೈದಾನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿರುವುದು ತಲೆಯ ರಕ್ತಸ್ರಾವದ ಹಿನ್ನೆಲೆಯಲ್ಲಿ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಸಾವಿನಲ್ಲಿನ ನಿಗೂಢತೆ

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವೆ ಗರ್ಭಿಣಿಯಾಗಿದ್ದು, ಈ ಸಂಬಂಧ ಬಾಲಕಿಯ ಸಹಪಾಠಿಯಾದ 16ರ ಹರೆಯದ ಬಾಲಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯ ನಿವಾಸಿಯಾದ ಬಾಲಕಿ

ಕಾಸರಗೋಡು: ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು 12 ವರ್ಷ ಕಠಿಣ ಸಜೆ ಮತ್ತು ಒಂದು

ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page