
ಉಪ್ಪಳ: ಉಪ್ಪಳದಲ್ಲಿ ಗಲ್ಫ್ ಉದ್ಯೋಗಿಯ ಮನೆಗೆ ಗುಂಡು ಹಾರಿಸಲಾಯಿತೆಂಬ ಪ್ರಕರಣಕ್ಕೆ ಹೊಸ ತಿರುವು ಮೂಡಿದೆ. ಗುಂಡು ಹಾರಿಸಿರುವುದು ಮನೆ ಮಾಲಕನ ೧೪ರ ಹರೆಯದ ಪುತ್ರನಾಗಿದ್ದಾನೆಂದು ಪೊಲೀಸರು ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ. ಇದರಿಂದ ನಾಗರಿಕರು ಹಾಗೂ ಪೊಲೀಸರನ್ನು ಕಾಡುತ್ತಿದ್ದ ಆತಂಕ ದೂರವಾಗಿದೆ. ನಿನ್ನೆ ಸಂಜೆ ಪೊಲೀಸರು ನಡೆಸಿದ ತನಿಖೆ ವೇಳೆ ಬಾಲಕ ಘಟನೆಯ ಸತ್ಯಾವಸ್ಥೆಯನ್ನು ಬಹಿರಂಗಪಡಿಸಿ ದ್ದಾನೆ. ಗುಂಡು ಹಾರಿಸಲು ಬಳಸಿದ ಏರ್ಗನ್ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಮೊನ್ನೆ ಸಂಜೆ ಮನೆಗೆ ಗುಂಡು ಹಾರಿಸಿರುವುದಾಗಿ ದೂರು ಕೇಳಿಬಂದಿತ್ತು. ಘಟನೆ …
ಮುಳ್ಳೇರಿಯ: 64ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ ನಾಳೆಯಿಂದ 15ರವರೆಗೆ ಮುಳ್ಳೇರಿ ಯದಲ್ಲಿ ನಡೆಯಲಿದೆ. ಮುಳ್ಳೇ ರಿಯ ಜಿವಿಎಚ್ಎಸ್ಎಸ್ನಲ್ಲಿ ನಡೆಯುವ ಈ ಕಲೋತ್ಸವದಲ್ಲಿ 330 ಸ್ಪರ್ಧೆಗಳಲ್ಲಿ 6000ದಷ್ಟು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಕುಂಬಳೆ ಉಪಜಿಲ್ಲೆಯಲ್ಲಿ ಒಟ್ಟು 120 ಶಾಲೆಗಳಿದ್ದು, ಈ ಪೈಕಿ 98 ಶಾಲೆಗಳಿಂದ ಮಕ್ಕಳು ಹೆಸರು ನೋಂದಾಯಿಸಿದ್ದಾರೆ. ನಾಳೆ 18 ವೇದಿಕೆಗಳಲ್ಲಿ ಸ್ಪರ್ಧೆ ನಡೆಯಲಿರುವುದು. ಕಲೋತ್ಸವಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.





ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ಕಾಸರಗೋಡು: ಕಾಸರ ಗೋಡಿಗೆ ಕಾಳಧನ ಸಾಗಾಟ ತೀವ್ರಗೊಂಡಿದೆ. ನಿನ್ನೆ ಎರಡು ಬಾರಿಯಾಗಿ ಕಾಸರಗೋಡು ಹಾಗೂ ಕುಂಬಳೆಯಿಂದ ಒಟ್ಟು 72.9 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಸಾಗಿಸುತ್ತಿದ್ದ 61.5 ಲಕ್ಷ ರೂಪಾಯಿಗಳನ್ನು ಕುಂ ಬಳೆಯಿಂದ

ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page