
ಕಣ್ಣೂರು: ಪ್ರಾಯಪೂರ್ತಿಯಾ ಗದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿ ಮೂರು ದಶಕಗಳ ಬಳಿಕ ನ್ಯಾಯಾಲಯದಲ್ಲಿ ಶರಣಾಗಿ ದ್ದಾನೆ. ತಲಶ್ಶೇರಿ ನಿವಾಸಿ ಮುಹಮ್ಮದ್ ಶಕೀಲ್ (58) ನ್ಯಾಯಾಲಯದಲ್ಲಿ ಶರಣಾದ ಆರೋಪಿಯಾಗಿದ್ದಾನೆ. 1989 ರಲ್ಲಿ ಬಾಲಕಿಗೆ ಕಿರುಕುಳಗೈದ ಪ್ರಕರಣದಲ್ಲಿ ಈತ ಆರೋಪಿಯಾಗಿ ದ್ದಾನೆ. ಈತನ ವಿರುದ್ಧ ಪೊಲೀಸರು ಕೇಸು ದಾಖಲಿಸುವುದರೊಂದಿಗೆ ವಿದೇಶಕ್ಕೆ ಪರಾರಿಯಾಗಿದ್ದನು. ತಲಶ್ಶೇರಿ ಎಎಸ್ಪಿ ಡಾ. ನಂದಗೋಪನ್ರ ನಿರ್ದೇಶ ಪ್ರಕಾರ ರೂಪೀಕರಿಸಿದ ಪ್ರತ್ಯೇಕ ಸ್ಕ್ವಾಡ್ ಆರೋಪಿಯನ್ನು ಪತ್ತೆಹಚ್ಚಲು ಕಾರ್ಯಾಚರಣೆ ನಡೆಸುವುದರೊಂದಿಗೆ ಈತ ಶರಣಾಗಿದ್ದಾನೆ. ಕೇಸು ದಾಖಲಿಸಿದ ಬಳಿಕ …
ಕಾಸರಗೋಡು: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಳು. ಕುಣಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಆಯಿಷತ್ ಮೆಹಸಿನ್ (15) ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವಳು. 3 ತಿಂಗಳ ಹಿಂದೆ ಹೊಟ್ಟೆನೋವು ತಗಲಿದ ಈಕೆಗೆ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ತಿರುವನಂತಪುರ ಸಹಿತದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯಗೊಳಿಸಲಾಯಿತಾದರೂ ರೋಗ ವಾಸಿಯಾಗಲಿಲ್ಲ. ಕುಣಿಯದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಮಜೀದ್- ರಸಿಯ ದಂಪತಿ ಪುತ್ರಿಯಾಗಿದ್ದಾಳೆ. ಮೃತಳು ತಂದೆ, ತಾಯಿ, ಸಹೋದರ ಕೆ.ಎಂ. ಅಬ್ದುಲ್ ರಶೀದ್, ಸಹೋದರಿ ಕೆ.ಎಂ. …
Read more “ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು”

ಉಪ್ಪಳ: ಬಿಜೆಪಿ ತಂಡ ಜಿಲ್ಲಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ, ಗ್ರಾಮ ಅಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ತಲುಪಿದರು. ಬಿಜೆಪಿ ತಂಡ ಮಂಗಲ್ಪಾಡಿ ಪಂಚಾಯತ್, ಶಾರದನಗರ, ಮೂಸೋಡಿ ಮತ್ತು ಮಣಿಮುಂಡದಲ್ಲಿ ಕಡಲ್ಕೊರೆತ ತೀವ್ರವಾಗಿದ್ದ ಪ್ರದೇಶಗಳಿಗೆ ಭೇಟಿ

ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ

ಉಪ್ಪಳ: ಬಾಯಾರು ತಲೆಂಗಳ ನಿವಾಸಿ ಪ್ರಗತಿಪರ ಕೃಷಿಕ, ಸಾಯಿ ಭಕ್ತ ಕೃಷ್ಣ ಭಟ್ (88) ಶುಕ್ರವಾರ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದ ಸಂಸ್ಥಾಪಕ ಟ್ರಸ್ಟಿಗಳಲ್ಲಿ ಓರ್ವರಾಗಿದ್ದರು. ಬಾಯಾರು ಸತ್ಯಸಾಯಿ ಸೇವಾ

ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಉಪ್ಪಳ: ಬಿಜೆಪಿ ತಂಡ ಜಿಲ್ಲಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ, ಗ್ರಾಮ ಅಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ತಲುಪಿದರು. ಬಿಜೆಪಿ ತಂಡ ಮಂಗಲ್ಪಾಡಿ ಪಂಚಾಯತ್, ಶಾರದನಗರ, ಮೂಸೋಡಿ ಮತ್ತು ಮಣಿಮುಂಡದಲ್ಲಿ ಕಡಲ್ಕೊರೆತ ತೀವ್ರವಾಗಿದ್ದ ಪ್ರದೇಶಗಳಿಗೆ ಭೇಟಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page