
ಸೀತಾಂಗೋಳಿ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ನ ಅಂಗಸಂಸ್ಥೆ ಕಾವೇರಿ ನರ್ಸರಿಯನ್ನು ಬ್ಯಾಂಕ್ನ ವಠಾರದಲ್ಲಿ ಉದ್ಘಾಟಿಸ ಲಾಯಿತು. ವಿವಿಧ ರೀತಿಯ ಅಡಿಕೆ, ತೆಂಗು, ಹಣ್ಣಿನ ಗಿಡಗಳು, ವಾರದ ಎಲ್ಲಾ ದಿನಗಳಲ್ಲಿ ಲಭಿಸಲಿದೆ. ಸಹಕಾರಿ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ರವೀಂದ್ರನ್ ಮಂಜೇಶ್ವರ ಉದ್ಘಾಟಿಸಿದರು. ಬ್ಯಾಂಕ್ನ ಅಧ್ಯಕ್ಷ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದರು. ಕ್ಯಾಂಪ್ಕೋ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಮುಖ್ಯ ಅತಿಥಿಯಾಗಿದ್ದರು. ಎಡನಾಡು ಕ್ಷೀರೋತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್.ರಾವ್ ಮನ್ನಿಪ್ಪಾಡಿ, ವಾರ್ಡ್ ಸದಸ್ಯೆ ಲಕ್ಷ್ಮಿ ವಿ ಭಟ್ ಉಪಸ್ಥಿತರಿದ್ದರು. …
Read more “ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ವಠಾರದಲ್ಲಿ ಕಾವೇರಿ ನರ್ಸರಿ ಆರಂಭ”
ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ವೇದಮಾತೆ ಶ್ರೀ ಗಾಯತ್ರಿ ದೇವಿ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಟಾ ವರ್ಧಂತ್ಯುತ್ಸವ ನವ ಚಂಡಿಕಾಯಾಗ , ಗಾಯತ್ರೀ ದೇವಿಯ ನೂತನ ಗರ್ಭಗೃಹಕ್ಕೆ ನಿಧಿ ಸಮರ್ಪಣೆ ಹಾಗೂ 20ನೇ ವರ್ಷದ ಅಖಂಡ ಭಜನಾ ಸಪ್ತಾಹ ಫೆ.22ರಂದು ನಡೆಯಲಿದೆ. ಪ್ರಾತಕಾಲ 7ರಿಂದ ಪ್ರಾರ್ಥನೆ, ಪುಣ್ಯಾಹ, ಗಣಯಾಗ, ವಿವಿಧ ವೈಧಿಕ ಕಾರ್ಯಕ್ರಮಗಳು, 7.30ಕ್ಕೆ ಚಂಡಿಕಾ ಯಾಗ ಪ್ರಾರಂಭ, ಪೂರ್ವಹ್ನ 10.30ಕ್ಕೆ ಪೂರ್ಣಾಹುತಿ, 11ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಯೋಗಾನಂದ …
Read more “ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ನಿಧಿ ಸಮರ್ಪಣೆ”





ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಬಾಲಕಿಯನ್ನು ಮನೆಗೆ ಕರೆದು ದೌರ್ಜನ್ಯಗೈಯಲೆತ್ನಿಸಿದ 70ರ ಹರೆಯದ ವೃದ್ದ ಸೆರೆಯಾಗಿ ದ್ದಾನೆ. ಪಡನ್ನ ಗಣೇಶ್ಮುಖ್ ನಿವಾಸಿ ಎ.ಸಿ. ಅಬೂಬಕ್ಕರ್ನನ್ನು ಚಂದೇರ ಪೊಲೀ ಸರು ಬಂಧಿಸಿದ್ದಾರೆ. ಸ್ಟೇಷನ್ ವ್ಯಾಪ್ತಿಯ ೧೪ರ ಹರೆಯದ

ಕುಂಬಳೆ: ಕ್ವಾರ್ಟರ್ಸ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಕಟ್ಟಡ ಬೆಂಕಿಗಾಹುತಿಯಾಗಿದೆ. ಮಾಟಂಗುಳಿಯಲ್ಲಿ ಹಲವಾರು ಮಂದಿ ವಾಸ ಮಾಡುವ ಕ್ವಾರ್ಟರ್ಸ್ನಲ್ಲಿ ಘಟನೆ ಸಂಭವಿಸಿದೆ. ಕ್ವಾರ್ಟರ್ಸ್ನ ಒಂದು ಕುಟುಂಬದ ವಾಸಕೊಠಡಿ ಸಂಪೂರ್ಣವಾಗಿ ಉರಿದಿದ್ದು, ಉಳಿದ ಕಡೆ

ಕಾಸರಗೋಡು: ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಇನ್ನೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಚೆಂಗಳ ನಾಲ್ಕನೇ ಮೈಲಿನ ಕರೋಡಿ ವೀಟಿಲ್ ಮುಹಮ್ಮದ್ ಅಬೂಬಕರ್ (26) ಬಂಧಿತ ಆರೋಪಿ. ವಿದ್ಯಾನಗರ, ಮೇಲ್ಪರಂಬ ಮತ್ತು ಆದೂರು ಪೊಲೀಸ್ ಠಾಣೆಗಳಲ್ಲಿ

ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page