
ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು, ಈಳವರಿಂದ ಪ್ರತ್ಯೇಕಿಸಿ ತೀಯಾ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು ಮೊದಲಾದ ಬೇಡಿಕೆ ಮುಂದಿರಿಸಿ ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ. ಹೋರಾಟದಂಗವಾಗಿ ಹಕ್ಕು ಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ಕುಂಬಳೆಯಿಂದ ಮೊನ್ನೆ ಆರಂಭಗೊಂಡಿತು. ಸದ್ಗುರು ನಿತ್ಯಾನಂದ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ತೀಯಾ ಕ್ಷೇಮ ಸಭಾ ರಾಜ್ಯಾಧ್ಯಕ್ಷ …
ಮಧೂರು: ಗಣರಾಜ್ಯೋತ್ಸ ದಂಗವಾಗಿ ಉಳಿಯ ಪರಕ್ಕಿಲ ಅಂಗನವಾಡಿ ಮಕ್ಕಳಿಗೆ ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿ ಯೇಶನ್ ಈಸ್ಟ್ ಘಟಕದ ನೇತೃತ್ವದಲ್ಲಿ ಕುರ್ಚಿ ವಿತರಿಸಲಾಯಿತು. ವಾರ್ಡ್ ಪ್ರತಿನಿಧಿ ಶಮೀಮ ಶರೀಫ್ ಧ್ವಜಾರೋಹಣಗೈದರು. ಅಂಗನವಾಡಿ ಶಿಕ್ಷಕಿ ವಿಮಲ ಯು ಸ್ವಾಗತಿಸಿದರು. ಈಸ್ಟ್ ಯೂನಿಟ್ ಅಧ್ಯಕ್ಷ ರಾಜಶೇಖರನ್, ಕೋಶಾಧಿಕಾರಿ ಶ್ರೀಕಾಂತ್ ಶುಭ ಕೋರಿದರು. ಮನೀಶ್,ಅಜಿತ್ ಕುಮಾರ್ ಉಪಸ್ಥಿತರಿದ್ದರು. ಸಿಹಿ ತಿಂಡಿ ಹಂಚಲಾಯಿತು.

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಯುವಕರು ಗುಂಪುಸೇರಿ ಘರ್ಷಣೆಯಲ್ಲಿ ತೊಡಗಿದ ಘಟನೆ ನಡೆದಿದೆ. ಮಾಹಿತಿ ತಿಳಿದು ತಲುಪಿದ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ನಳಿನಾಕ್ಷನ್ರ ನೇತೃತ್ವದಲ್ಲಿ ಪೊಲೀಸ್ ತಂಡ ಮೂರು ಮಂದಿಯನ್ನು

ಬದಿಯಡ್ಕ: ಶೇಣಿ ಏಳ್ಕಾನದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಶೀಟ್ ಯಂತ್ರ ಕಳವಿಗೀಡಾಗಿದೆ. ಜೂನ್ 22ರಿಂದ ೨೮ರ ಮಧ್ಯೆ ಕಳವು ನಡೆದಿರುವುದಾಗಿ ಕಂಪೆನಿಯ ಮಾಲಕ ಕನ್ನಾಟಿಕಾನದ ಸೋಜನ್ ಜೋರ್ಜ್ ಬದಿಯಡ್ಕ ಪೊಲೀಸರಿಗೆ ನೀಡಿದ

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page