ಕಾಸರಗೋಡು: ಅಸೌಖ್ಯ ನಿಮಿತ್ತ ಕಾಸರಗೋಡಿನ ಬಾಲಕ ದುಬಾಯಿಯಲ್ಲಿ ಚಿಕಿತ್ಸೆ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಚೌಕಿಯ ಖಲಂದರ್ ಸಂಶೀರ್-ರೈಹಾನ ದಂಪತಿ ಪುತ್ರ ಫಸಾ ಸುಲ್ತಾನ್ (6) ಸಾವನ್ನಪ್ಪಿದ ಬಾಲಕ. ಅಸೌಖ್ಯ ನಿಮಿತ್ತ ಈತನನ್ನು ದುಬಾಯಿಯ ಖಿಸೈಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಫಲಕಾರಿಯಾಗಲಿಲ್ಲ. ಮೃತ ಬಾಲಕ ಹೆತ್ತವರ ಹೊರತಾಗಿ ಸಹೋದರ-ಸಹೋದರಿಯರಾದ ಫಾಸ್, ಫಾತಿಮ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾನೆ. ಮೃತದೇಹವನ್ನು ದುಬಾಯಿಯಲ್ಲೇ ದಫನಗೈಯ್ಯಲಾಯಿತು.
ಕುಂಬಳೆ: ಕುಂಬಳೆ ಪಂಚಾಯತ್ನಲ್ಲಿ ಸ್ಥಳೀಯಾಡಳಿತ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಕಡಪ್ಪುರ ೧೭ನೇ ವಾರ್ಡ್ನಲ್ಲಿ ಪ್ರಚಾರ ತಾರಕಕ್ಕೇರಿದೆ. ಎಲ್ಡಿಎಫ್, ಯುಡಿಎಫ್, ಬಿಜೆಪಿ ಇಲ್ಲಿ ಸ್ಪರ್ಧಿಸುತ್ತಿದೆ. ಎಡರಂಗದಿಂದ ಅಬ್ದುಲ್ ಸಲೀಂ, ಐಕ್ಯರಂಗದಿಂದ ಹಮೀದ್ ಕೊಪಾಡಿ ಹಾಗೂ ಬಿಜೆಪಿಯಿಂದ ಕುಂಬಳೆಯ ಪ್ರಮುಖ ಉದ್ಯಮಿ ವಿಕ್ರಂ ಪೈ ಸ್ಪರ್ಧಿಸುತ್ತಿದ್ದಾರೆ. ಪ್ರಾಮಾಣಿಕತೆಯುಳ್ಳ ಸಾಮಾಜಿಕ ಕಾರ್ಯಕರ್ತನೆಂದು ನಾಗರಿಕರು ಅಂಗೀಕರಿಸಿರುವ ವಿಕ್ರಂ ಪೈಯವರು ಪ್ರಚಾರಕಣದಲ್ಲಿದ್ದು, ತಾನು ಇಲ್ಲಿ ಗೆಲುವು ಸಾಧಿಸಿದರೆ ಈ ನಾಡಿನ ಅಭಿವೃದ್ಧಿಗಾಗಿ ಪ್ರಯತ್ನಿಸುವುದಾಗಿ ಮತದಾರರಿಗೆ ಭರವಸೆ ನೀಡುತ್ತಿದ್ದಾರೆ. ಕೊಪಾಡಿ ಕಡಪ್ಪುರ ವಾರ್ಡ್ನ್ನು ಅಭಿವೃದ್ಧಿಗೊಳಿಸಲು …



ಮಧೂರು: ಮಿತ್ರ ಕಲಾವೃಂದ ಮಧೂರು ಇದರ ಸುವರ್ಣ ಸಂಭ್ರಮ ದಂಗವಾಗಿ ಬಹುಭಾಷಾ ಕವಿ ಸಂಗಮ ಮೇ 2ರಂದು ಬೆಳಿಗ್ಗೆ 10ರಿಂದ ಮಧೂರು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಸಾಹಿತಿ ವಿಟ್ಲ ಅರಮನೆಯ ಸೀತಾಲಕ್ಷ್ಮಿ

ಪೈವಳಿಕೆ: ಶ್ರೀ ಶಾರದ ಎಯುಪಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ 12 ವರ್ಷ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುವ ಶ್ಯಾಮ ಭಟ್ ಯು. ಇವರು ೩೩ ವರ್ಷಗಳಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕೇರಳ ಸ್ಕೂಲ್ ಟೀಚರ್ಸ್

ತಿರುವನಂತಪುರ: ಅನಧಿಕೃತ ವಾಗಿ ವಾಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾ ಯುವತಿಯರ ಸಹಿತ ೮ ಮಂದಿಯನ್ನು ಕಳಕೂಟಂ ಕಾರ್ಯ ವಟ್ಟಂ ಮೇನಲ್ಲೂರ್ನ ದ್ವಿಮಹಡಿ ಮನೆಯಿಂದ ಕಳಕೂಟಂ ಪೊಲೀ ಸರು ಬಂಧಿಸಿದ್ದಾರೆ. ಬಾಂಗ್ಲಾ ನಿವಾಸಿ ಗಳಾದ ಸುಮಿ,

ಕುಂಬ್ಡಾಜೆ: ಬೆಳಿಂಜಗುತ್ತು ಪುನರ್ ಪ್ರತಿಷ್ಠೆ ಮತ್ತು ತರವಾಡು ಮನೆಯ ಪ್ರವೇಶೋತ್ಸವ, ಬ್ರಹ್ಮಕಲಶದಂಗವಾಗಿ ನಡೆದ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಾಲಕೃಷ್ಣ ಆಳ್ವ ಅರಂಬೂರು ಅಧ್ಯಕ್ಷತೆ ವಹಿಸಿದರು. ಬ್ರಹ್ಮಶ್ರೀ
ಮಧೂರು: ಮಿತ್ರ ಕಲಾವೃಂದ ಮಧೂರು ಇದರ ಸುವರ್ಣ ಸಂಭ್ರಮ ದಂಗವಾಗಿ ಬಹುಭಾಷಾ ಕವಿ ಸಂಗಮ ಮೇ 2ರಂದು ಬೆಳಿಗ್ಗೆ 10ರಿಂದ ಮಧೂರು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಸಾಹಿತಿ ವಿಟ್ಲ ಅರಮನೆಯ ಸೀತಾಲಕ್ಷ್ಮಿ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page