
ವರ್ಕಾಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡ್ಲಮೊಗರು ಜೋಗಿಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಕೋಟಿ ಜೆ. (39) ನಾಪತ್ತೆಯಾದವರು. ಈ ತಿಂಗಳ 10ರಂದು ಸಂಜೆ 6.30ಕ್ಕೆ ಮನೆಯಿಂದ ಹೊರ ಹೋಗಿದ್ದ ಇವರು ಆ ಬಳಿಕ ಮರಳದೆ ನಾಪತ್ತೆಯಾಗಿದ್ದಾರೆ. ಸಂಬಂಧಿಕರು ವಿವಿಧ ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸಹೋದರ ಚೆನ್ನಯ್ಯ ಜೋಗಿಬೆಟ್ಟು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸು ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಇವರು ಪತ್ತೆಯಾದರೆ ಮಂಜೇಶ್ವರ …
ಉಪ್ಪಳ: ಕೊಂಡೆವೂರು ಆಶ್ರಮಕ್ಕೆ ಬಂದಿದ್ದ ಕರ್ನಾಟಕ ನಿವಾಸಿಯಾದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಜಕ್ಕನಹಳ್ಳಿ ನಿವಾಸಿ ಅಕ್ಷಿತಾ (19) ನಾಪತ್ತೆಯಾಗಿ ದ್ದಾಳೆಂದು ದೂರಲಾಗಿದೆ. ಅಕ್ಷಿತಾ ತಾಯಿ ಯಶೋಧ, ಸಹೋದರಿ ಭೂಮಿಕ ಹಾಗೂ ಓರ್ವ ಸಹೋ ದರನೊಂದಿಗೆ ನಿನ್ನೆ ಬೆಳಿಗ್ಗೆ 9.30ರ ವೇಳೆ ಕೊಂಡೆವೂರು ಆಶ್ರಮಕ್ಕೆ ತಲುಪಿದ್ದರು. ಬಳಿಕ 10.30ರ ವೇಳೆ ಅಕ್ಷಿತಾ ಅಲ್ಲಿಂದ ನಾಪತ್ತೆಯಾಗಿ ರುವುದಾಗಿ ಹೇಳಲಾಗುತ್ತಿದೆ. ಇದರಿಂದ ಆ ಪರಿಸರದಲ್ಲಿ ಹುಡುಕಿದರೂ ಅಕ್ಷಿತಾ ಪತ್ತೆಯಾಗದ ಹಿನ್ನೆಲೆಯಲ್ಲಿ ಸಹೋದರಿ ಭೂಮಿಕ ಮಂಜೇಶ್ವರ ಪೊಲೀಸರಿಗೆ …





ಕುಂಬಳೆ: ಕುಂಬಳೆ ಪ್ರೆಸ್ ಫಾರಂ ಡಿಜಿಟಲೈಸೇಶನ್ನಂಗವಾಗಿ ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಂ ಪೇಜ್ಗಳ ಉದ್ಘಾಟ ನೆಯನ್ನು ಶಾಸಕ ಎಕೆಎಂ ಅಶ್ರಫ್, ಕಾಸರಗೋಡು ಬ್ಲೋಕ್ ಪಂಚಾ ಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಳೆ ಎಂಬಿವರು ಸೇರಿ

ಬೆಳ್ಳೂರು: ವಿದ್ಯುತ್ ನಿಯಂತ್ರಣವನ್ನು ಪ್ರತಿಭಟಿಸಿ ಸಿಪಿಎಂ ಬೆಳ್ಳೂರು ಲೋಕಲ್ ಕಮಿಟಿ ನೇತೃತ್ವದಲ್ಲಿ ನಿನ್ನೆ ರಾತ್ರಿ ದೊಂದಿ ಮೆರವಣಿಗೆ ನಡೆಸಲಾಯಿತು. ನಾಟೆಕಲ್ಲು ಪೇಟೆಯಲ್ಲಿ ನಡೆದ ಪ್ರತಿಭಟನೆಗೆ ಸಿಪಿಎಂ ಬೆಳ್ಳೂರು ಸೆಕ್ರೆಟರಿ ಸೂಫಿ ಕೆ.ಎಚ್. ನೇತೃತ್ವ ನೀಡಿದರು.

ಬದಿಯಡ್ಕ: 55ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ 7ನೇ ವರ್ಷದ ಪ್ರತಿಷ್ಠಾದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜರಗಿದ್ದು, ನಿನ್ನೆ ಶ್ರೀಗಣೇಶ ವಿಗ್ರಹ ಜಲಸ್ತಂಭನ ದೊಂದಿಗೆ ಸಮಾಪ್ತಿಗೊಂಡಿತು. ಸಹಸ್ರಾರು ಮಂದಿ ಪಾಲ್ಗೊಂಡರು. ವೇದಮೂರ್ತಿ

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ನ ಸಂಸ್ಥಾಪಕರಲ್ಲೊಬ್ಬರಾದ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಹಾಗೂ ಕನ್ನಡ ಪತ್ರಕರ್ತ ರೊಂದಿಗೆ ಸೌಹಾರ್ದ ಸಂವಾದ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಅಡ್ಕತ್ತಬೈಲ್

ಬದಿಯಡ್ಕ: 55ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ 7ನೇ ವರ್ಷದ ಪ್ರತಿಷ್ಠಾದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜರಗಿದ್ದು, ನಿನ್ನೆ ಶ್ರೀಗಣೇಶ ವಿಗ್ರಹ ಜಲಸ್ತಂಭನ ದೊಂದಿಗೆ ಸಮಾಪ್ತಿಗೊಂಡಿತು. ಸಹಸ್ರಾರು ಮಂದಿ ಪಾಲ್ಗೊಂಡರು. ವೇದಮೂರ್ತಿ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page