
ಕಲ್ಲಿಕೋಟೆ: ಕಲ್ಲಿಕೋಟೆಯ ವ್ಯಾಪಾರ ಕೇಂದ್ರವಾಗಿರುವ ವಲಿಯಂಗಾಡಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿ ಅದರ ಗುತ್ತಿಗೆದಾರನನ್ನು ಅಮಾನತುಗೊಳಿಸಲಾಗಿದೆ. ಕಲ್ಲಿಕೋಟೆ ಕಾರ್ಪರೇಶನ್ನ ಮಾಲಕತ್ವದಲ್ಲಿರುವ 60 ವರ್ಷದಷ್ಟು ಹಳೆಯದಾದ ಕಟ್ಟಡದ ಸನ್ಶೇಡ್ನ ಸ್ಲ್ಯಾಬ್ ನಿನ್ನೆ ಮಧ್ಯಾಹ್ನ ಕುಸಿದು ಅದರ ಅಡಿಭಾಗದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ದೇಹದ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಇದರಲ್ಲಿ ತಲೆಹೊರೆ ಕಾರ್ಮಿಕ ಕಿರಾಶೇರಿಯ ಪಿ.ಎ. ಅಬ್ದುಲ್ ಜಬ್ಬಾರ್ (60), ಅತ್ತೋಳಿ ನಿವಾಸಿಗಳಾದ ಕುನಿ ಅಶ್ರಫ್ (56), ಬಶೀರ್ (65) …
Read more “ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಮೃತ್ಯು: ಗುತ್ತಿಗೆದಾರನ ಅಮಾನತು”
ಕಾಸರಗೋಡು: ಕೇರಳದಲ್ಲಿ ಕಾರ್ಮಿಕರ ಹಾಗೂ ಕುಟುಂಬಗಳ ಸಾಮಾಜಿಕ ಸುರಕ್ಷತೆಯನ್ನು ಖಚಿತಪಡಿಸಲು ಜ್ಯಾರಿಗೆ ತರಲಾದ ನಿರ್ಮಾಣ ಕಾರ್ಮಿಕರ ಕ್ಷೇಮ ನಿಧಿ ಮಂಡಳಿಯನ್ನು ಸರಕಾರ ಸಂರಕ್ಷಿಸಬೇಕೆಂದು ಕನ್ಸ್ಟ್ರಕ್ಷನ್ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ) ಜಿಲ್ಲಾ ಸಮ್ಮೇಳನ ಒತ್ತಾಯಿಸಿದೆ. 16 ತಿಂಗಳ ಪಿಂಚಣಿ ವಿತರಣೆಯಾಗಿಲ್ಲ. ಒಂದು ವರ್ಷದಿಂದ ಸೌಲಭ್ಯ, ಅರ್ಜಿಗಳ ಮೇಲೆ ಕ್ರಮ ಕೈಗೊಂಡಿಲ್ಲ. ಕೇರಳ ರಾಜ್ಯೋದಯ ದಿನದಂದು ಮುಖ್ಯಮಂತ್ರಿ ತನ್ನ ಭಾಷಣದಲ್ಲಿ ಈ ಪಿಂಚಣಿ ವಿತರಣೆಗಾಗಿ 950 ಕೋಟಿ ರೂಪಾಯಿ ಮೀಸಲಿಡುವುದಾಗಿ ತಿಳಿಸಿದ್ದರು. ಅದರ ಮೇಲೆ ಕಾರ್ಮಿಕರು ನಿರೀಕ್ಷೆಯಿರಿಸಿದ್ದಾರೆ. ಆದ್ದರಿಂದ ಪಿಂಚಣಿ …
Read more “ನಿರ್ಮಾಣ ಕಾರ್ಮಿಕರ 16 ತಿಂಗಳ ಪಿಂಚಣಿ, ಸೌಲಭ್ಯ ಶೀಘ್ರ ವಿತರಿಸಲು ಸರಕಾರ ಮುಂದಾಗಬೇಕು-ಎಐಟಿಯುಸಿ”

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಉಪ್ಪಳ: ರಿಜಿಸ್ಟರ್ನಲ್ಲಿ ಮೃತಪಟ್ಟ ಮಹಿಳೆಯ ಪತಿಯ ಹೆಸರನ್ನು ತಿದ್ದುಪಡಿಮಾಡಿ ವಂಚನೆ ನಡೆಸಿರುವುದಾಗಿ ದೂರಲಾಗಿದೆ. ಪೈವಳಿಕೆ ಪಂಚಾಯತ್ ಕಾರ್ಯದರ್ಶಿ ಕಾಸರಗೋಡು ಎಎಸ್ಪಿ ಅಶೋಕ್ ಅಚ್ಯುತನ್ರಿಗೆ ನೀಡಿದ ದೂರಿನ ಪ್ರಕಾರ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ

ಶಬರಿಮಲೆ: ಶಬರಿಮಲೆ ದೇಗುಲದ ಚಿನ್ನ ಕಳವು ನಡೆದ ಬೆನ್ನಲ್ಲೇ ದೇಗುಲಕ್ಕೆ ಪೂರೈಸಲಾಗಿರುವ ತುಪ್ಪವನ್ನು ಗುಪ್ತವಾಗಿ ಮಾರಾಟ ಮಾಡಿ ಅದರ ಬದಲು ಕಳಪೆ ಗುಣಮಟ್ಟದ ತುಪ್ಪವನ್ನು ಸನ್ನಿಧಾನಕ್ಕೆ ತಲುಪಿಸಲಾಗಿದೆ ಎಂಬ ವಿಷಯ ಈಗ ಬೆಳಕಿಗೆ ಬಂದಿದೆ.

ಕಾಸರಗೋಡು: ವೈದ್ಯರೊಬ್ಬರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಬಟ್ಟಂಪಾರೆಯಲ್ಲಿ ಕೃಷ್ಣ ಥಿಯೇಟರ್ ಸಮೀಪ ವಾಸಿಸುತ್ತಿದ್ದ ವರ್ಕಾಡಿ ಕೊಣಿಬೈಲು ನಿವಾಸಿ ಡಾ| ರಾಜೇಂದ್ರ ಶೆಟ್ಟಿ (73) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ ಮನೆಯ ಶೌಚಾಲಯದಲ್ಲಿ

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page